Headlines

Ashwa Surya

ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಕಾರಣಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ. ರಾಜನಂದಿನಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ

ಶಿವಮೊಗ್ಗ: ಇತ್ತೀಚೆಗೆ ನಡೆದ ವಿಮಾನಸಭಾ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ, ತಮಗೆ ಟಿಕೆಟ್ ಕೈತಪ್ಪುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಅವರನ್ನು ಬೆಂಬಲಿಸಿದ್ದರು.ಅಲ್ಲದೆ ಡಾ. ರಾಜನಂದಿನಿ ಆ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದು, ಮೂರು ತಿಂಗಳ ಬಳಿಕ ಇದೀಗ ಕಾಂಗ್ರೆಸ್, ಡಾ. ರಾಜನಂದಿನಿ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಹೆಸ್….

Read More

ರಾಜ್ಯ ರಾಜಕಾರಣದ ಬಗ್ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸ್ಪೋಟಕ ಹೇಳಿಕೆ.!

ರಾಜಕೀಯ ದಾವಣಗೆರೆ : ರಾಜ್ಯ ರಾಜಕಾರಣವನ್ನು ಕುರಿತಂತೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪನವರು ಸ್ಪೋಟಕ ಹೇಳಿಕೆ ನೀಡಿದ್ದು, ಮಹಾರಾಷ್ಟ್ರದಲ್ಲಿ ಆದ ಸ್ಥೀತಿಯೇ ಕರ್ನಾಟಕದಲ್ಲಿಯು ಆಗಲಿದೆ ಎಂದು ಹೇಳಿದ್ದಾರೆ.ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮೂರು ತಿಂಗಳು ಕಾದು ನೋಡಿ, ಎನ್ ಸಿಪಿ ಮುಖಂಡ ಅಜಿತ್ ಪವಾರ್ ರೀತಿಯ ನಾಯಕನೊಬ್ಬ ಕಾಂಗ್ರೆಸ್ ನಲ್ಲೇ ಹುಟ್ಟುತ್ತಾನೆ. ಮಹಾರಾಷ್ಟ್ರದಲ್ಲೂ ಆದ ಸ್ಥಿತಿಯೇ ಕರ್ನಾಟಕದಲ್ಲೂ ಆಗಲಿದೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರುವುದಿಲ್ಲ. ಮೂರು ತಿಂಗಳು ಮಾತ್ರ ಈ…

Read More

CRIME : ಪ್ರೀತಿಸಿ ಗರ್ಭಿಣಿ ಮಾಡಿ ಮದುವೆಗೆ ನಿರಾಕರಿಸಿದ ಪ್ರಿಯತಮ: ಕೊನೆಗೆ ಸ್ನೇಹಿತರ ಜೊತೆ ಸೇರಿ ಪ್ರಿಯತಮೆಯನ್ನು ಕೊಂದ.!

ಲಕ್ನೋ: ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದ ಗರ್ಭಿಣಿಯೊಬ್ಬಳ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ. ಹಂತಕರ ಬೆನ್ನು ಬಿದ್ದ ಪೋಲಿಸರು ಮೂರು ದಿನಗಳ ಬಳಿಕ ಆಕೆಯ ಪ್ರಿಯತಮ ಮತ್ತು ನಾಲ್ವರು ಸಹಚರರನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ….. ಪ್ರೀಯಕರ ಆದೇಶ್ ಸಹಚರರಾದ ದೀಪಕ್ ಆರ್ಯನ್ ಮತ್ತು  ರೋಹಿತ್ ಸಂದೀಪ್ ಲಕ್ನೋ: ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದ ಗರ್ಭಿಣಿಯೊಬ್ಬಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯಾದ ಮೂರು ದಿನಗಳ ನಂತರ ಆಕೆಯ ಪ್ರಿಯಕರನು ಸೇರಿದಂತೆ ಪೋಲಿಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ…

Read More

Appointment

ಶಿವಮೊಗ್ಗದ ನೆಹರು ರಸ್ತೆಯಲ್ಲಿರುವ ಪ್ರತಿಷ್ಟಿತ ಅಂಗಡಿಗೆ ಅನುಭವವಿರುವ ಅಕೌಟೆಂಟ್ ಬೇಕಾಗಿದ್ದಾರೆ ಟ್ಯಾಲಿ ಗೊತ್ತಿರಬೇಕು ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ +919972458929

Read More

ತುಂಬಿ ಹರಿಯುತ್ತಿರುವ ತುಂಗೆ ತುಂಗಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ

ಶಿವಮೊಗ್ಗ, ಜುಲೈ 05: ಮಳೆ ಇಲ್ಲದೆ ಸೊರಗಿ ಕುಳಿತಿದ್ದ ತುಂಗೆ ಕುದುರೆಮುಖ ಕಳಸ ಮತ್ತು ಶೃಂಗೇರಿಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮೈದುಂಬಿ ಹರಿಯುತ್ತಿದ್ದಾಳೆ ಹೆಚ್ಚಾದ ಒಳಹರಿವಿನ ಕಾರಣ ತುಂಗಾ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದ್ದು ಅಪಾಯ ಮಟ್ಟವನ್ನು ಮೀರಿ ಹರಿಯಲು ಕೆಲವು ಅಡಿಗಳು ಬಾಕಿ ಇದೆ.ತಡವಾದರು ಮುಂಗಾರು ಪ್ರಾರಂಭವಾಗಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಡ್ಯಾಂ ಪೂರ್ಣ ಮಟ್ಟಕ್ಕೆ ತುಂಬಿದೆ. ಇನ್ನೂ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾದರೆ ಒಳಹರಿವು ಹೆಚ್ಚಾಗಿ ನೀರು ಹರಿದು ಬಂದಲ್ಲಿ…

Read More
Optimized by Optimole
error: Content is protected !!