Ashwa Surya

ಶಿವಮೊಗ್ಗ : ಲಂಚಕ್ಕೆ ಬೇಡಿಕೆ ಇಟ್ಟ ವಿಶೇಷ ಭೂಸ್ವಾಧೀನಾಧಿಕಾರಿ, ಗ್ರಾಮ ಸಹಾಯಕ ಲೋಕಾಯುಕ್ತರ ಖೆಡ್ಡಕ್ಕೆ.!

ಶಿವಮೊಗ್ಗ : ಲಂಚಕ್ಕೆ ಬೇಡಿಕೆ ಇಟ್ಟ ವಿಶೇಷ ಭೂಸ್ವಾಧೀನಾಧಿಕಾರಿ, ಗ್ರಾಮ ಸಹಾಯಕ ಲೋಕಾಯುಕ್ತರ ಖೆಡ್ಡಕ್ಕೆ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಸರ್ಕಾರಿ ಕಛೇರಿಗೆ ವಾಹನ ಬಾಡಿಗೆ ನೀಡಿದ್ದು ಬಿಲ್ ಮಾಡಿ ಹಣ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಅವರ ಪರವಾಗಿ ಹಣ ಪಡೆಯುತ್ತಿದ್ದ ಗ್ರಾಮ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂಸ್ವಾದಿನಾಧಿಕಾರಿ ಸಿದ್ಧಲಿಂಗ ರೆಡ್ಡಿ, ಹೊಳಲೂರು ನಾಡಕಚೇರಿ ಗ್ರಾಮ ಸಹಾಯಕ ರಾಜೇಶ್ ಬಂಧಿತರು. ಓತಿಘಟ್ಟ ಗ್ರಾಮದ ನಿವಾಸಿ ವಿ. ಕೇಶವಮೂರ್ತಿ ತಮ್ಮ…

Read More

ಉಡುಪಿ : ಕಾಂಗ್ರೆಸ್ ಪಕ್ಷದ ಯುವ ಮುಖಂಡ ಶರತ್ ಕುಂದರ್ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ಪ್ರಕರಣ.! ಐವರು ಆರೋಪಿಗಳು ಅಂದರ್.

Five held for trying to murder Congress leader Sharath kundar in Udupi.! ಉಡುಪಿ : ಕಾಂಗ್ರೆಸ್ ಪಕ್ಷದ ಯುವ ಮುಖಂಡ ಶರತ್ ಕುಂದರ್ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ಪ್ರಕರಣ.! ಐವರು ಆರೋಪಿಗಳು ಅಂದರ್. ಉಡುಪಿ ಜಿಲ್ಲಾ ಎನ್‌ಎಸ್‌ಯುಐ (NSUI) ಉಪಾಧ್ಯಕ್ಷ ಶರತ್ ಕುಂದರ್ (25) ಅವರ ಮೇಲೆ ನಡೆದ ತಲ್ವಾರ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ…  news.ashwasurya.in ಅಶ್ವಸೂರ್ಯ/ಉಡುಪಿ : ಹೊಟೇಲ್ ಒಂದರಲ್ಲಿ ನಡೆದ ಕ್ಷುಲ್ಲಕ ಜಗಳ ಹಿನ್ನೆಲೆಯಲ್ಲಿ…

Read More

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!?

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!? news.ashwasurya.in 30 ಲಕ್ಷ ರೂಪಾಯಿ ಒಡವೆ ಧರಿಸಿ ನಿಗೂಢವಾಗಿ ನಾಪತ್ತೆಯಾಗಿದ್ದು ರಾಜ್ಯದಲ್ಲೇಡೆ ಸುದ್ದಿಯಾಗಿತ್ತು. ಅಶ್ವಸೂರ್ಯ/ಚಿಕ್ಕಮಗಳೂರು : ಸುಮಾರು 30 ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನಾಭರಣ ಧರಿಸಿ ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ನಿಗೂಢ ರೀತಿಯಲ್ಲಿ ಕಣ್ಮರೆಯಾಗಿ ಪೊಲೀಸ್‌ ಇಲಾಖೆಯ ನಿದ್ದೆಗೇಡಿಸಿದ್ದ ಮಹಿಳೆ ದಿಢೀರ್​ ಪ್ರತ್ಯಕ್ಷರಾಗಿದ್ದಾರೆ. ಗುರುವಾರ ರಾತ್ರಿ ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆಯಾಗಿದ್ದಾರೆ….

Read More

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!?

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ.! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!? news.ashwasurya.in 30 ಲಕ್ಷ ರೂಪಾಯಿ ಒಡವೆ ಧರಿಸಿ ನಿಗೂಢವಾಗಿ ನಾಪತ್ತೆಯಾಗಿದ್ದು ರಾಜ್ಯದಲ್ಲೇಡೆ ಸುದ್ದಿಯಾಗಿತ್ತು. ಅಶ್ವಸೂರ್ಯ/ಚಿಕ್ಕಮಗಳೂರು : ಸುಮಾರು 30 ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನಾಭರಣ ಧರಿಸಿ ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ನಿಗೂಢ ರೀತಿಯಲ್ಲಿ ಕಣ್ಮರೆಯಾಗಿ ಪೊಲೀಸ್‌ ಇಲಾಖೆಯ ನಿದ್ದೆಗೇಡಿಸಿದ್ದ ಮಹಿಳೆ ದಿಢೀರ್​ ಪ್ರತ್ಯಕ್ಷರಾಗಿದ್ದಾರೆ. ಗುರುವಾರ ರಾತ್ರಿ ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆಯಾಗಿದ್ದಾರೆ….

Read More

10 ತಿಂಗಳ ಪುಟ್ಟ ಕಂದಮ್ಮನ ಅಂಗಾಂಗ ದಾನ.!10 ತಿಂಗಳಿಗೆ ಬಾರದ ಲೋಕಕ್ಕೆ ಕಂದಮ್ಮ.! ಎಲ್ಲರ ಕಣ್ಣಂಚಿನಲ್ಲಿ ನೀರು…..

10 ತಿಂಗಳ ಪುಟ್ಟ ಕಂದಮ್ಮನ ಅಂಗಾಂಗ ದಾನ.!10 ತಿಂಗಳಿಗೆ ಬಾರದ ಲೋಕಕ್ಕೆ ಕಂದಮ್ಮ.! ಎಲ್ಲರ ಕಣ್ಣಂಚಿನಲ್ಲಿ ನೀರು….. news.ashwasurya.in ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದಲ್ಲಿ ಅತೀ ಕಿರಿಯ ಅಂಗಾಂಗ ದಾನಿ… ಅಶ್ವಸೂರ್ಯ/ಕೇರಳ : ಇನ್ನೂ ಸರಿಯಾಗಿ ಅಂಬೆಗಾಲು ಇಡದ 10 ತಿಂಗಳ ಪುಟಾಣಿ ಕಂದಮ್ಮ ಇದೀಗ ದೇಶದೇಲ್ಲಡೆ ಸುದ್ದಿಯಾಗಿದ್ದಾಳೆ.! ಅತಿ ಕಿರಿಯ ವಯಸ್ಸಿನಲ್ಲಿ ಅಂಗಾಂಗ ದಾನ ಮಾಡಿದ‌ ಕಂದಮ್ಮ ಎನಿಸಿಕೊಂಡಿದ್ದಾಳೆ. ಇತ್ತೀಚೆಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರೀಯಗೊಂಡಿದ್ದ…

Read More

ಬೇಲೂರು : 30 ಲಕ್ಷದ ಒಡವೆ ಧರಿಸಿ ಮದುವೆಗೆ ಹೋಗಿದ್ದ ಮಹಿಳೆ ನಾಪತ್ತೆ.! ಸ್ಥಳದಲ್ಲಿ ಆಕೆಯ ಬ್ಯಾಗ್, ಒಳ ಉಡುಪು ಪತ್ತೆ.!

ಬೇಲೂರು : 30 ಲಕ್ಷದ ಒಡವೆ ಧರಿಸಿ ಮದುವೆಗೆ ಹೋಗಿದ್ದ ಮಹಿಳೆ ನಾಪತ್ತೆ.! ಸ್ಥಳದಲ್ಲಿ ಆಕೆಯ ಬ್ಯಾಗ್, ಒಳ ಉಡುಪು ಪತ್ತೆ.! need.ashwasurya.in ಅಶ್ವಸೂರ್ಯ/ಹಾಸನ : ಚಿಕ್ಕಮಗಳೂರಿನ ಮದುವೆಗೆ ಬಂದಿದ್ದ ಪ್ರಿಯಾಂಕ ಎಂಬ ಮಹಿಳೆ ಬೇಲೂರಿನಲ್ಲಿ ನಿಗೂಢವಾಗಿ ಕಣ್ಮರೆಯಾಗಿದ್ದಾರೆ. ಸುಮಾರು 30 ಲಕ್ಷ ಮೌಲ್ಯದ ಚಿನ್ನಾಭರಣ ಧರಿಸಿದ್ದ ಆಕೆಯನ್ನು ಅಪಹರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆಕೆಯ ಒಳ ಉಡುಪು ಹಾಗೂ ಬ್ಯಾಗ್ ಪತ್ತೆಯಾಗಿದೆ. ಪೊಲೀಸರ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ.? ಮದುವೆಗೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ಕಣ್ಮರೆಯಾದ…

Read More
Optimized by Optimole
error: Content is protected !!