Ashwa Surya

ಬಸ್‌ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಂಬಾಕು ನಿಯಂತ್ರಣ : ಕಾನೂನುಗಳನ್ನು ಉಲ್ಲಂಘಿಸುವವರ ವಿರುದ್ಧ ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಸಹಭಾಗಿತ್ವದಲ್ಲಿ ಸೂಕ್ತ ಕ್ರಮ

ಶಿವಮೊಗ್ಗ, ಸೆಪ್ಟೆಂಬರ್‌ 13 : ಇಂದು ಶಿವಮೊಗ್ಗ ನಗರದ ಬಸ್‌ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಂಬಾಕು ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸುವವರ ವಿರುದ್ಧ ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಸಹಭಾಗಿತ್ವದಲ್ಲಿ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು.ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಚಂದ್ರಶೇಖರ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 32 ಪ್ರಕರಣಗಳನ್ನು ದಾಖಲಿಸಿ, 6.000 ರೂ ದಂಡವನ್ನು ಸಂಗ್ರಹಿಸಲಾಯಿತು. ದಾಳಿಯ ಸಂದರ್ಭದಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆ ಕುರಿತು ಅರಿವು ಮೂಡಿಸಲಾಯಿತು.ಈ ಕಾರ್ಯಾಚರಣೆಯಲ್ಲಿ ದೊಡ್ಡಪೇಟೆ ಪೊಲೀಸ್‌ ಠಾಣೆ ಪಿಎಸ್‌ಐ…

Read More

ಬಿಜೆಪಿ ಟಿಕೆಟ್ ಕೊಡಿಸೋದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಆರೋಪ ಚೈತ್ರಾ ಕುಂದಾಪುರ ಬಂಧನ!!, ಕಬಾಬ್ ಮಾರೋನಿಗೆ RSS ಪ್ರಚಾರಕನ ವೇಷ ತೊಡಿಸಿದ್ಲಾ ಹಿಂದೂ ಪ್ರಚಾರಕಿ!!

ಹಿಂದೂ ಪ್ರಚಾರಕಿ ಚೈತ್ರಾ ಕುಂದಾಪುರ ಹಿಂದೂ ಸಂಘಟನೆಯ ಪ್ರಚಾರಕಿ, ಪ್ರಚೋದನಕಾರಿ ಭಾಷಣಕ್ಕೆ ಹೆಸರುವಾಸಿಯಾಗಿದ್ದ ಚೈತ್ರಾ ಕುಂದಾಪುರರನ್ನು ಸಿಸಿಬಿ ಬೆಂಗಳೂರು ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೈಂದೂರಿನ ಸಮಾಜ ಸೇವಕರಾದ ಗೋವಿಂದ್‌ ಬಾಬು ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ಐದು ಕೋಟಿ ರೂಪಾಯಿ ವಂಚಿಸಿರುವ ಆರೋಪದ ಮೇರೆಗೆ ಮಂಗಳವಾರ ರಾತ್ರಿ ಸಿಸಿಬಿ ಪೋಲಿಸರು ಸಿನಿಮಾ ಶೈಲಿಯಲ್ಲಿ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ನಾಯಕ್ ಪೆಲತ್ತೂರು ಅವರನ್ನು ಪೊಲೀಸರು ಅರೆಸ್ಟ್…

Read More

ಸುಪ್ರೀಂ ಕೋರ್ಟ್ ವಕೀಲೆಯನ್ನೆ ಹತ್ಯೆಗೈದ ಪತಿರಾಯ, ಪತ್ನಿಯನ್ನು ಕೊಂದು 24 ಗಂಟೆಗಳ ಕಾಲ ಮನೆಯಲ್ಲೇ ಅವಿತುಕುಳಿತಿದ್ದ ಕೊಲೆಗಾರನ ಬಂಧನ

ಹತ್ಯೆಯಾದ ವಕೀಲೆ ರೇಣು ಸಿನ್ಹಾ ಸುಪ್ರೀಂ ಕೋರ್ಟ್ ವಕೀಲೆಯನ್ನೆ ಹತ್ಯೆಗೈದ ಪತಿರಾಯ, ಪತ್ನಿಯನ್ನು ಕೊಂದು 24 ಗಂಟೆಗಳ ಕಾಲ ಮನೆಯಲ್ಲೇ ಅವಿತುಕುಳಿತಿದ್ದ ಕೊಲೆಗಾರನ ಬಂಧನ ನೋಯ್ಡಾ: ಸುಪ್ರೀಂ ಕೋರ್ಟ್ ವಕೀಲ ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಮನೆಯ ಸ್ಟೋರ್ ರೂಮಿನಲ್ಲೆ ಇಪ್ಪತ್ನಾಲ್ಕು ಗಂಟೆಗಳ ಕಾಲ ತಲೆಮರೆಸಿಕೊಂಡಿದ್ದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.62 ವರ್ಷದ ಮಾಜಿ ಭಾರತೀಯ ಕಂದಾಯ ಸೇವೆ ಅಧಿಕಾರಿಯೊಬ್ಬರು ರಾಜಧಾನಿ ದೆಹಲಿಯ ಪಕ್ಕದಲ್ಲಿರುವ ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ತನ್ನ ಬಂಗಲೆಯಲ್ಲಿ ಸುಪ್ರೀಂ ಕೋರ್ಟ್ ವಕೀಲ ಪತ್ನಿಯನ್ನು ಹತ್ಯೆ ಮಾಡಿದ…

Read More

ರೈತ ಸಮುದಾಯಕ್ಕೆ 5 ಲಕ್ಷ ರೂಪಾಯಿ ವರೆಗೆ‌‌ ಶೂನ್ಯ ಬಡ್ಡಿ ಸಾಲ : ಸಿ ಎಂ ಸಿದ್ಧರಾಮಯ್ಯ

ಸಿ ಎಂ ಸಿದ್ಧರಾಮಯ್ಯನವರು ರೈತ ಸಮುದಾಯಕ್ಕೆ 5 ಲಕ್ಷ ರೂ ವರೆಗೆ ಶೂನ್ಯ ಬಡ್ಡಿ ಸಾಲ : ಸಿ ಎಂ ಸಿದ್ಧರಾಮಯ್ಯ ಧಾರವಾಡ : ರಾಜ್ಯ ಸರಕಾರ ಈ ವರ್ಷದಿಂದ ರೈತರಿಗೆ ರೂ ಐದು ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ ಮತ್ತು ರೂ.15 ಲಕ್ಷದವರೆಗೆ ಕೇವಲ ಶೇ. 3% ರಷ್ಟು ಬಡ್ಡಿ ನಿಗದಿಗೊಳಿಸಿ,ಸಾಲ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ- 2023 ಉದ್ಘಾಟಿಸಿ, ಮಾತನಾಡಿದ ಮುಖ್ಯಮಂತ್ರಿಗಳು ಬಡವರ ವಿರೋಧಿಗಳು…

Read More

ಲೋಕಸಭಾ ಚುನಾವಣೆಗೆ ಮತ್ತೆ ಫುಲ್ ಆಕ್ಟಿವ್ ಅದ ಬಿ ಎಸ್ ಯಡಿಯೂರಪ್ಪ, ಅಸಮಾಧಾನಿತರನ್ನು ಓಲೈಸಲು ಸಭೆ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಲೋಕಸಭಾ ಚುನಾವಣೆಗೆ ಮತ್ತೆ ಫುಲ್ ಆಕ್ಟಿವ್ ಅದ ಬಿ ಎಸ್ ಯಡಿಯೂರಪ್ಪ, ಅಸಮಾಧಾನಿತರನ್ನು ಓಲೈಸಲು ಸಭೆ ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಮೇಲೆ ಪಕ್ಷದೊಳಗೆ ಬಹುತೇಕ ನಿಷ್ಕ್ರಿಯಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ಮತ್ತೆ ಕರ್ನಾಟಕದಲ್ಲಿ ತಮ್ಮ ಶಕ್ತಿ ಎನೆನ್ನುವುದನ್ನು ತೋರಿಸಲು ಮುಂದಾಗಿದ್ದಾರೆ. ಅಸಮಾಧಾನಿತರನ್ನು ಓಲೈಸಲು ಬಿಎಸ್‍ವೈ ಮುಂದಾಗಿದ್ದಾರೆ. ಬಿಜೆಪಿ ಬಿಡಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ ಹಾಗೂ ಶಂಕರ್ ಪಟೇಲ್ ಮುನೇನಕೊಪ್ಪ ಅವರ ಜೊತೆ ಗುಪ್ತವಾಗಿ…

Read More

ಪುರುಷ ಪ್ರದಾನ ಸಮಾಜದಲ್ಲಿ ಒಬ್ಬಳು ಮಹಿಳೆ ಪುರುಷರಿಗೆ ಸರಿಸಮಾನವಾಗಿ ಬೆಳೆಯುವುದು ಸುಲುಭದ ಮಾತಲ್ಲಾ : ಕೆ. ಪಿ. ಶ್ರೀಪಾಲ್, ವಕೀಲರು

ನಮ್ಮೆಲ್ಲರ ನೆಚ್ಚಿನ ಅಕ್ಕ ಮಂಜುಳಾ ದೇವಿ ಅವರಿಗೆ ಆದೇವರು ಚಿರಶಾಂತಿಯನ್ನು ಕರುಣಿಸಲಿ ಶಿವಮೊಗ್ಗ ನ್ಯಾಯಾಲಯದ ಮೊದಲ ಮಹಿಳಾ ನ್ಯಾಯಾವಾದಿ, ಜನಪರ ಹೋರಾಟಗಾರ್ತಿಯಾದ ಮಂಜುಳದೇವಿ (69) ಇವತ್ತು ನಮ್ಮನ್ನು ಅಗಲಿದ್ದಾರೆ,1976 ರಲ್ಲಿ ವಕೀಲ ವೃತ್ತಿ ಆರಂಭಿಸಿದ ಇವರು ಖ್ಯಾತ ಮನೋ ತಜ್ಞ ವೈದ್ಯ ದಿವಂಗತ ಡಾ.ಅಶೋಕ್ ಪೈ ತಂದೆ ವಕೀಲರಾದ ಕಟಿಲ್ ಅಪ್ಪು ಫೈ ರವರ ಜೂನಿಯರ್ ಆಗಿ ವೃತ್ತಿ ಆರಂಬಿಸಿದ್ದರು, ಇವರು ಸಮಾಜಮುಖಿ ಚಿಂತನೆ ಹೊಂದಿದವರು, ಪುರುಷ ಪ್ರದಾನ ಸಮಾಜದಲ್ಲಿ ಒಬ್ಬಳು ಮಹಿಳೆ ಪುರುಷರಿಗೆ ಸರಿಸಮಾನವಾಗಿ ಬೆಳೆಯುವುದು…

Read More
Optimized by Optimole
error: Content is protected !!