Ashwa Surya

ಶಿವಮೊಗ್ಗ ರೈಲು ನಿಲ್ಜಾಣದ ಬಳಿ ಸಿಕ್ಕ ಬಾಕ್ಸ್‌ಗಳಲ್ಲಿ ಇದ್ದದ್ದು ಉಪ್ಪು ಸ್ಪೋಟಕ ವಸ್ತುಗಳಲ್ಲ : ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಸ್ಪಷ್ಟನೆ

ಶಿವಮೊಗ್ಗ ರೈಲು ನಿಲ್ಜಾಣದ ಬಳಿ ಸಿಕ್ಕ ಬಾಕ್ಸ್‌ಗಳಲ್ಲಿ ಇದ್ದದ್ದು ಉಪ್ಪು ಸ್ಪೋಟಕ ವಸ್ತುಗಳಲ್ಲ : ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಸ್ಪಷ್ಟನೆ ಶಿವಮೊಗ್ಗ: ಶಿವಮೊಗ್ಗ ನಗರದ ರೈಲು ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ಅನುಮಾನಾಸ್ಪದವಾಗಿ ಇಟ್ಟಿದ್ದ ಎರಡು ಕಬ್ಬಿಣದ ಬಾಕ್ಸ್‌ಗಳಲ್ಲಿ ಇರುವುದು ಬಿಳಿ ಬಣ್ಣದ ಪುಡಿ ಉಪ್ಪು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್ ಅವರು ತಿಳಿಸಿದ್ದಾರೆ.ನಿನ್ನೆ (ರವಿವಾರ) ಪತ್ತೆಯಾಗಿದ್ದ ಎರಡು ಬಾಕ್ಸ್‌ಗಳ ಕುರಿತು ತೀವ್ರ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆ ಬೆಂಗಳೂರಿನಿಂದ ಬಾಂಬ್‌ ನಿಷ್ಕ್ರಿಯ ದಳ…

Read More

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಬರ್ಬರ ಹತ್ಯೆ ಪ್ರಕರಣ, ಆರೋಪಿ ಬಂಧನ,ಹಂತಕ ಪ್ರತಿಮಾರ ಕಾರು ಚಾಲಕ!? ದ್ವೇಷಕ್ಕೆ ಬಲಿಯಾದ್ರ ಪ್ರತಿಮಾ?

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಬರ್ಬರ ಹತ್ಯೆ ಪ್ರಕರಣ, ಆರೋಪಿ ಬಂಧನ,ಹಂತಕ ಪ್ರತಿಮಾರ ಕಾರು ಚಾಲಕ!? ದ್ವೇಷಕ್ಕೆ ಬಲಿಯಾದ್ರ ಪ್ರತಿಮಾ? ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಜಿ ಕಾರು ಚಾಲಕನಿಂದ ಪ್ರತಿಮಾ ಕೊಲೆಯಾಗಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು ಪೋಲಿಸರು ತನಿಖೆಯನ್ನು ಚುರುಕು ಗೊಳಿಸಿದ್ದಾರೆ. ಬೆಂಗಳೂರು (ನ.6): ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ…

Read More

ದಂಡುಪಾಳ್ಯ ಗ್ಯಾಂಗಿನ ಅಟ್ಯಾಕ್ ಮಾದರಿಯಲ್ಲೆ ಕೊಲೆಯಾದ್ರಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಖಡಕ್ ಅಧಿಕಾರಿ ಪ್ರತಿಮಾ!?

ಬೆಂಗಳೂರಿನಲ್ಲಿ ಕತ್ತು ಸೀಳಿ ಭೂ ಮತ್ತು ಗಣಿಗಾರಿಕೆ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಅವರನ್ನು ಬರ್ಬರವಾಗಿ ಹತ್ಯೆಮಾಡಲಾಗಿದೆ. ಚಾಕುವಿನಿಂದ ದಂಡುಪಾಳ್ಯದ ರೀತಿಯಲ್ಲಿ ಕತ್ತು ಸೀಳಿ ಭೂ ಮತ್ತು ಗಣಿಗಾರಿಕೆ ಇಲಾಖೆಯ ಉಪ ನಿರ್ದೇಶಕಿಯನ್ನು ಅವರ ಮನೆಯಲ್ಲೆ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸರ್ಕಾರಿ ಅಧಿಕಾರಿಯಾಗಿದ್ದ ಪ್ರತಿಮಾ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯಲ್ಲಿ (Department of Mines and Geology) ಉಪ ನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ತೀರ್ಥಹಳ್ಳಿ ಮೂಲದವರಾಗಿದ್ದ…

Read More

ಸೆಂಚುರಿ ಸ್ಟಾರ್ ನಟ ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ!!

ನಟ ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ! ಬೆಂಗಳೂರು: _ಹ್ಯಾಟ್ರಿಕ್ ಹೀರೊ ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಇದೀಗ ಶಿವಣ್ಷ ಚೇತರಿಸಿಕೊಳ್ಳುತ್ತಿದ್ದಾರೆ. ಶಿವಣ್ಣ ಜ್ವರ, ಸುಸ್ತಿನಿಂದ ಸಾಕಷ್ಟು ಬಳಲಿದ್ದರು. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಜ್ವರ ತೀವ್ರವಾಗಿದ್ದರಿಂದ ನಗರದ ವೈದೇಹಿ ಆಸ್ಪತ್ರೆಗೆ ಹೋಗಿ ತಜ್ಞ ವೈದ್ಯರಿಂದ ತಪಾಸಣೆಗೊಳಗಾಗಿದ್ದಾರೆಜೊತೆಗೆ ಸಾಮಾನ್ಯ ತಪಾಸಣೆಗೂ ಒಳಗಾಗಿದ್ದಾರೆ ಚಿಕಿತ್ಸೆ ಬಳಿಕ ಆರೋಗ್ಯ ಸ್ವಲ್ಪ ಸುಧಾರಿಸಿದೆ ಎಂದು ತಿಳಿದುಬಂದಿದೆ. ಇದೀಗ ಶಿವಣ್ಣನಿಗೆ ಮನೆಯಲ್ಲಿಯೇ…

Read More

ಜನಪ್ರಿಯ ನಾಯಕರಾದ ಎಂ ಶ್ರೀಕಾಂತ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನಂತರದಲ್ಲಿ ಇಂದು ಪ್ರಥಮ ಬಾರಿಗೆ ಶಿವಮೊಗ್ಗ ನಗರಕ್ಕೆ ಆಗಮನ.ಕಾಂಗ್ರೆಸ್ ಭವನದಲ್ಲಿ ಬೆಳಿಗ್ಗೆ 11ಗಂಟೆಗೆ ಪಕ್ಷದ ಸದಸ್ಯತ್ವ ಸ್ವೀಕಾರ

ರಾಜ್ಯ ಕಂಡ ಜನಪ್ರಿಯ ಯುವ ನಾಯಕರಲ್ಲಿ ಮುಂಚೂಣಿಯಲ್ಲಿರುವ ಎಂ ಶ್ರೀಕಾಂತ್ ಅವರು ಬೆಂಗಳೂರಿನ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ನಂತರದಲ್ಲಿ ಪ್ರಥಮ ಬಾರಿಗೆ ಎಂ ಶ್ರೀಕಾಂತ್ ಅವರು ತವರು ನೆಲ ಶಿವಮೊಗ್ಗ ನಗರಕ್ಕೆ ಇಂದು ( ಶನಿವಾರ ) ಬೆಳಿಗ್ಗೆ 11 ಗಂಟೆಗೆ ಆಗಮಿಸುತಲಿದ್ದು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರ ಉಪಸ್ಥಿತಿಯಲ್ಲಿ…

Read More

ಗಂಡನಿಗೆ ಹೆಂಡತಿಯ ಮೇಲೆ ಅನುಮಾನ! ಮಾವನಿಗೆ ವರದಕ್ಷಿಣೆ ಹಣದ ದುರಾಸೆ – ಸಿಕ್ಕ ಫಲಿತಾಂಶ ಆತ್ಮಹತ್ಯೆ!!

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕನಕಮಜಲು ಮೂಲದ ಮಹಿಳೆ ಐಶ್ವರ್ಯ ಬೆಂಗಳೂರಿನಲ್ಲಿ ತಂದೆಯ ಮನೆಯಲ್ಲಿ ಸಾವಿಗೆ ಶರಣಾಗಿದ್ದಾಳೆ.ಈ ಪ್ರಕರಣದ‌ ಬೆನ್ನು ಹತ್ತಿದ ಪೋಲಿಸರು ಐಶ್ವರ್ಯ ಳಾ ಗಂಡ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಐಶ್ವರ್ಯ ಸಾವಿಗೀಡಾಗಿ ಒಂದು ವಾರದ ಬಳಿಕ ಈ ಸಾವಿನ ಹಿಂದಿನ ರಹಸ್ಯ ಬಯಲಾಗಿದೆ. ಗಂಡನ ಮನೆಯವರಿಗೆ ನಿತ್ಯ ಇಲ್ಲಸಲ್ಲದನ್ನು ಹೇಳಿ ಕಿರುಕುಳ ಕೊಡುವಂತೆ ಪ್ರಚೋದಿಸಿದ ಮನೆಹಾಳ ಬಂಧು ಒಬ್ಬನಿಂದ ಗಂಡನ ಮನೆಯವರಿಂದ ನಿರಂತರ ಕಿರುಕುಳಕ್ಕೆ ಒಳಗಾಗಿ ಸಹಿಸಿಕೊಳ್ಳಲಾಗದ ಸ್ಥಿತಿ ತಲುಪಿದ ಐಶ್ವರ್ಯ ಆತ್ಮಹತ್ಯೆ…

Read More
Optimized by Optimole
error: Content is protected !!