Headlines

Ashwa Surya

ಗ್ರಾಮೀಣ ಭಾಗದ ಆರ್ಥಿಕ ಚಟುವಟಿಕೆಗಳು ಹೆಚ್ಚಬೇಕು : ಕೆ.ಎನ್.ರಾಜಣ್ಣ ರಾಜ್ಯ ಸಹಕಾರ ಸಚಿವರು

ಶಿವಮೊಗ್ಗ, ಆಗಸ್ಟ್ 05 :ಗ್ರಾಮೀಣ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವ ರೀತಿಯಲ್ಲಿ ಸಹಕಾರಿ ಇಲಾಖೆಗಳು ಕೆಲಸ ಮಾಡಬೇಕು. ಹಾಗೂ ಸಂಘಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕೆಂದು ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ತಿಳಿಸಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಜಿಲ್ಲೆಯ ಸಹಕಾರ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.1975 ರಲ್ಲಿ ವಿವಿಧ ರೀತಿಯ ಸಹಕಾರ ಸಂಘಗಳನ್ನು ಸಂಯೋಜಿಸಿ ಗ್ರಾಮೀಣ ಭಾಗದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ರಚಿಸಲಾಯಿತು. ಎಲ್ಲ ರೈತರಿಗೆ ಸಾಲ ಸೌಲಭ್ಯ…

Read More

ಅಂಚೆಯ ಮೂಲಕ ಮನೆ ಬಾಗಿಲಿಗೆ ಜನನ/ಮರಣ ಪ್ರಮಾಣ ಪತ್ರ

ಶಿವಮೊಗ್ಗ, ಆಗಸ್ಟ್ 05, : ಇನ್ನು ಮುಂದೆ ಜನನ/ಮರಣ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಅಂಚೆಯ ಮೂಲಕ ತಲುಪಿಸುವ ವಿಶಿಷ್ಟ ಸೇವೆಯನ್ನು ಶಿವಮೊಗ್ಗ ಅಂಚೆ ವಿಭಾಗದಲ್ಲಿ ಪರಿಚಯಿಸಲಾಗಿದೆ. ಭಾರತೀಯ ಅಂಚೆ ಇಲಾಖೆ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಸಹಯೋಗದಲ್ಲಿ ಈ ವಿಶಿಷ್ಟ ಸೇವೆಗೆ ಚಾಲನೆ ನೀಡಲಾಗಿದೆ.ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿನಲ್ಲಿ ಪಡೆಯಲು ಮಹಾನಗರ ಪಾಲಿಕೆ ಜನನ/ಮರಣ ಕೌಂಟರ್‍ನಲ್ಲಿ ನಿಗದಿತ ನಮೂನೆ ಅರ್ಜಿ ಪಡೆದು, ನಿಮ್ಮ ವಿಳಾಸವನ್ನು ನಮೂದಿಸಿ ಕೋರಿಕೆಯನ್ನು ಸಲ್ಲಿಸಬಹುದಾಗಿದೆ. ಪ್ರಮಾಣ ಪತ್ರವನ್ನು ಅಂಚೆ ಇಲಾಖೆಯ ಸ್ಪೀಡ್…

Read More

ಶರಾವತಿ ಸಂತ್ರಸ್ಥರ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಕ್ರಮ : ಮಧುಬಂಗಾರಪ್ಪ

ಶಿವಮೊಗ್ಗ : ಜುಲೈ 05 : ಜಿಲ್ಲೆಯಲ್ಲಿನ ಶರಾವತಿ ಸಂತ್ರಸ್ಥರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ಶರಾವತಿ ಸಂತ್ರಸ್ಥರ ಪುನರ್ವಸತಿ ಮತ್ತು ಸಮಸ್ಯೆಗೆ ಶಾಶ್ವತ ಒದಗಿಸುವ ಕುರಿತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಬಹು ದಿನಗಳ ಈ ಸಮಸ್ಯೆಯನ್ನು ತ್ವರಿತವಾಗಿ…

Read More

ರಾಜಧಾನಿಯಲ್ಲಿ ಮತ್ತೊಬ್ಬ ನಟೋರಿಯಸ್ ರೌಡಿಯ ಹತ್ಯೆ: ರೌಡಿ ಶೀಟರ್ ಸಿದ್ಧಾಪುರ ಮಹೇಶ ಜೈಲಿನಿಂದ ಬಿಡುಗಡೆಯಾಗಿ ಮನೆ ಸೇರುವ ಮುನ್ನವೇ ಹೆಣವಾಗಿ ಹೋಗಿದ್ದಾನೆ..!! ಪಾತಕಲೋಕದಲ್ಲಿ ಒಂದು ರೆಂಜಿಗೆ ಬೆಳದಿದ್ದ ಮಹೇಶ ರಿವೆಂಜಿಗೆ ಬಲಿಯಾಗಿದ್ದಾನೆ..!

ಹತ್ಯೆಯಾದ ಸಿದ್ಧಾಪುರ ಮಹೇಶ ಮತ್ತು ಇತನ ಗುರು ಲಿಂಗ ಹಾಗೂ ವಿಲ್ಸನ್ ಗಾರ್ಡನ್ ನಾಗ ರೌಡಿ ಶೀಟರ್ ಸಿದ್ಧಾಪುರ ಮಹೇಶ ಜೈಲಿಂದ ಬಿಡುಗಡೆಯಾಗಿ ಮನೆ ಸೇರುವ ಮುನ್ನವೇ ಬರ್ಬರವಾಗಿ ಹತ್ಯೆಯಾಗಿದ್ದಾನೆ.!! ಒಂದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಮಡದಿಯ ಜೋತೆಗೆ ಸರಿಯಾಗಿ ಸಂಸಾರ ಮಾಡುವ ಮೊದಲೇ ಮರ್ಡರ್ ಪ್ರಕರಣಕ್ಕೆ ಸಂಭಂಧಿಸಿದಂತೆ ಜೈಲು ಪಾಲಾಗಿದ್ದ ನಟೋರಿಯಸ್ ರೌಡಿ ಸಿದ್ಧಾಪುರ ಮಹೇಶ ಶುಕ್ರವಾರ ಸಂಜೆ (04/08/2023) ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಅದೆಷ್ಟೋ ದಿನ ಮಡದಿಯನ್ನು ನೋಡದೆ ಇದ್ದ ಕಾರಣಕ್ಕೆ ಆಕೆಯನ್ನು ನೋಡವ…

Read More

ಐದು ಲಕ್ಷ ರೂಪಾಯಿ ಲಂಚದ ಹಣ ಪಡೆಯುವಾಗಲೆ ಲೋಕಾಯುಕ್ತರ ದಾಳಿ ಬಿಬಿಎಂಪಿ ಆರ್‌ಐ ಸೇರಿ ಇಬ್ಬರ ಬಂಧನ

ಬಂಧಿತ ನಟರಾಜ್ ಮತ್ತು ಆತನ ಮನೆಯಲ್ಲಿ ದೊರೆತ ಬೆಳ್ಳಿ ಬಂಗಾರದ ವಸ್ತುಗಳು ಇನ್ನೊಬ್ಬ ಆರೋಪಿ ಪವನ್ ಐದು ಲಕ್ಷ ರೂಪಾಯಿ ಲಂಚದ ಹಣ ಪಡೆಯುವಾಗಲೆ ಲೋಕಾಯುಕ್ತರ ದಾಳಿ ಬಿಬಿಎಂಪಿ ಆರ್‌ಐ ಸೇರಿ ಇಬ್ಬರ ಬಂಧನ. ಇತ್ತೀಚೆಗೆ ಲೋಕಾಯುಕ್ತರ ತಂಡ ರಾಜ್ಯದ ಮೂಲೆ ಮೂಲೆಯಲ್ಲು ಭ್ರಷ್ಟರ ಬೇಟೆಗೆ ಮುಂದಾಗಿದೆ.ಖೆಡ್ಡಕ್ಕೆ ಕೆಡವಿ ಕೊಂಡಷ್ಟು ಭ್ರಷ್ಟರು ನಾಯಿ ಅಣಬೆಗಳ ರೀತಿಯಲ್ಲಿ ಬೆಳೆದು ನಿಂತಿದ್ದಾರೆ..! ಸರ್ಕಾರ ಕೈ ತುಂಬಾ ಸಂಬಳ ಕೊಟ್ಟರು ಏಂಜಿಲು ಕಾಸಿಗೆ ಹಡಬೆ‌ಹಣಕ್ಕೆ ಕೈ ಒಡ್ಡುವ ನೀಚ ಮನಸ್ಥಿತಿಯ ಕೆಲವು…

Read More

ಧರ್ಮಸ್ಥಳದ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ ಸೌಜನ್ಯಾ ತಾಯಿ: ನನ್ನ ಮತ್ತು ನನ್ನ ಮಗನ ಮೇಲೆ ಹಲ್ಲೆಗೈದು ಬೆದರಿಕೆ ಒಡ್ಡಿದ್ದಾರೆ ಎಂದು ದೂರು ದಾಖಲು..!

ದೂರು ದಾಖಲಿಸಿದ ಸೌಜನ್ಯ ತಾಯಿ ಕುಸುಮಾವತಿ ಧರ್ಮಸ್ಥಳ : ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ ಸೌಜನ್ಯಾ ತಾಯಿ: ನನ್ನ ಮತ್ತು ನನ್ನ ಮಗನ ಮೇಲೆ ಹಲ್ಲೆಗೈದು ಬೆದರಿಕೆ ಒಡ್ಡಿದ್ದಾರೆ ಎಂದು ದೂರು ದಾಖಲು..! ಧರ್ಮಸ್ಥಳ: ಸೌಜನ್ಯಾ ತಾಯಿ ಹಾಗೂ ಸಹೋದರನ ಮೇಲೆ ಹಲ್ಲೆಗೈದು ಬೆದರಿಕೆ ಒಡ್ಡಿರುವ ಬಗ್ಗೆ ಧರ್ಮಸ್ಥಳ ಪೋಲಿಸ್ ಠಾಣೆಯಲ್ಲಿ ಪ್ರಕಾರ ದಾಖಲಾಗಿದೆ.ಸೌಜನ್ಯ ತಾಯಿ ಕುಸುಮಾವತಿ ಮತ್ತು ಸಹೋದರ ಜಯರಾಂ ಅವರ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.ಘಟನೆ ಕಾರಣ ಶುಕ್ರವಾರ ಉಜಿರೆಯಲ್ಲಿ ಧರ್ಮಸ್ಥಳದ…

Read More
Optimized by Optimole
error: Content is protected !!