ಶಿವಮೊಗ್ಗ : ಆಗುಂಬೆ ಮತ್ತು ಮಾಳುರು ಪೊಲೀಸರ ಜಂಟಿ ಕಾರ್ಯಚರಣೆ ಕಳ್ಳತನ ಮಾಡಿದ್ದ ಆರೋಪಿ ಬಂಧನ.!
ಶಿವಮೊಗ್ಗ : ಆಗುಂಬೆ ಮತ್ತು ಮಾಳುರು ಪೊಲೀಸರ ಜಂಟಿ ಕಾರ್ಯಚರಣೆ ಕಳ್ಳತನ ಮಾಡಿದ್ದ ಆರೋಪಿ ಬಂಧನ.! news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಶಿವಮೊಗ್ಗ ಜಿಲ್ಲೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುನ್ನೆ ನಂ:88/2025 ಕಲಂ: 331(3).305 ಅಡಿಯಲ್ಲಿ ಬಿಎನ್ಎಸ್ ಪ್ರಕರಣ ದಾಖಲಾಗಿದ್ದುಡಿಸೆಂಬರ್ 27 ರಂದು ಬೆಳಿಗ್ಗೆ ಸುಮಾರು 09 ಗಂಟೆಯ ಸುಮಾರಿಗೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು, ಆಗುಂಬೆ ಠಾಣಾ ವ್ಯಾಪ್ತಿಯ ತಲ್ಲೂಕು ಗ್ರಾಮದ ಕೌರಿಹಣ್ಣು ವಾಸಿ ಶ್ರೀ ಜೀವನ್ ಕೆ ಆರ್ ತಂದೆ ರಘುರಾಮ್ ರವರ ಮನೆಯ…
