Ashwa Surya

ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆಗೆ ಅವಕಾಶ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆಗೆ ಅವಕಾಶ : ಶಿಕ್ಷಣ ಸಚಿವ ಮಧು ಬಂಗಾರಪ್ಪ news.ashwasurya.in ಬೆಂಗಳೂರು: ಎಸ್​ಎಸ್​ಎಲ್​ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ  ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ವಿಧಾನಸೌಧದಲ್ಲಿಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಘೋಷಣೆ ಮಾಡಿದರು. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು, ಕೆಲ ವಿಷಯಗಳಲ್ಲಿ ಫೇಲ್ ಆದರೂ…

Read More

ಗಗನಸಖಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಲೈಂಗಿಕ ದೌರ್ಜನ್ಯ ಎಸಗಿ ಕತ್ತುಸಿಳಿ ಬರ್ಬರವಾಗಿ ಹತ್ಯೆಮಾಡಲಾಗಿದೆ!!

ಹತ್ಯೆಯಾದ ಗಗನಸಖಿ ರೂಪಾಲ್ ಓಗ್ರೆ ಮುಂಬೈ: ತರಬೇತಿ ಪಡೆಯುತ್ತಿದ್ದ ಇಪ್ಪತೈದು ವರ್ಷದ ಗಗನಸಖಿ ಶವವಾಗಿ ಪತ್ತೆಯಾಗಿರುವ ಘಟನೆ ಕಳೆದ ಎರಡು ದಿನಗಳ ಹಿಂದೆ ಮುಂಬೈನಲ್ಲಿ ನಡೆದಿರುವುದು ಬೆಳಕಿಗೆ ಬಂದಿತ್ತು. ಛತ್ತೀಸ್‌ ಗಢ ಮೂಲದ ರೂಪಾ ಓಗ್ರೆ ಎಂಬ ಯುವತಿ ಕಳೆದ ಏಪ್ರಿಲ್‌ ತಿಂಗಳಿನಲ್ಲಿ ಏರ್‌ ಇಂಡಿಯಾದಿಂದ ಗಗನಸಖಿ ತರಬೇತಿಗಾಗಿ ಆಯ್ಕೆಯಾದ ನಂತರ ಮುಂಬೈಗೆ ಸ್ಥಳಾಂತರಗೊಂಡಿರುವುದಾಗಿ ವರದಿ ತಿಳಿಸಿತ್ತು.ರೂಪಾ ಅಂಧೇರಿಯಲ್ಲಿರುವ ಪ್ಲಶ್‌ ಹೌಸಿಂಗ್‌ ಸೊಸೈಟಿಯಲ್ಲಿ ತನ್ನ ಅಕ್ಕ ಹಾಗೂ ಆಕೆಯ ಬಾಯ್‌ ಫ್ರೆಂಡ್‌ ಜೊತೆಗೆ ವಾಸವಾಗಿದ್ದಳು. ಕೆಲವು ದಿನಗಳ ಹಿಂದಷ್ಟೇ…

Read More

ರಾತ್ರಿ ಬೆಳಗಾಗುವುದರಲ್ಲಿ ಮೂವತ್ತೈದು ಮಂದಿ ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ!!

ರಾತ್ರಿ ಬೆಳಗಾಗುವುದರಲ್ಲಿ ಮೂವತ್ತೈದು ಮಂದಿ ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ!! news.ashwasurya.in ರಾಜ್ಯ ಸರ್ಕಾರವು ಪೊಲೀಸ್‌ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ ರಾತ್ರಿ ಬೆಳಗಾಗುವುದರೊಳಗೆ ಮೂವತ್ತೈದು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಹತ್ತು ಮಂದಿ ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದರ ಬೆನ್ನಿಗೆ ಮೂವತ್ತೈದು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ : ಎಂ.ಎಸ್.ಮಹಮ್ಮದ್ ಸುಜೀತಾ-ಎಸ್​​​​ಪಿ, ಹಾಸನ ಜಯಪ್ರಕಾಶ್-ಎಸ್​​​​ಪಿ, ಇಂಟೆಲಿಜೆನ್ಸ್ ವಿಭಾಗ ಶೇಖರ್.ಹೆಚ್.ತೆಕ್ಕನ್ನವರ್, ಡಿಸಿಪಿ,…

Read More

ಹೊಸಮನೆ ಬಡಾವಣೆಯ ನಾಗರೀಕರ ಅನುಕೂಲಕ್ಕಾಗಿ ಪೊಲೀಸ್ ಚೌಕಿ ನಿರ್ಮಿಸಲು – ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್ ಅವರು ಇಂದು ಶಿವಮೊಗ್ಗ ಜಿಲ್ಲಾ ಪೋಲಿಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ.

ಶಿವಮೊಗ್ಗ: ಹೊಸಮನೆ ಬಡಾವಣೆಯ ನಾಗರೀಕರ ಅನುಕೂಲಕ್ಕಾಗಿ ಪೊಲೀಸ್ ಚೌಕಿ ನಿರ್ಮಿಸಲು – ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್ ಅವರು ಇಂದು ಶಿವಮೊಗ್ಗ ಜಿಲ್ಲಾ ಪೋಲಿಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದ್ದಾರೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ಹೊಸಮನೆ ಬಡಾವಣೆ ಹಾಗೂ ಶರಾವತಿ ನಗರದ ನಾಗರೀಕರ ಹಲವು ದಿನಗಳ ಬೇಡಿಕೆಯಾದ ಪೊಲೀಸ್ ಚೌಕಿ ನಿರ್ಮಾಣ ಮಾಡಲು ಅಹವಾಲುಗಳು ಬಂದಿದ್ದು, ಅದರಂತೆ ಈ ಎರಡು ಬಡಾವಣೆಯಲ್ಲಿ ಸುಮಾರು 26 ಸಾವಿರ ಜನಸಂಖ್ಯೆ ಇದೆಈ ಭಾಗದಲ್ಲಿ ಮಧ್ಯಮ ವರ್ಗದವರು…

Read More

ಕಿರಿ ವಯಸ್ಸಿನಲ್ಲೇ ಕ್ಯಾನ್ಸರ್ ಕಾಯಿಲೆಗೆ ಬಲಿಯಾದ ಉಡುಪಿ ಮೂಲದ ವಿಧ್ಯಾರ್ಥಿನಿ ರಿಯಾನ್ನಾ!

ವಿಧ್ಯಾರ್ಥಿ ಬದುಕಿನಲ್ಲೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಉಡುಪಿಯ ಶಿರ್ವ ಮೂಲದ  ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಕ್ಯಾನ್ಸರ್ ಕಾಯಿಲೆಗೆ ಬಲಿಯಾದ ರಿಯಾನ್ನಾ ಉಡುಪಿ : ರಿಯಾನ್ನಾ ಜೀನ್ ಡಿ’ಸೋಜಾ (20) ಕ್ಯಾನ್ಸರ್ ಮಾರಿಗೆ ಬಲಿಯಾದ ವಿದ್ಯಾರ್ಥಿನಿ. ತನ್ನ ಕಾಲೇಜಿನಲ್ಲಿಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ರಿಯಾನ್ನಾ ಕಳೆದ ವರ್ಷ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದು ಮಣಿಪಾಲ್ ಮತ್ತು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗಲೆ ಸಾವಿನ ಮನೆ ಸೇರಿದ್ದಾರೆ.ಇನ್ನೂ ಸಾಕಷ್ಟು ವರ್ಷ ಬಾಳಿ ಬದುಕಬೇಕಾಗಿದ್ದ ಪ್ರತಿಭಾವಂತ…

Read More

ಸೆಲ್ಫಿ ವಿಡಿಯೋ ಮಾಡಿ ಗೃಹಿಣಿ ಆತ್ಮಹತ್ಯೆಗೆ ಶರಣು!ಆತ್ಮಹತ್ಯೆಗೆ ಪೋಲಿಸರ ಕಿರುಕುಳವೆ ಕಾರಣವಂತೆ?

ಆತ್ಮಹತ್ಯೆಗೆ ಶರಣಾದ ಮಾಧುರಿ ನನಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮನನೊಂದು ಮೊಬೈಲ್‌ನಲ್ಲಿ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣ ಠಾಣೆಯ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಗೃಹಿಣಿಯೊಬ್ಬರು ಮೊಬೈಲ್‌ನಲ್ಲಿ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ರ್ಘಟನೆ ನಡೆದಿದೆ. ಚನ್ನಪಟ್ಟಣ ನಗರದ ಕೋಟೆ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮಾಧುರಿ (31) ಸಾವನ್ನಪ್ಪಿರುವ ಮಹಿಳೆ ಆಗಿದ್ದಾಳೆ. ಈಕೆ ಅಗಸ್ಟ್ 2ರ ರಾತ್ರಿ ನಿದ್ದೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದರಂತೆ…

Read More
Optimized by Optimole
error: Content is protected !!