ಶಿವಮೊಗ್ಗ : ನವೆಂಬರ್ 07 ರಿಂದ 10ನೇ ತಾರೀಖಿನ ವರೆಗೆ ಶಿವಮೊಗ್ಗದಲ್ಲಿ ಕೃಷಿ ಮೇಳ : ಡಾ.ಆರ್.ಸಿ.ಜಗದೀಶ್.
ಶಿವಮೊಗ್ಗ : ನವೆಂಬರ್ 07 ರಿಂದ 10ನೇ ತಾರೀಖಿನ ವರೆಗೆ ಶಿವಮೊಗ್ಗದಲ್ಲಿ ಕೃಷಿ ಮೇಳ : ಡಾ.ಆರ್.ಸಿ. ಜಗದೀಶ್. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಎಂಬ ಘೋಷವಾಕ್ಯದಡಿ ನವೆಂಬರ್ 07ರಿಂದ 10ನೇ ತಾರೀಖಿನ ವರೆಗೆ ನವುಲೆಯ ಕೃಷಿ ವಿವಿ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳವನ್ನು ಆಯೋಜಿಸಲಾಗಿದೆ ಎಂದು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಅವರು ಹೇಳಿದರು.ಅವರು ಇಂದು ಕೃಷಿ ವಿವಿ ಸಭಾಂಗಣದಲ್ಲಿ…
