Headlines

Ashwa Surya

ವಿಜಯನಗರ : ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯ ಹಾಲ್‌ನಲ್ಲಿ ಹೂತು ಹಾಕಿದ್ದ ಮಗ.!!

ವಿಜಯನಗರ : ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯ ಹಾಲ್‌ನಲ್ಲಿ ಹೂತು ಹಾಕಿದ್ದ ಮಗ.!! news.ashwasurya.in ಅಶ್ವಸೂರ್ಯ/ವಿಜಯನಗರ : ಕೊಟ್ಟೂರಿನಲ್ಲಿ ತನ್ನ ತಂದೆ ತಾಯಿ ತಂಗಿ ಮೂವರನ್ನು ಕೊಲೆ ಮಾಡಿದ್ದ ಯುವಕ ತಾನೆ ಹೋಗಿ ಬೆಂಗಳೂರಿನ ತಿಲಕ್‌ನಗರ ಠಾಣೆಯಲ್ಲಿ ಕುಟುಂಬಸ್ಥರು ಕಾಣೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದ. ಆದರೆ ಆರೋಪಿಯ ದ್ವಂದ್ವ ಹೇಳಿಕೆಯನ್ನು ಗಮನಿಸಿದ ಪೊಲೀಸರಿಗೆ ಆತನ ಮೇಲೆ ಅನುಮಾನಗೊಂಡು ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬಯಲಾಗಿದೆ. ಮನೆಯಲ್ಲೇ ಮೃತದೇಹ ಹೂತಿಟ್ಟಿದ್ದ ಹಂತಕ.! ಕೊಲೆಯಾದ ಭೀಮರಾಜ್‌-ಜಯಲಕ್ಷ್ಮೀ ದಂಪತಿ ಮತ್ತು ಮಗಳು…

Read More

ಶಿಕಾರಿಪುರ 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ.

ಶಿಕಾರಿಪುರ 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ. news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಜಮೀನು ಖಾತೆ ಬದಲಾವಣೆಗೆ 4ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, 1 ಲಕ್ಷ ರೂ. ಹಣ ಮುಂಗಡವಾಗಿ ಲಂಚದ ಹಣ ಪಡೆಯುವಾಗ ಚಿಕ್ಕಜಂಬೂರು ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಗ್ರಾಮ ಲೆಕ್ಕಾಧಿಕಾರಿಯನ್ನು ವಿಠಲ ಎಂದು ಗುರುತಿಸಲಾಗಿದ್ದು ಶಿಕಾರಿಪುರ (Shikaripur) ಪಟ್ಟಣದ ಸರ್ಕಾರಿ ನೌಕರರ ಕ್ಯಾಂಟೀನ್‌ನಲ್ಲಿ 1ಲಕ್ಷ ರೂ. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದರು….

Read More

ಲೋಕಾಯುಕ್ತರ ದಾಳಿ : ಬೆಂಗಳೂರು 4 ಲಕ್ಷ ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತರ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್.! ಬಂಧನದ ವೇಳೆ ಇನ್ಸ್‌ಪೆಕ್ಟರ್ ಕೂಗಾಡಿದ್ದು ಯಾಕೆ.!?

ಲೋಕಾಯುಕ್ತರ ದಾಳಿ : ಬೆಂಗಳೂರು 4 ಲಕ್ಷ ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತರ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್.! ಬಂಧನದ ವೇಳೆ ಇನ್ಸ್‌ಪೆಕ್ಟರ್ ಕೂಗಾಡಿದ್ದು ಯಾಕೆ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಹಣ ಹೂಡಿಕೆಗೆ ಸಂಬಂಧಿಸಿ ವಂಚನೆ ಪ್ರಕರಣದಲ್ಲಿ ಆರೋಪಿಗಳನ್ನು ಬಿಡಿಸಲು 5 ಲಕ್ಷ ನೀಡುವಂತೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಬೇಡಿಕೆ ಇಟ್ಟಿದ್ದರಂರೆ. ಒಂದು ಲಕ್ಷ ಮೊದಲೇ ಪಡೆದಿದ್ದ ಪೊಲೀಸ್‌ ಅಧಿಕಾರಿ,…

Read More

ಚಾಮರಾಜನಗರ: ಲೋಕಾಯುಕ್ತ ದಾಳಿ, ಬೈಕ್ ಸವಾರನಿಂದ ಮೂರು ಸಾವಿರ ಲಂಚಕ್ಕೆ ಕೈ ಒಡ್ಡಿ ಲೋಕಾಯುಕ್ತರ ಬಲೆಗೆ ಬಿದ್ದ ಪೊಲೀಸಪ್ಪ.!

ಚಾಮರಾಜನಗರ: ಲೋಕಾಯುಕ್ತ ದಾಳಿ, ಬೈಕ್ ಸವಾರನಿಂದ ಮೂರು ಸಾವಿರ ಲಂಚಕ್ಕೆ ಕೈ ಒಡ್ಡಿ ಲೋಕಾಯುಕ್ತರ ಬಲೆಗೆ ಬಿದ್ದ ಪೊಲೀಸಪ್ಪ.! news.ashwasurya.in ಅಶ್ವಸೂರ್ಯ/ ಚಾಮರಾಜನಗರ : ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಮಲ್ಲು ತಾವು ವಶಪಡಿಸಿಕೊಂಡಿದ್ದ ಬೈಕ್ ಬಿಡುಗಡೆ ಮಾಡಲು ಸವಾರನಿಂದ ₹3,000 ಲಂಚಕ್ಕೆ ಕೈ ಒಡ್ಡಿದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ..ಚಾಮರಾಜನಗರದಲ್ಲಿ ಮಲ್ಲು ಎನ್ನುವ ಹಣಕ್ಕಾಗಿ ಜೊಲ್ಲು ಸುರಿಸುವ ಸಂಚಾರಿ ಪೊಲೀಸಪ್ಪ ಪವಿತ್ರವಾದ ಕರ್ತವ್ಯವನ್ನು ಮರೆತು ಲಂಚದ ಹಣಕ್ಕಾಗಿ ಡಿಮಾಂಡ್ ಮಾಡಿ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್…

Read More

ಶಿವಮೊಗ್ಗ : ಮುಂಡಘಟ್ಟದಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಅದ್ಧೂರಿ ಚಾಲನೆ.

ಶಿವಮೊಗ್ಗ : ಮುಂಡಘಟ್ಟದಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಅದ್ಧೂರಿ ಚಾಲನೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯ, ಮಾನಸ ಟ್ರಸ್ಟ್ (ರಿ), ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ 2025-26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರಕ್ಕೆ ಮುಂಡಘಟ್ಟದಲ್ಲಿ ಚಾಲನೆ ನೀಡಲಾಯಿತು. “ಯುವಶಕ್ತಿಯಿಂದ ಡಿಜಿಟಲ್ ಸಾಕ್ಷರತೆ” ಎಂಬ ಆಶಯದೊಂದಿಗೆ ಹಮ್ಮಿಕೊಂಡಿರುವ ಈ ಶಿಬಿರವು ಗ್ರಾಮದ ಸಾಂಸ್ಕೃತಿಕ ಕೇಂದ್ರದಲ್ಲಿ ಉದ್ಘಾಟನೆಗೊಂಡಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಾಟೀಲ್ ರೈಸ್…

Read More

ರಾಜಸ್ಥಾನ : ಜೋಧಪುರದ ಹೆಸರಾಂತ ಸಾಧ್ವಿ “ಪ್ರೇಮ್ ಬೈಸಾ” ನಿಗೂಢ ಸಾವು.!

ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು: ವೈರಲ್ ವೀಡಿಯೊ ವಿವಾದದ ನಡುವೆ ಜೋಧ್‌ಪುರದಲ್ಲಿ ದಾರುಣ ಅಂತ್ಯ! ಜೋಧ್‌ಪುರ: ರಾಜಸ್ಥಾನದ ಪ್ರಸಿದ್ಧ ಆಧ್ಯಾತ್ಮಿಕ ಪ್ರವಚನಕಾರ್ತಿ ಸಾಧ್ವಿ ಪ್ರೇಮ್ ಬೈಸಾ ಅವರು ಜೋಧ್‌ಪುರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಗುರುವಾರ(ಜ.29) ವರದಿಯಾಗಿದೆ…. ರಾಜಸ್ಥಾನ : ಜೋಧಪುರದ ಹೆಸರಾಂತ ಸಾಧ್ವಿ “ಪ್ರೇಮ್ ಬೈಸಾ” ನಿಗೂಢ ಸಾವು.! news.ashwasurya.in ಅಶ್ವಸೂರ್ಯ/ರಾಜಸ್ಥಾನ : ಜೋಧಪುರದ ಹೆಸರಾಂತ ಖ್ಯಾತ ಧಾರ್ಮಿಕ ಪ್ರವಚನಕಾರ್ತಿ ಸಾಧ್ವಿ ಪ್ರೇಮ್ ಬೈಸಾ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಇಂಜೆಕ್ಷನ್ ನೀಡಿದ ಬಳಿಕ ಅವರು ಪ್ರಜ್ಞೆ ತಪ್ಪಿದ್ದಾರೆ….

Read More
Optimized by Optimole
error: Content is protected !!