ತೀರ್ಥಹಳ್ಳಿ : ಇಸ್ಪೀಟ್ ಆಡಬೇಕೆ.? “ತೀರ್ಥಹಳ್ಳಿ ಪಟ್ಟಣಕ್ಕೆ ಬನ್ನಿ” ಕೈಬೀಸಿ ಕರೆಯುತ್ತಿವೆ ಕ್ಲಬ್ಬುಗಳು.!ಮೌನಕ್ಕೆ ಜಾರಿದ ಪೊಲೀಸರು.!? ಖಡಕ್ ಶಾಸಕರು ಸೈಲೆಂಟು.?
ತೀರ್ಥಹಳ್ಳಿ : ಇಸ್ಪೀಟ್ ಆಡಬೇಕೆ.? “ತೀರ್ಥಹಳ್ಳಿ ಪಟ್ಟಣಕ್ಕೆ ಬನ್ನಿ” ಕೈಬೀಸಿ ಕರೆಯುತ್ತಿವೆ ಕ್ಲಬ್ಬುಗಳು.!ಮೌನಕ್ಕೆ ಜಾರಿದ ಪೊಲೀಸರು.!? ಖಡಕ್ ಶಾಸಕರು ಸೈಲೆಂಟು.? news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಎಂದೊಡನೆ ನೆನಪಾಗುವುದು ಮಲೆನಾಡಿನ ತವರು.. ಸುಸಂಸ್ಕೃತರು ಬುದ್ಧಿಜೀವಿಗಳ ಬಿಡು..ರಮಣೀಯ ತಾಣಗಳ ಒಡಲು..ಎಂದು ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲವೂ ಬದಲಾಗಿದೆ ತೀರ್ಥಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟ, ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ ಧಂದೆ ಭರ್ಜರಿಯಾಗಿ ಬಲಿತುಕೊಂಡಿದೆ.! ಇತ್ತೀಚಿಗಂತು ತೀರ್ಥಹಳ್ಳಿ ಠಾಣಾ ಸರಹದ್ದು ಎಲ್ಲಾ ಅಕ್ರಮಗಳ ಮೈದಾನವಾಗಿದೆ.ತೀರ್ಥಹಳ್ಳಿ ಠಾಣಾ ವ್ಯಾಪ್ತಿಯ ಸರಹದ್ದಿನಲ್ಲಿ…
