Headlines

Ashwa Surya

ಶಿವಮೊಗ್ಗ : ಆಗುಂಬೆ ಮತ್ತು ಮಾಳುರು ಪೊಲೀಸರ ಜಂಟಿ ಕಾರ್ಯಚರಣೆ ಕಳ್ಳತನ ಮಾಡಿದ್ದ ಆರೋಪಿ ಬಂಧನ.!

ಶಿವಮೊಗ್ಗ : ಆಗುಂಬೆ ಮತ್ತು ಮಾಳುರು ಪೊಲೀಸರ ಜಂಟಿ ಕಾರ್ಯಚರಣೆ ಕಳ್ಳತನ ಮಾಡಿದ್ದ ಆರೋಪಿ ಬಂಧನ.! news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಶಿವಮೊಗ್ಗ ಜಿಲ್ಲೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುನ್ನೆ ನಂ:88/2025 ಕಲಂ: 331(3).305 ಅಡಿಯಲ್ಲಿ ಬಿಎನ್ಎಸ್ ಪ್ರಕರಣ ದಾಖಲಾಗಿದ್ದುಡಿಸೆಂಬರ್ 27 ರಂದು ಬೆಳಿಗ್ಗೆ ಸುಮಾರು 09 ಗಂಟೆಯ ಸುಮಾರಿಗೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು, ಆಗುಂಬೆ ಠಾಣಾ ವ್ಯಾಪ್ತಿಯ ತಲ್ಲೂಕು ಗ್ರಾಮದ ಕೌರಿಹಣ್ಣು ವಾಸಿ ಶ್ರೀ ಜೀವನ್ ಕೆ ಆರ್ ತಂದೆ ರಘುರಾಮ್ ರವರ ಮನೆಯ…

Read More

ಜಾರ್ಖಂಡ್‌ / ಪೊಲೀಸ್ ವಶದಲ್ಲಿದ್ದ 200 ಕೆಜಿ ಗಾಂಜಾ ಎಲ್ಲಿ.? ವಿಚಾರಣೆ ವೇಳೆ ಪೊಲೀಸರ ಉತ್ತರಕ್ಕೆ ನ್ಯಾಯಾಲಯ ದಿಗ್ಭ್ರಮೆ.!! ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ.!!

ಜಾರ್ಖಂಡ್‌ / ಪೊಲೀಸ್ ವಶದಲ್ಲಿದ್ದ 200 ಕೆಜಿ ಗಾಂಜಾ ಎಲ್ಲಿ.? ವಿಚಾರಣೆ ವೇಳೆ ಪೊಲೀಸರ ಉತ್ತರಕ್ಕೆ ತಬ್ಬಿಬ್ಬು.! ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಲಯ.!! news.ashwasurya.in ಅಶ್ವಸೂರ್ಯ/ರಾಂಚಿ : ವಶಪಡಿಸಿಕೊಂಡಿದ್ದ 200 ಕೆಜಿ ಗಾಂಜಾ ಎಲ್ಲಿ? ಪೊಲೀಸ್ ಉತ್ತರಕ್ಕೆ ದಂಗಾಗಿ ಆರೋಪಿ ಖುಲಾಸೆಗೊಳಿಸಿದ ಕೋರ್ಟ್,ವಿಚಾರಣೆ ವೇಳೆ ಪೊಲೀಸರ ಒಂದೇ ವಾಕ್ಯದ ಉತ್ತರಿಂದ ಇಡೀ ಪ್ರಕರಣವೇ ಬಿದ್ದು ಹೋಗಿದೆ. ಆರೋಪಿಗಳು ಖುಲಾಸೆಗೊಂಡಿದ್ದಾರೆ. ಅಷ್ಟಕ್ಕೂ ಪೊಲೀಸ್ ಉತ್ತರವೇನು ಅ ಉತ್ತರವಾದರು ಎನು.?ರಾಂಚಿಯ ಪೊಲೀಸರ ತಂಡ ವಾಹನವೊಂದನ್ನು ತಡೆದು ಪರಿಶೀಲನೆ ನಡೆಸಿದ ಸಂಧರ್ಭದಲ್ಲಿ ಬರೋಬ್ಬರಿ…

Read More

BREKING NEWS : ಬಳ್ಳಾರಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ.! ನಗರದಲ್ಲಿ 144 ಸೆಕ್ಷನ್ ಜಾರಿ. ಜನಾರ್ದನ ರೆಡ್ಡಿ , ಶ್ರೀರಾಮಲು ಸೇರಿ 11 ಮಂದಿಯ ವಿರುದ್ಧ ದೂರು ದಾಖಲು.!

BREKING NEWS : ಬಳ್ಳಾರಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ.! ನಗರದಲ್ಲಿ 144 ಸೆಕ್ಷನ್ ಜಾರಿ. ಜನಾರ್ದನ ರೆಡ್ಡಿ , ಶ್ರೀರಾಮಲು ಸೇರಿ 11 ಮಂದಿಯ ವಿರುದ್ಧ ದೂರು ದಾಖಲು.! ಬಿಜೆಪಿ ಶಾಸಕ ಜನಾರ್ದನ ರಡ್ಡಿ ಮನೆಯ ಎದುರಿನ ಜಾಗದಲ್ಲೂ ಕಟ್ಟಲಾಗಿತ್ತು. ಅದನ್ನು ಕಂಡ ಜನಾರ್ದನ ರೆಡ್ಡಿ ಆ ಬ್ಯಾನರ್‌ ತೆರವುಗೊಳಿಸಿದ್ದಾರೆ. ಅದು ಘರ್ಷಣೆಗೆ ಕಾರಣವಾಗಿದೆ.ಬ್ಯಾನರ್‌ ತೆರವುಗೊಳಿಸಿದ ಸುದ್ದಿ ತಿಳಿದ ಭರತ್ ರೆಡ್ಡಿ ಬೆಂಬಲಿಗ ಎನ್ನಲಾದ ಸತೀಶ್ ರೆಡ್ಡಿ ಎಂಬುವರು ಜನಾರ್ದನ ರೆಡ್ಡಿ ಮನೆ ಎದುರು ರಸ್ತೆಯಲ್ಲಿ…

Read More

ತೀರ್ಥಹಳ್ಳಿ ಸಮೀಪ ಚಲಿಸುತ್ತಿದ್ದ KSRTC ಬಸ್ ನ ಸ್ಟೇರಿಂಗ್ ಕಟ್.!ಅಪಾಯದಿಂದ ಪಾರದ ಪ್ರಯಾಣಿಕರು.!

ಶಿವಮೊಗ್ಗ : ತೀರ್ಥಹಳ್ಳಿ ಸಮೀಪ ಚಲಿಸುತ್ತಿದ್ದ KSRTC ಬಸ್ ನ ಸ್ಟೇರಿಂಗ್ ಕಟ್.!ಪ್ರಯಾಣಿಕರ ಕಥೆ ಎನು.? ಅಪಾಯದಿಂದ ಪಾರದ‌ ಪ್ರಯಾಣಿಕರು.! news.ashwasurya.in ಅಶ್ವಸೂರ್ಯ/ಶಿವಮೊಗ್ಗ :ತೀರ್ಥಹಳ್ಳಿ ಸಮೀಪ ಚಲಿಸುತ್ತಿದ್ದ KSRTC ಬಸ್ ನ ಸ್ಟೇರಿಂಗ್ ಕಟ್ ಆಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತವೊಂದು ಹೊಸವರ್ಷದ ದಿನದಂದೆ ತಪ್ಪಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗದಿಂದ ಕಟ್ಟೆಹಕ್ಲಿಗೆ ತೆರಳುತ್ತಿದ್ದ KSRTC ಬಸ್ ನ ಸ್ಟೇರಿಂಗ್ ಕಟ್ ಆಗಿದ್ದು ಕೂಡಲೇ ಸಮಯಪ್ರಜ್ಞೆಯಿಂದ ಚಾಲಕ ಬಸ್ ನಿಲ್ಲಿಸಿ ಅಪಘಾತವನ್ನು ತಪ್ಪಿಸಿದ್ದಾರೆ.ಬಸ್ಸಿನಲ್ಲಿ…

Read More

ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ.! ರಾಜ್ಯದ 48 ಐಪಿಎಸ್ ಅಧಿಕಾರಿಗಳ ವರ್ಗಾವಣೆ.! 28 ಮಂದಿಗೆ ಬಡ್ತಿ.! 13 ಜಿಲ್ಲೆಗಳ ಎಸ್‌ಪಿ ಬದಲಾವಣೆ.

ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ.! ರಾಜ್ಯದ 48 ಐಪಿಎಸ್ ಅಧಿಕಾರಿಗಳ ವರ್ಗಾವಣೆ.! 28 ಮಂದಿಗೆ ಬಡ್ತಿ.! 13 ಜಿಲ್ಲೆಗಳ ಎಸ್‌ಪಿ ಬದಲಾವಣೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ಆಡಳಿ ಯಂತ್ರಕ್ಕೆ ಮೇಜರ್ ಸರ್ಕಾರಿ ಮಾಡಲಾಗಿದ್ದು ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಮತ್ತು ವಿವಿಧ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಹಾಗೂ ಬೆಂಗಳೂರು ನಗರದ ಡಿಸಿಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ…

Read More

ಬೆಂಗಳೂರು : ಡ್ರಗ್ಸ್ ಫ್ಯಾಕ್ಟರಿ ಪತ್ತೆ.! ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳ ಅಮಾನತು.!

ಬೆಂಗಳೂರು : ಡ್ರಗ್ಸ್ ಫ್ಯಾಕ್ಟರಿ ಪತ್ತೆ.! ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳ ಅಮಾನತು.! news.ashwasurya.in ಅಶ್ವಸೂರ್ಯ/ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ.! ಬೆಂಗಳೂರಿನ ಕೊತ್ತನೂರು ಠಾಣೆ ಇನ್ಸ್‌ಪೆಕ್ಟರ್ ಚೇತನ್‌ ಕುಮಾರ್‌, ಆವಲಹಳ್ಳಿ ಠಾಣೆಯಇನ್ಸ್‌ಪೆಕ್ಟರ್ ರಾಮಕೃಷ್ಣ ರೆಡ್ಡಿ ಹಾಗೂ ಬಾಗಲೂರು ಠಾಣೆ ಇನ್ಸ್‌ಪೆಕ್ಟರ್ ಶಬರೀಶ್‌ ಅವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಆದೇಶ ಹೊರಡಿಸಿದ್ದಾರೆ. ಇನ್ನೂ ಅಮಾನತು…

Read More
Optimized by Optimole
error: Content is protected !!