ನವದೆಹಲಿ : ಯಾವುದೇ ಪ್ರತಿಭಟನೆಯ ಸಂಧರ್ಭದಲ್ಲಿ ಪೊಲೀಸರ ಬಲಪ್ರಯೋಗ ಸಮರ್ಥಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್.
ನವದೆಹಲಿ : ಯಾವುದೇ ಪ್ರತಿಭಟನೆಯ ಸಂಧರ್ಭದಲ್ಲಿ ಪೊಲೀಸರ ಬಲಪ್ರಯೋಗ ಸಮರ್ಥಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್. news.ashwasurya.in ಅಶ್ವಸೂರ್ಯ/ನವದೆಹಲಿ,ಜು.27 : ಶಾಂತಿಯುತ ಪ್ರತಿಭಟನೆಗಳು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಕೇವಲ ಆಂದೋಲನ ನಡೆಯಿತು ಎಂಬ ಮಾತ್ರಕ್ಕೆ ಪೊಲೀಸರ ಅತಿಯಾದ ಬಲಪ್ರಯೋಗ ಅಥವಾ ದೌರ್ಜನ್ಯವನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.ಜಂತರ್ ಮಂತರ್ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ದೇಶಾದ್ಯಂತ ಉಂಟಾದ ಘರ್ಷಣೆಗಳ ಹಿನ್ನೆಲೆಯಲ್ಲಿ, ಪ್ರತಿಭಟನೆಗಳನ್ನು ನಿರ್ವಹಿಸಲು ಏಕರೂಪದ ರಾಷ್ಟ್ರವ್ಯಾಪಿ ಶಿಷ್ಟಾಚಾರ ಹಾಗೂ ಮಾರ್ಗಸೂಚಿಗಳನ್ನು ರೂಪಿಸುವ ಅಗತ್ಯವಿದೆ ಎಂದು…
