Headlines

Ashwa Surya

ಎಣ್ಣೆ ಪ್ರಿಯರಿಗೆ ಶಾಕ್ ಕೊಟ್ಟ ಸಿದ್ದರಾಮಣ್ಣನ ಸರ್ಕಾರ: ಮದ್ಯದ ದರ ಬಲು ದುಬಾರಿ.! ಕುಡುಕರಿಗೆ ಇದು ಆಘಾತಕಾರಿ..!

ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್‌ ಮಂಡಿಸಿದ್ದಾರೆ. ಹಲವು ಉಚಿತ ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ, ಅದಕ್ಕೆ ತಗುಲುವ ವೆಚ್ಚವನ್ನು ಸರಿದೂಗಿಸಲು ಮದ್ಯಪಾನ ಪ್ರಿಯರ ಮೇಲೆ ಭಾರ ಹೊರಿಸಿದ್ದು ಮಾತ್ರ ದುರಂತವೆ ಹೌದು.…. ಸಿ ಎಂ ಸಿದ್ದರಾಮಯ್ಯ ಬೆಂಗಳೂರು: ಎಣ್ಣೆ ಪ್ರಿಯರಿಗೆ ಸಿಎಂ ಸಿದ್ದರಾಮಯ್ಯನವರುಇಂದು ಶುಕ್ರವಾರ ಮಂಡಿಸಿರುವ ಬಜೆಟ್ ನಲ್ಲಿ ಶಾಕ್ ಕೊಟ್ಟಿದ್ದಾರೆ.ಬಜೆಟ್‌ ಮಂಡನೆಗೂ ಮುನ್ನ ‘ಸರ್ವರಿಗೂ ಖುಷಿಯಾಗುವಂತಹ ಬಜೆಟ್ ಮಂಡಿಸುತ್ತೇನೆ ಎಂದು ಹೇಳಿದ್ದ ಸಿದ್ದರಾಮಯ್ಯ ಅವರು ಮದ್ಯಪಾನ ಪ್ರಿಯರಿಗೆ ಶಾಖ್ ಕೊಟ್ಟಿದ್ದಾರೆ. ಅದರೆ ಸಿಎಂ…

Read More

ಅಬಕಾರಿ ಇಲಾಖೆಯ ವತಿಯಿಂದ ಎನ್‍ಡಿಪಿಎಸ್ ಜಾಗೃತಿ ಸಭೆ

ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಾದಕ ದ್ರವ್ಯ ಮತ್ತು ಮನೋದ್ರೇಕಕಾರಿ ವಸ್ತುಗಳ ಬಳಕೆ ಹಾಗೂ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು….. ಶಿವಮೊಗ್ಗ, ಜುಲೈ 07:ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ಇವರ ನಿರ್ದೇಶನದಂತೆ ಅಬಕಾರಿ ಉಪ ಅಧೀಕ್ಷಕರು ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಇವರ ಮಾರ್ಗದರ್ಶನದಲ್ಲಿ ಅಬಕಾರಿ ಇಲಾಖೆ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಮೇಲಿನ ಹನಸವಾಡಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ಶಾಲೆಯಲ್ಲಿ ದಿ: 06-07-2023 ರಂದು ಎನ್‍ಡಿಪಿಎಸ್ ಜಾಗೃತಿ ಸಭೆಯನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಾದಕ ದ್ರವ್ಯ ಮತ್ತು ಮನೋದ್ರೇಕಕಾರಿ ವಸ್ತುಗಳ…

Read More

ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಉಚ್ಚಾಟನೆ ಹೇಳಿಕೆ ಹಾಸ್ಯಾಸ್ಪದ , ನಾನು ಪಕ್ಷ ಬಿಟ್ಟು ಬಿಜೆಪಿ ಸೇರುವ ಮೊದಲು ಕಾಂಗ್ರೆಸ್ಸಿನ ಪ್ರಾಥಮಿಕ ಸದಸ್ಯತ್ಯಕ್ಕೆ ರಾಜಿನಾಮೆ ನೀಡಿದ್ದೆನೆ : ಡಾ. ರಾಜನಂದಿನಿ ಕಾಗೋಡು

ಸಾಗರ, ಜೂನ್ 8: ನಾನು ಬಿಜೆಪಿ ಸೇರುವ ಮೊದಲು ಕಾಂಗ್ರೇಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿಯೆ ಬಿಜೆಪಿ ಸೇರಿದ್ದೆನೆ, ಅದರು ಕಾಂಗ್ರೇಸ್ ಜಿಲ್ಲಾಧ್ಯಕ್ಷ ಸುಂದರೇಶ್ ನನ್ನನ್ನು ಕಾಂಗ್ರೇಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿರುವುದಾಗಿ ಹೇಳಿಕೆ ನೀಡಿರುವುದು ಹಾಸ್ಯಾಸ್ಪದವಾಗಿದೆ ಎಂದು ಡಾ. ರಾಜನಂದಿನಿ ಕಾಗೋಡು ಅವರುಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಹೇಳಿಕೆ ನೀಡಿದರು…..

Read More

ಕುಮಾರಸ್ವಾಮಿ ಆರೋಪ ಮಾಡುವುದಕ್ಕೆ ಸ್ವತಂತ್ರರು: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಕುಮಾರಸ್ವಾಮಿ ಆರೋಪ ಮಾಡುವುದಕ್ಕೆ ಸ್ವತಂತ್ರರು ವರ್ಗಾವಣೆ ದಂಧೆ ಆರೋಪ ವಿಚಾರಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಂಥ ಹೊಲಸು ಕೆಲಸ ನಾನಂತೂ ಮಾಡಲ್ಲ, ಮಾಡಿಲ್ಲ. ಜೆಡಿಎಸ್​​ನವರಿಗೆ ಉತ್ತರ ಕೊಡೋ ಅವಶ್ಯಕತೆ ಇಲ್ಲ ಎಂದರು. ಅಂಥ ಅಭ್ಯಾಸ ನನಗಂತೂ ಇಲ್ಲ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪ, ಅಭಿಪ್ರಾಯ ಹೇಳುವುದಕ್ಕೆ ಸ್ವತಂತ್ರರು.. ಕಾನೂನು ಇದ್ದೇ ಇದೆ, ಅದಕ್ಕೆ ಸಂಬಂಧಿಸಿದಂತೆ ಕಾನೂನು ತನ್ನ ನಿರ್ಧಾರ ಕೈಗೊಳ್ಳುತ್ತದೆ ಎಂದರು. ಪೆನ್​​ಡ್ರೈವ್ ಆದ್ರೂ ಇರಲಿ, ಸಿಡಿ ಆದ್ರೂ…

Read More
Optimized by Optimole
error: Content is protected !!