Headlines

Ashwa Surya

ಜೋನ್ ಲೀಲಾ ಮಾಡ್ತಾಗೆ ಪಿಎಚ್.ಡಿ ಪ್ರದಾನ.

ಜೋನ್ ಲೀಲಾ ಮಾಡ್ತಾಗೆ ಪಿಎಚ್.ಡಿ ಪ್ರದಾನ. ಶಿವಮೊಗ್ಗ/ಬಳ್ಳಾರಿ : ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆಂಗ್ಲ ಅಧ್ಯಯನದ ವಿಭಾಗದ ಪ್ರಾಧ್ಯಪಕರಾದಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಅವರು ಆಂಗ್ಲ ಬಾಷೆಯಲ್ಲಿ ಅಧ್ಯಯನ ಪಡಿಸಿದ ಫೇಥ್, ಫೇಟ್ ಮತ್ತು ಪೊರ್ಟಿಟ್ಯುಡ್: ಎ ಕಂಪೆರೇಟಿವ್ ಸ್ಟಡಿ ಆಫ್ ಬಿಬ್ಲಿಕಲ್ ವಿಮೆನ್ ಅಂಡ್ ಏಮಿ ಟ್ಯಾನ್’ಸ್ ವಿಮೆನ್ ಎಂಬ ಮಹಾ ಪ್ರಬಂಧವನ್ನು ಪಿಎಚ್.ಡಿಗೆ ಅಂಗೀಕರಿಸಲಾಗಿದೆ. ಜೋನ್ ಲೀಲಾ ಮಾಡ್ತಾ ಅವರು ಧಾರವಾಡದ ಕರ್ನಾಟಕ ಕಾಲೇಜು ಕಲಾ ವಿಭಾಗದಲ್ಲಿ ಕಳೆದ ಹದಿನೈದು…

Read More

ಶಿವಮೊಗ್ಗ : ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿನ ವಾಹನ ಸಂಚಾರದ ಸುರಕ್ಷತೆ ಹಾಗೂ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಇ-ಚಲನ್ ವ್ಯವಸ್ಥೆಯ ಪರಿಣಾಮಕಾರಿ ಯೋಜನೆ.

ಶಿವಮೊಗ್ಗ : ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿನ ವಾಹನ ಸಂಚಾರದ ಸುರಕ್ಷತೆ ಹಾಗೂ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಇ-ಚಲನ್ ವ್ಯವಸ್ಥೆಯ ಪರಿಣಾಮಕಾರಿ ಯೋಜನೆ ಜಾರಿಗೊಳಿಸಲಾಗಿದೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿನ ವಾಹನ Traffic ಸುರಕ್ಷತೆ ಹಾಗೂ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಉದ್ದೇಶದಿಂದ Intelligent Traffic Management System (ITMS) ಮೂಲಕ ಟ್ರಾಫಿಕ್ ನಿಯಮ ಉಲ್ಲಂಘನೆಗಳ ವಿರುದ್ಧ ಇ-ಚಲನ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ. ಬಾಕಿ ಇರುವ ದಂಡದ ವಿವರಗಳನ್ನು…

Read More

ಶಿವಮೊಗ್ಗ : ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕ ಶವಪತ್ತೆ.! ಕೊಲೆ ಶಂಕೆ.!

ಶಿವಮೊಗ್ಗ : ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕ ಶವಪತ್ತೆ.! ಕೊಲೆ ಶಂಕೆ.! news.ashwasurya.in ಅವರ ತೋಟದಲ್ಲೇ ಶವ ಬೆಂಕಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ ಪತ್ತೆಯಾಗಿದ್ದು ಅಕ್ಕಪಕ್ಕದ ತೋಟದವರು ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಕಂಡು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ…. ಅಶ್ವಸೂರ್ಯ/ಶಿವಮೊಗ್ಗ: ಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.ಈ ಘಟನೆ ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಇವರು ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ…

Read More

ಮೈಸೂರು : ಪತಿಯನ್ನು ಕಳೆದುಕೊಂಡ ಮರುದಿನವೇ ಶಾಲೆಗೆ ಹಾಜರಾದ ಶಿಕ್ಷಕಿ.! ನನ್ನ ದುಃಖ ಕ್ಕಿಂತ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಎಂದ ಗಣಿತ ಶಿಕ್ಷಕಿ ಜೋತಿ.!

ಮೈಸೂರು : ಪತಿಯನ್ನು ಕಳೆದುಕೊಂಡ ಮರುದಿನವೇ ಶಾಲೆಗೆ ಹಾಜರಾದ ಶಿಕ್ಷಕಿ.! ನನ್ನ ದುಃಖ ಕ್ಕಿಂತ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಎಂದ ಗಣಿತ ಶಿಕ್ಷಕಿ ಜೋತಿ.! ಮೈಸೂರಿನಲ್ಲಿ ನಡೆದ ಈ ಘಟನೆ ಶಿಕ್ಷಕ ವೃತ್ತಿಯ ಬದ್ಧತೆಗೆ ಅತ್ಯುತ್ತಮ ಉದಾಹರಣೆಯಾಗಿದೆ. ಗಣಿತ ಶಿಕ್ಷಕಿ ಜ್ಯೋತಿ ಅವರು ಪತಿಯನ್ನು ಕಳೆದುಕೊಂಡ ದುಃಖದಲ್ಲಿದ್ದರೂ, ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮರುದಿನವೇ ಶಾಲೆಗೆ ಹಾಜರಾಗಿರುವುದು ನಿಜಕ್ಕೂ ಪ್ರಶಂಸನೀಯ.ಶಿಕ್ಷಕಿ ಜ್ಯೋತಿ ಮೈಸೂರಿನ ಸರ್ಕಾರಿ ಶಾಲೆಯೊಂದರಲ್ಲಿ ಗಣಿತ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತಿಯ ಅಕಾಲಿಕ ನಿಧನದ ದುಃಖದಲ್ಲೂ, ಗಣಿತ ವಿಷಯದ…

Read More

ಬೆಂಗಳೂರು : SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್, 525ಕ್ಕೆ ಮಾರ್ಕ್‌ಶೀಟ್ ; ಆದ್ರೆ ಪರೀಕ್ಷೆ ಬರೆಯಲೇಬೇಕು-ಮಧು ಬಂಗಾರಪ್ಪ!

ಬೆಂಗಳೂರು : SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್, 525ಕ್ಕೆ ಮಾರ್ಕ್‌ಶೀಟ್ ; ಆದ್ರೆ ಪರೀಕ್ಷೆ ಬರೆಯಲೇಬೇಕು-ಮಧು ಬಂಗಾರಪ್ಪ! news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸದೆ, ಕೇವಲ ಗ್ರೇಡ್ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625 ರಿಂದ 525ಕ್ಕೆ ಇಳಿಕೆಯಾಗಿದೆ.ಬೆಂಗಳೂರು (ಮಾ.27): ಕರ್ನಾಟಕದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ಸುದ್ದಿಯೊಂದನ್ನು ನೀಡಿದೆ….

Read More

ಬೆಂಗಳೂರು :ಐಪಿಎಲ್ ಪಂದ್ಯಾವಳಿ ನೆಡೆಯುವ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪೊಲೀಸ್ ಭದ್ರ ಕೋಟೆ.! 2000 ಪೊಲೀಸರ ನಿಯೋಜನೆ.!

ಬೆಂಗಳೂರು :ಐಪಿಎಲ್ ಪಂದ್ಯಾವಳಿ ನೆಡೆಯುವ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪೊಲೀಸ್ ಭದ್ರ ಕೋಟೆ.! 2000 ಪೊಲೀಸರ ನಿಯೋಜನೆ.! news.ashwasurya.in ಅಶ್ವಸೂರ್ಯ/ಬೆಂಗಳೂರು :ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಉದ್ಘಾಟನಾ ಪಂದ್ಯಾ‍‍ವಳಿಗೆ ಸುಮಾರು 2 ಸಾವಿರ ಪೊಲೀಸ ಖಾಕಿ ಕಣ್ಗಾವಲಿನೊಂದಿಗೆ ಭದ್ರತಾ ಕೋಟೆ ನಿರ್ಮಾಣವಾಗಲಿದೆ.ಅಂತರಾಷ್ಟ್ರೀಯ ಮಟ್ಟದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಉದ್ಘಾಟನಾ ಪಂದ್ಯಾ‍‍ವಳಿಗೆ ಪೊಲೀಸ್ ಇಲಾಖೆ ಎಲ್ಲಾ ಭದ್ರತಾ ಯೋಜನೆಯನ್ನು ವ್ಯವಸ್ಥಿತವಾಗಿ ಮಾಡಿದೆ.ಗುರುವಾರ ಕ್ರೀಡಾಂಗಣದಲ್ಲಿ ಭದ್ರತಾ…

Read More
Optimized by Optimole
error: Content is protected !!