Headlines

Ashwa Surya

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕೊಲೆ ಆರೋಪಿಗಳ ಕಾಲಿಗೆ ಪೋಲಿಸರ ಗುಂಡೇಟು.!

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕೊಲೆ ಆರೋಪಿಗಳ ಕಾಲಿಗೆ ಪೋಲಿಸರ ಗುಂಡೇಟು.! ಮೂರು ದಿನಗಳ ಹಿಂದೆ ಹುಬ್ಬಳ್ಳಿಯ ಮಂಟೂರು ರಸ್ತೆಯ ಬ್ಯಾಳಿ ಪ್ಲಾಟ್ ಬಳಿ, ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಲ್ಲಿಕ್ ಅದಂಬಾಯಿ ಎಂಬುವವರನ್ನು ಸೆಟ್ಲಮೆಂಟ್‌ ಗ್ಯಾಂಗ್ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ಬಂಧಿತ ಆರೋಪಿಗಳನ್ನ ಉಳಿದ ಆರೋಪಿಗಳನ್ನು ತೋರಿಸಲು ಘಟನಾ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾಗ, ಮುಖ್ಯ ಆರೋಪಿಗಳಾದ ಬಾಲರಾಜ್ ಅಲಿಯಾಸ್‌ ಬಂಗಾರ ಬಾಲ್ಯಾ ಮತ್ತು…

Read More

GOOD NEWS: ಎಲ್ಲಾ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ, ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ವಿಸ್ತರಣೆ : ಸಚಿವ ಮಧು ಬಂಗಾರಪ್ಪ

GOOD NEWS: ಎಲ್ಲಾ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ, ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ವಿಸ್ತರಣೆ : ಸಚಿವ ಮಧು ಬಂಗಾರಪ್ಪ. news.ashwasurya.in ಅಶ್ವಸೂರ್ಯ/ಬೆಂಗಳೂರು: ಎಲ್ಲಾ ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ಯೋಜನೆ ವಿಸ್ತರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.ರಾಜ್ಯಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಬಿಸಿಯೂಟ ಯೋಜನೆ ವಿಸ್ತರಣೆ ಬಗ್ಗೆ ಸಿಎಂಗೆ ಮನವಿ ಮಾಡಲಾಗುವುದು ಎಂದು…

Read More

ಬಿಹಾರ : ಚುನಾವಣಾ ಫಲಿತಾಂಶ ನಿಜಕ್ಕೂ ಅಚ್ಚರಿ ಮೂಡಿಸಿದೆ.! ಸಮೀಕ್ಷೆಗಳು ಅನ್ಯಾಯವಾಗಿದ್ದವು. ಸೋಲಿಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ.

ಬಿಹಾರ : ಚುನಾವಣಾ ಫಲಿತಾಂಶ ನಿಜಕ್ಕೂ ಅಚ್ಚರಿ ಮೂಡಿಸಿದೆ.! ಸಮೀಕ್ಷೆಗಳು ಅನ್ಯಾಯವಾಗಿದ್ದವು. ಸೋಲಿಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ. news.ashwasurya.in ಅಶ್ವಸೂರ್ಯ/ನವದೆಹಲಿ: ಬಿಹಾರದ ವಿಧಾನಸಭಾ ಚುನಾವಣಾ ಫಲಿತಾಂಶ ನಿಜಕ್ಕೂ ಅಚ್ಚರಿ ಮೂಡಿಸಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಚುನಾವಣಾ ದಿನಾಂಕ ನಿಗದಿಯಾದ ದಿನದಿಂದಲೂ ಸಮೀಕ್ಷೆಗಳು ‘ನ್ಯಾಯಯುತವಾಗಿಲ್ಲ’ ಎಂಬ ಕಾರಣಕ್ಕೆ ಮಹಾಘಟಬಂಧನ್ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ ಅವರು, ಆದಾಗ್ಯೂ, ವಿಧಾನಸಭಾ ಚುನಾವಣೆಯಲ್ಲಿ ಮಹಾಮೈತ್ರಿಕೂಟಕ್ಕೆ ಮತ ಹಾಕಿದ ಬಿಹಾರದ ಜನರಿಗೆ ಅವರು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ….

Read More

32 ಎಸೆತ 15 ಸಿಕ್ಸರ್.! ಸ್ಪೋಟಕ ಶತಕ ಬಾರಿಸಿದ ವೈಭವ್‌ ಸೂರ್ಯವಂಶಿ.!

32 ಎಸೆತ 15 ಸಿಕ್ಸರ್.! ಸ್ಪೋಟಕ ಶತಕ ಬಾರಿಸಿದ ವೈಭವ್‌ ಸೂರ್ಯವಂಶಿ.! news.ashwasurya.in ಅಶ್ವಸೂರ್ಯ/ ರೈಸಿಂಗ್‌ ಸ್ಟಾರ್ಸ್‌ ಏಷ್ಯಾ ಕಪ್‌ ಟೂರ್ನಿಯಲ್ಲಿ ಭಾರತದ ಯುವ ಬ್ಯಾಟ್ಸ್‌ಮನ್‌ ವೈಭವ್‌ ಸೂರ್ಯವಂಶಿ ಮತ್ತೊಮ್ಮೆ ಬಿರುಸಿನ ಆಟವಾಡಿ ಭರ್ಜರಿ ಶತಕವನ್ನು ಸಿಡಿಸಿದ್ದಾರೆ. ವೈಭವ್ ಕೇವಲ 32 ಎಸೆತಗಳಲ್ಲಿ ಶತಕವನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ವೇಗದ ಶತಕವನ್ನು ಬಾರಿಸಿದ ಕಿರಿಯ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.ಭಾರತೀಯ ಕ್ರಿಕೆಟ್‌ನಲ್ಲಿ ಭರವಸೆ ಮೂಡಿಸಿರುವ ವೈಭವ್ ಸೂರ್ಯವಂಶಿ ಮೈದಾನಕ್ಕೆ ಕಾಲಿಟ್ಟಾಗಲೆಲ್ಲಾ ಅವರ ಬ್ಯಾಟ್‌ನಿಂದ ದಾಖಲೆಗಳು ಸುರಿಮಳೆ…

Read More

ಜಮ್ಮು-ಕಾಶ್ಮೀರ ಪೊಲೀಸ್ ಠಾಣೆಯಲ್ಲಿ ಸ್ಫೋಟಕಗಳು ಸ್ಫೋಟಗೊಂಡು 7 ಮಂದಿ ಸಾವು, 27 ಮಂದಿಗೆ ಗಾಯ.!

ಜಮ್ಮು-ಕಾಶ್ಮೀರ ಪೊಲೀಸ್ ಠಾಣೆಯಲ್ಲಿ ಸ್ಫೋಟಕಗಳು ಸ್ಫೋಟಗೊಂಡು 7 ಮಂದಿ ಸಾವು, 27 ಮಂದಿಗೆ ಗಾಯ.! ಜಮ್ಮು-ಕಾಶ್ಮೀರ ಪೊಲೀಸ್ ಠಾಣೆಯಲ್ಲಿ ಸ್ಫೋಟಕಗಳು ಸ್ಫೋಟಗೊಂಡು 7 ಮಂದಿ ಸಾವು, 27 ಮಂದಿಗೆ ಗಾಯಪೊಲೀಸ್ ಠಾಣೆಯಲ್ಲಿ ಸಂಗ್ರಹಿಸಲಾದ ಸ್ಫೋಟಕ ವಸ್ತುಗಳನ್ನು ವಿಧಿವಿಜ್ಞಾನ ತಂಡ ಮತ್ತು ಪೊಲೀಸರು ಪರಿಶೀಲಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ.ಸ್ಫೋಟದಲ್ಲಿ ಪೊಲೀಸ್ ಠಾಣೆ ಸಂಪೂರ್ಣ ಹಾನಿಯಾಗಿದೆ….. ಅಶ್ವಸೂರ್ಯ/ಜಮ್ಮು ಮತ್ತು ಕಾಶ್ಮೀರ :ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಶುಕ್ರವಾರ ರಾತ್ರಿ ಪೊಲೀಸ್ ಠಾಣೆಯಲ್ಲಿ ಸಂಗ್ರಹಿಸಲಾಗಿದ್ದ ಸ್ಫೋಟಕಗಳ ಬೃಹತ್ ರಾಶಿ ಸ್ಫೋಟಗೊಂಡು ಏಳು ಜನರು…

Read More

ಒಡಿಶಾ : ಶ್ರೇಯಾ ಘೋಷಾಲ್ ಸಂಗೀತ ಕಾರ್ಯಕ್ರಮ ಕಾಲ್ತುಳಿತ.! ಲಘು ಲಾಠಿ ಪ್ರಹಾರ,ಆಸ್ಪತ್ರೆಗೆ ದಾಖಲಾದ ಸಂಗೀತ ಪ್ರೀತಿಯರು.!

ಒಡಿಶಾ : ಶ್ರೇಯಾ ಘೋಷಾಲ್ ಸಂಗೀತ ಕಾರ್ಯಕ್ರಮ ಕಾಲ್ತುಳಿತ.! ಲಘು ಲಾಠಿ ಪ್ರಹಾರ,ಆಸ್ಪತ್ರೆಗೆ ದಾಖಲಾದ ಸಂಗೀತ ಪ್ರೀತಿಯರು.! news.ashwasurya.in ಅಶ್ವಸೂರ್ಯ/ಒಡಿಶಾ :ರಾಷ್ಟ್ರದ ಜನಪ್ರಿಯ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್ ಅವರನ್ನು ನೋಡಲು ಹಾಗೂ ಅವರ ಹಾಡುಗಳನ್ನು ಕೇಳಲೆಂದೇ ದೊಡ್ಡ ಮಟ್ಟದಲ್ಲಿ ಜನಸಮೂಹ ಸೇರಿತ್ತು. ಇನ್ನೇನು ಸಂಗೀತ ಕಚೇರಿ ಆರಂಭವಾಗುವ ಮೊದಲೇ ನೆರೆದಿದ್ದ ಸಂಗೀತ ಪ್ರೀತಿಯರು ತಾಳ್ಮೆ ಕಳೆದುಕೊಂಡಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.ಈ ಘಟನೆ ನೆಡೆದಿದ್ದು ಒಡಿಶಾದ ಕಟಕ್‌ನಲ್ಲಿರುವ ಐತಿಹಾಸಿಕ ಬಾಲ ಯಾತ್ರಾ ಮೈದಾನದಲ್ಲಿ ಬಾಲಿವುಡ್ ಗಾಯಕಿ ಶ್ರೇಯಾ…

Read More
Optimized by Optimole
error: Content is protected !!