Headlines

Ashwa Surya

ದೆಹಲಿಯ ಉದ್ಯಾನವನದಲ್ಲಿ ತಲೆಗೆ ರಾಡ್ ನಿಂದ ಹೊಡೆದು ಪ್ರೀಯಕರನಿಂದಲೆ ಪ್ರೀಯತಮೆಯ ಹತ್ಯೆ…!!!

ಘಟನಾ ಸ್ಥಳ ನನ್ನ ಮಗಳನ್ನು ಹತ್ಯೆಮಾಡಿದ ಆರೋಪಿಗೆ “ಮರಣದಂಡನೆ” ಕೊಡಬೇಕು, ನನಗೆ ಒಬ್ಬಳೇ ಮಗಳು ಇದ್ದಳು … ನಾನು ಅವನನ್ನು ಬಿಡುವುದಿಲ್ಲ” ಎಂದು ಸಂತ್ರಸ್ತೆಯ ನೊಂದ ತಂದೆ ಪದೇ ಪದೇ ಹೇಳುತ್ತಿದ್ದರು ದೆಹಲಿಯ: ದೆಹಲಿಯ ಉದ್ಯಾನವನದಲ್ಲಿ ತಲೆಗೆ ರಾಡ್ ನಿಂದ ಹೊಡೆದು‌ ಪ್ರೀಯಕರನಿಂದಲೆ ಪ್ರಿಯತಮೆಯ ಹತ್ಯೆ…!!! ನವದೆಹಲಿ: ದಕ್ಷಿಣ ದೆಹಲಿಯ ಮಾಳವೀಯಾ ನಗರದಲ್ಲಿ ಶುಕ್ರವಾರ ಉದ್ಯಾನವನದಲ್ಲಿ ಕಾಲೇಜು ವಿಧ್ಯಾರ್ಥಿನಿಯೊಬ್ಬಳ ಮೇಲೆ ಹಾಡು ಹಗಲೆ ರಾಡ್‌ನಿಂದ ಬಲವಾಗಿ ಹಲ್ಲೆ ನಡೆಸಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.ಹತ್ಯೆಯಾದ ಯುವತಿನರ್ಗೀಸ್ ಎಂದು ಗುರುತಿಸಲಾಗಿದೆ. ಯುವತಿ…

Read More

ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಂದೆಯಿಂದ 10 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ

ಮೃತ ಮಹಿಳೆ ತೇಜಸ್ವಿನಿ ಎಲ್ ಸುಲಾಖೆ ಮತ್ತು ಈಕೆಯ ಎರಡೂವರೆ ವರ್ಷದ ಮಗ ವಿಹಾನ್ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಂದೆಯಿಂದ 10 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ ಬೆಂಗಳೂರು: ನಮ್ಮ ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ಮಹಿಳೆ ಮತ್ತು ಮಗು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಪತಿ 10 ಕೋಟಿ ರೂ. ಪರಿಹಾರ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಡೆಸಿದೆ.ರಾಜ್ಯ ಸರ್ಕಾರ, ಬೆಂಗಳೂರು ಮೆಟ್ರೋ…

Read More

ರಾಷ್ಟ್ರೀಯ ಶಿಕ್ಷಣ ನೀತಿ 2020- 3ನೇ ವಾರ್ಷಿಕೋತ್ಸವ

ಶಿವಮೊಗ್ಗ 28: ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅನುಷ್ಟಾನದ 3ನೇ ವಾರ್ಷಿಕೋತ್ಸವದ ಅಂಗವಾಗಿ ಜುಲೈ 29 ಮತ್ತು 30 ರಂದು ನವದೆಹಲಿ ಹಾಗೂ ದೇಶಾದ್ಯಂತ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ರಾಷ್ಟ್ರೀಯ ಶಿಕ್ಷಣ ನೀತಿ 2020 ರ 3ನೇ ವಾರ್ಷಿಕೋತ್ಸವದೊಂದಿಗೆ 2ನೇ ಅಖಿಲ ಭಾರತೀಯ ಶಿಕ್ಷಾ ಸಮಾಗಮವನ್ನು ಜುಲೈ 29 ರಂದು ಐಟಿಪಿಓ, ಪ್ರಗತಿ ಮೈದಾನ, ನವದೆಹಲಿ ಇಲ್ಲಿ ಉದ್ಘಾಟಿಸಲಿದ್ದಾರೆ ಎಂದು ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದ ಪ್ರಭಾರಿ ಪ್ರಾಂಶುಪಾಲರಾದ ಯು.ಪಿ.ಬಿನೋಯ್ ತಿಳಿಸಿದರು.ಇಂದು…

Read More

ಅಮೆರಿಕದಲ್ಲಿ ಕೈಯಲ್ಲಿ ಕಾಸಿಲ್ಲದೆ ಒಂದೊಂದು ತುತ್ತಿಗೂ ಪರದಾಡುತ್ತಿರುವ ಭಾರತೀಯ ಯುವತಿ : ಸ್ವದೇಶಕ್ಕೆ ಕರೆತರುವಂತೆ ಕೇಂದ್ರಕ್ಕೆ ತಾಯಿಯ ಮನವಿ

ಅಮೆರಿಕದಲ್ಲಿ ಈಕೆಯ ಸ್ಥಿತಿ ಕಂಡು ವಿಚಾರಿಸಿ ಹೆತ್ತವರಿಗೆ ವಿಷಯ ಮುಟ್ಟಿಸಿದ ಅಮ್ಜದ್ ಉಲ್ಲಾ ಖಾನ್

Read More

ಮತ್ತೊಮ್ಮೆ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ ಕರಾವಳಿಯ ಅರುಣ್ ಕುಮಾರ್ ಪುತ್ತಿಲ ಪರಿವಾರ.

ಮತ್ತೊಮ್ಮೆ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ ಪುತ್ತಿಲ ಪರಿವಾರ ವಿಧಾನಸಭಾ ಸೋಲಿನಿಂದ ಮತ್ತಷ್ಟು ಗಟ್ಟಿಯಾದ ಅರುಣ್ ಕುಮಾರ್ ಪುತ್ತಿಲ ದಿನದಿಂದ ದಿನಕ್ಕೆ ಕರಾವಳಿ ಭಾಗದಲ್ಲಿ ಹೆಮ್ಮರವಾಗಿ ಬೆಳೆಯುತ್ತಿದ್ದಾರೆ.ಪ್ರಬಲ ಹಿಂದೂ ಮುಖಂಡರಾಗಿರುವ ಅರುಣ್ ಕುಮಾರ್ ಪುತ್ತಿಲ ಬಿಜೆಪಿಯವರ ಪಾಲಿಗೆ ಉರುಳಾಗುತ್ತಿದ್ದಾರೆ. ಅದನ್ನು ಮತ್ತೊಮ್ಮೆ ಸಾಭೀತು ಪಡಿಸಿದ್ದಾರೆ ಇದೀಗ ಗ್ರಾಮ ಪಂಚಾಯತಿಯ ಉಪ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಸೋಲಿಗೆ ಪುತ್ತಿಲ ನೇರ ಕಾರಣವಾಗಿದ್ದಾರೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತಿಯ ಮತ್ತು ನಿಡ್ಪಳ್ಳಿ ಗ್ರಾಮ ಪಂಚಾಯತಿಯ…

Read More

ಮಾನ್ಯ ಮುಖ್ಯಮಂತ್ರಿಗಳಿಂದ ಶಿವಮೊಗ್ಗ ಜಿಲ್ಲೆಯ ಮಳೆ ಹಾನಿ ಕುರಿತು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಾಯಿತು.

ಮಾನ್ಯ ಮುಖ್ಯಮಂತ್ರಿಗಳಿಂದ ಮಳೆಹಾನಿ ಕುರಿತು ವಿಡಿಯೋ ಕಾನ್ಫರೆನ್ಸ್ ಸಭೆ ನೆಡೆಸಲಾಯಿತು ಶಿವಮೊಗ್ಗ ಜುಲೈ 26ರಂದುರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಬುಧವಾರ ಸಂಜೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ ಸಿಇಓ ಅವರೊಂದಿಗೆ ಪ್ರಸಕ್ತ ಸಾಲಿನ ಹವಾಮಾನ ಮತ್ತು ಮಳೆ-ಬೆಳೆಗೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.ಶಿವಮೊಗ್ಗ ಜಿಲ್ಲೆಗೆ ಸಂಭಂಧಿಸಿದಂತೆ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಮಾತನಾಡಿ, ಜಿಲ್ಲೆಯಲ್ಲಿ ಅಪಾಯ ಮಟ್ಟದಲ್ಲಿ ನದಿ, ಜಲಾಶಯದ ಹರಿವು ಇರುವುದಿಲ್ಲ. ನೀರಿನ ಒಳಹರಿವಿನಷ್ಟೇ ಹೊರ ಹರಿವು ಇದೆ. ಲಿಂಗನಮಕ್ಕಿ ಜಲಾಶಯದಲ್ಲಿ…

Read More
Optimized by Optimole
error: Content is protected !!