Headlines

Ashwa Surya

IDBI Recruitment 2026: ಐಡಿಬಿಐ ಬ್ಯಾಂಕ್‌ನಲ್ಲಿದೆ 1,300 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.

IDBI Recruitment 2026: ಐಡಿಬಿಐ ಬ್ಯಾಂಕ್‌ನಲ್ಲಿದೆ 1,300 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ. news.ashwasurya.in Bank Jobs / ದೇಶದ ಪ್ರತಿಷ್ಠಿತ ಇಂಡಸ್ಟ್ರಿಯಲ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಆಫ್‌ ಇಂಡಿಯಾ (IDBI) ಖಾಲಿ ಇರುವ ಬರೋಬ್ಬರಿ 1,300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮಾರ್ಚ್‌ 19.ಐಡಿಬಿಐ ಬ್ಯಾಂಕ್‌ನಲ್ಲಿದೆ ಬರೋಬ್ಬರಿ 1,300 ಹುದ್ದೆಸಾಂದರ್ಭಿಕ ಚಿತ್ರ –ಬೆಂಗಳೂರು, ಮಾ. 12: ಬ್ಯಾಂಕ್‌ ಉದ್ಯೋಗ (Bank Jobs) ಹೊಂದಬೇಕು ಎಂದು ಕನಸು…

Read More

ವಕಾರ್ ಯೂನಿಸ್ + ವಸೀಮ್ ಅಕ್ರಂ​ ಬೌಲಿಂಗ್ ಕೌಶಲ್ಯ ಬೂಮ್ರನಲ್ಲಿದೆ​.! ಭಾರತೀಯ ವೇಗಿಯನ್ನ ಅಸಾಧಾರಣ ಪ್ರತಿಭೆ ಎಂದ ಪಾಕ್ ದಂತಕಥೆ ಜಹೀರ್ ಅಬ್ಬಾಸ್.

ವಕಾರ್ ಯೂನಿಸ್ + ವಸೀಮ್ ಅಕ್ರಂ​ ಬೌಲಿಂಗ್ ಕೌಶಲ್ಯ ಬೂಮ್ರನಲ್ಲಿದೆ​.! ಭಾರತೀಯ ವೇಗಿಯನ್ನ ಅಸಾಧಾರಣ ಪ್ರತಿಭೆ ಎಂದ ಪಾಕ್ ದಂತಕಥೆ ಜಹೀರ್ ಅಬ್ಬಾಸ್. news.ashwasurya.in ಅಶ್ವಸೂರ್ಯ/ : ಭಾರತ ಕ್ರಿಕೆಟ್ ಅಂಕಣದಲ್ಲಿ ಇಲ್ಲಿಯವರೆಗೆ ತಯಾರಿಸಿದ ಉತ್ತಮ ಬೌಲರ್‌ಗಳಲ್ಲಿ ಬೂಮ್ರ ಒಬ್ಬರು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಅವರ ಯಾರ್ಕರ್‌ಗಳು, ವೇಗ ಮತ್ತು ನಿರ್ಣಾಯಕ ಕ್ಷಣಗಳಲ್ಲಿ ಬಾಲ್ ಸ್ವಿಂಗ್ ಮಾಡುವ ಸಾಮರ್ಥ್ಯ ಅದ್ಭುತವಾಗಿದೆ ಎಂದು ಟೀಮ್ ಇಂಡಿಯಾ ವೇಗಿಯನ್ನು ಕ್ರಿಕೆಟ್ ದಂತಕಥೆ ಜಹೀರ್ ಅಬ್ಬಾಸ್ ಪ್ರಶಂಸಿಸಿದ್ದಾರೆ. ಪಾಕಿಸ್ತಾನದ ಮಾಜಿ ಕ್ರಿಕೆಟ್…

Read More

ಮಂಗಳೂರು :1.79 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್‌ ವಶ.! ನಾಲ್ವರು ಆರೋಪಿಗಳ ಬಂಧನ.

ಮಂಗಳೂರು :1.79 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್‌ ವಶ.! ನಾಲ್ವರು ಆರೋಪಿಗಳ ಬಂಧನ. news.ashwasurya.in ಅಶ್ವಸೂರ್ಯ/ಮಂಗಳೂರು : ರೂ.1.79 ಲಕ್ಷ ಮೌಲ್ಯದ 17.97 ಗ್ರಾಂ ಎಂಡಿಎಂಎ ವಶ: ನಾಲ್ವರು ಆರೋಪಿಗಳ ಬಂಧನವಿಟ್ಲ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿ, ಸುಮಾರು ರೂ.1,79,700 ಮೌಲ್ಯದ 17.97 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ.ಮಾಹಿತಿಯ ಪ್ರಕಾರ, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಇಂದಿರಾ…

Read More

ಶಿವಮೊಗ್ಗ : ವಚನ ಕಲ್ಯಾಣ – ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ.

ಶಿವಮೊಗ್ಗ : ವಚನ ಕಲ್ಯಾಣ – ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ. news.ashwasurya.in ಅಶ್ವಸೂರ್ಯ/ ಶಿವಮೊಗ್ಗ ಮಾ. 11: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ವಚನ ಕಲ್ಯಾಣ’ ಎಂಬ ಅಹೋರಾತ್ರಿ (9 ಗಂಟೆಗಳ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಉದ್ದೇಶಿಸಿದ್ದು, ನುರಿತ ಹಾಗೂ ಆಸಕ್ತ ಯುವಕ/ಯುವತಿಯರು ಹಾಗೂ ಅನುಭವಿ ರಂಗ ಕಲಾವಿದರು/ಗಾಯಕರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಯೋಮಿತಿ 18 ರಿಂದ 40 ವರ್ಷಗಳ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದ್ದು ರಂಗ ಶಿಕ್ಷಣದಲ್ಲಿ ತರಬೇತಿ ಪಡೆದ…

Read More

ಶಿವಮೊಗ್ಗ: ಉದ್ಯೋಗ ನೀಡಲು ನೇರ ಸಂದರ್ಶನ.

ಶಿವಮೊಗ್ಗ : ಉದ್ಯೋಗ ನೀಡಲು ನೇರ ಸಂದರ್ಶನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗಕ್ಕೆ ಆಯ್ಕೆ ಮಾಡಿಕೊಳ್ಳಲು ಮಾ.13 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಮಾ.13 ರ ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಿದ್ದು, ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಿ, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವರು. ಎಸ್‌ಎಸ್‌ಎಲ್‌ಸಿ, ಪಿಯುಸಿ,…

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ಆಯ್ಕೆ.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ಆಯ್ಕೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ತೀರ್ಥಹಳ್ಳಿ ಪಟ್ಟಣದ ಕ್ರಿಯಾಶೀಲ ಯುಕರ ಸಾಲಿನಲ್ಲಿ ಒಬ್ಬರಾಗಿದ್ದು, ತೀರ್ಥಹಳ್ಳಿಯ ಮನೆ ಮಗನಂತೆ ಎಲ್ಲರ ಪ್ರೀತಿಗೆ ಪಾತ್ರರಾಗಿರುವ ಕುರುವಳ್ಳಿಯ ನಾಗರಾಜ್ ಅವರದು ಪ್ರತಿಯೊಬ್ಬರು ಗೌರವಿಸಬೇಕಾದಂತಹ ವ್ಯಕ್ತಿತ್ವದ ಗುಣ. ಯಾರಿಗೆ ತೊಂದರೆ ಆಗಿರಲಿ, ಯಾರಿಗೆ ಆರೋಗ್ಯ ಸಮಸ್ಯೆ ಇರಲಿ ಅಲ್ಲಿಗೆ ದಾವಿಸಿ ತಕ್ಷಣಕ್ಕೆ ತನ್ನ ಕೈಲಾದ ಮಟ್ಟಿಗೆ ಸ್ಪಂದಿಸುವ ವ್ಯಕ್ತಿತ್ವವುಳ್ಳ ಹುಡುಗ ಎಂದರೆ ತಪ್ಪಾಗಲಾರದು.ಕುರುವಳ್ಳಿ ನಾಗರಾಜ್ ಕಾಂಗ್ರೆಸ್ ಪಕ್ಷದ…

Read More
Optimized by Optimole
error: Content is protected !!