Ashwa Surya

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ಎನ್ಐಎ

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಬಹುಮಾನ ಘೋಷಿಸಿದ ಎನ್ಐಎ ಮಂಗಳೂರು : ಬಿಜೆಪಿ ಯುವ ಮುಖಂಡ ಉತ್ಸಾಹಿ ಯುವಕ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಲ್ಲಿ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಇವರಿಗಾಗಿ ಸಾಕಷ್ಟು ಶೋಧ ಕಾರ್ಯ ನೆಡೆಸಿದರು ಆರೋಪಿಗಳ ಸುಳಿವು ಮಾತ್ರ ಇದುವರೆಗೂ ಸಿಕ್ಕಿಲ್ಲ . ಆರೋಪಗಳನ್ನು ಬಂಧಿಸಲು ಬೇಕೆಂದು ಹೊರಟ ಎನ್ಐಎ ತಲೆಮರೆಸಿಕೊಂಡಿರುವ ಆರೋಪಿತರ ಸುಳಿವು ನೀಡಿದವರಿಗೆ ಎರಡಯ ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ…

Read More

ವಿಧಾನಸಭಾ ಕ್ಷೇತ್ರವಾರು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ

ವಿಧಾನಸಭಾ ಕ್ಷೇತ್ರವಾರು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಶಿವಮೊಗ್ಗ ; ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ವಿಧಾನಸಭಾ ಕ್ಷೇತ್ರವಾರು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2024ರ ಅನುಷ್ಠಾನದ ವಿಚಾರದಲ್ಲಿ ಅ.27 ರಂದು ಜಿಲ್ಲಾಧಿಕಾರಿಗಳು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿರುತ್ತಾರೆ.ಶಿವಮೊಗ್ಗ ಜಿಲ್ಲೆಯ ಮತದಾರರ ಅಂಕಿ ಅಂಶಗಳು: 111-ಶಿವಮೊಗ್ಗ ಗ್ರಾಮಾಂತರ – ಮತಗಟ್ಟೆಗಳು- 249, ಪುರುಷರು -105450, ಮಹಿಳೆಯರು-107005, ಇತರೆ-4, ಒಟ್ಟು 212459. 112-ಭದ್ರಾವತಿ- ಮತಗಟ್ಟೆಗಳು- 253, ಪುರುಷರು -103026, ಮಹಿಳೆಯರು-109021, ಇತರೆ-5, ಒಟ್ಟು 212052. 113-ಶಿವಮೊಗ್ಗ – ಮತಗಟ್ಟೆಗಳು-…

Read More

ಶಿವಮೊಗ್ಗ ನಗರ ಹೊಸಮನೆ ಬಡಾವಣೆಯ ನಾಗರಿಕರ ಬಹು ವರ್ಷಗಳ ಬೇಡಿಕೆಯಾಗಿದ್ದ ರಾಜಕಾಲುವೆಯನ್ನು ಸಚಿವ ಬೈರತಿ ಸುರೇಶ್ ಅವರು ಉದ್ಘಾಟಿಸಿದರು

ಹೊಸಮನೆ ಬಡಾವಣೆಯ ನಾಗರಿಕರ ಬಹು ವರ್ಷಗಳ ಬೇಡಿಕೆ ರಾಜಕಾಲುವೆ – ಸಚಿವ ಬೈರತಿ ಸುರೇಶ್ ಅವರಿಂದ ಉದ್ಘಾಟನೆ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ನಾಗರಿಕರ ಬಹು ವರ್ಷಗಳ ಬೇಡಿಕೆಯಾಗಿದ ರಾಜಕಾಲುವೆ ನಿರ್ಮಾಣದ ಕಾಮಗಾರಿಯು ಮಹಾನಗರ ಪಾಲಿಕೆಯ 2022- 23ರ ಎಸ್ .ಎಫ್. ಸಿ ವಿಶೇಷ ಅನುದಾನದ ಒಂದು ಕೋಟಿ ರೂ ವೆಚ್ಚದ ರಾಜಕಾಲುವೆ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಇಂದು ಬೆಳಿಗ್ಗೆ ಸಂಗೊಳ್ಳಿ ರಾಯಣ್ಣ ರಸ್ತೆಯಲ್ಲಿ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ…

Read More

ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆಪಿ ಮತ್ತು ದಿವ್ಯ ಉರುಡುಗ ಅಭಿನಯದ ” ಅರ್ಧಂ ಬರ್ಧ ಪ್ರೇಮ ಕಥೆ ” ಚಿತ್ರದ ಮತ್ತೊಂದು ಹಾಡು ಅಕ್ಟೋಬರ್ 29ಕ್ಕೆ ಬಿಡುಗಡೆಯಾಗಲಿದೆ

ಕಳೆದ ಬಾರಿಯ ಬಿಗ್ ಬಾಸ್ ನಲ್ಲಿ ಸ್ಫರ್ದಿಗಳಾಗಿದ್ದ ಅರವಿಂದ್ ಕೆ ಪಿ ಮತ್ತು ದಿವ್ಯಾ ಉರುಡುಗ ಮೊದಲ ಬಾರಿಗೆ ನಾಯಕ ನಾಯಕಿಯಾಗಿ ಆಭಿನಯಿಸಿರುವ ಕನ್ನಡ ಚಲನಚಿತ್ರ ” ಅರ್ಧಂ ಬರ್ಧಂ ಪ್ರೇಮ ಕಥೆ “ ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆಪಿ ಮತ್ತು ದಿವ್ಯ ಉರುಡುಗ ಅಭಿನಯದ ” ಅರ್ಧಂ ಬರ್ಧ ಪ್ರೇಮ ಕಥೆ ” ಚಿತ್ರದ ಮತ್ತೊಂದು ಹಾಡು ಅಕ್ಟೋಬರ್ 29ಕ್ಕೆ ಬಿಡುಗಡೆಯಾಗಲಿದೆ news.ashwasurya. inSHIVAMOGA ಅರವಿಂದ್ ಕೌಶಿಕ್ ನಿರ್ದೇಶನದ ‘ಅರ್ಧಂ ಬರ್ಧ’ ಪ್ರೇಮಕಥೆ ಚಿತ್ರದ…

Read More

ಮಲೆನಾಡಿನ ಹೆಮ್ಮೆಯ ಪುತ್ರ ಶಿ ಜು ಪಾಶಗೆ ಡಾ. ಸಿಪಿಕೆ ಕಾವ್ಯ ಪ್ರಶಸ್ತಿ

ಕವಿ ಸಾಹಿತಿ ಪತ್ರಕರ್ತ ಶಿ ಜು ಪಾಶ ಶಿಜು ಪಾಷಾಗೆ ಡಾ. ಸಿಪಿಕೆ ಕಾವ್ಯ ಪ್ರಶಸ್ತಿ ಮೈಸೂರು: ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ವತಿಯಿಂದ ಪ್ರತಿಷ್ಠಿತ ಪಂಪ ಪ್ರಶಸ್ತಿ ಪುರಸ್ಕೃತ ಡಾ.ಸಿ.ಪಿ. ಕೃಷ್ಣ ಕುಮಾರ್‌ ಅವರ ಗೌರವಾರ್ಥ ಹೊಸ ತಲೆಮಾರಿನ ಪ್ರತಿಭಾವಂತ ಕವಿ ಮತ್ತು ಕವಯತ್ರಿಯರನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ‘ಡಾ. ಸಿಪಿಕೆ ಕಾವ್ಯ ಪ್ರಶಸ್ತಿಯನ್ನು’ ಈ ಸಾಲಿನಿಂದ ಕೊಡಲಾಗುತ್ತಿದ್ದು ಪ್ರಸಕ್ತ ಸಾಲಿನ ಚೊಚ್ಚಲ ವರ್ಷದ ಪ್ರಶಸ್ತಿಗೆ ಹೊಸ ತಲೆಮಾರಿನ ಮಲೆನಾಡಿನ ಹೆಮ್ಮೆಯ ಪುತ್ರ ಕವಿ ಶಿಜು ಪಾಷಾ…

Read More
Optimized by Optimole
error: Content is protected !!