Headlines

Ashwa Surya

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಆರ್,ವಿಜಯಕುಮಾರ್(ದನಿ)

ಸಂತೇಕಡೂರು ಆರ್ ವಿಜಯಕುಮಾರ್ (ದನಿ) ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಆರ್,ವಿಜಯಕುಮಾರ್(ದನಿ) ASHWASURYA/SHIVAMOGGA ಸುಧೀರ್ ವಿಧಾತ ಸಂತೇಕಡೂರು ಆರ್ ವಿಜಯಕುಮಾರ್ (ದನಿ) ಅವರು ಪಿಎಲ್‌ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ, ಜನ ಸ್ನೇಹಿ ಶಿವಮೊಗ್ಗ ಜಿಲ್ಲಾ ಹಾಪ್ ಕಾಮ್ಸ್ ನ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿರುವಂತ ಸಂತೇಕಡೂರು ಆರ್ ವಿಜಯಕುಮಾರ್ (ದನಿ) ಅವರು ಪಿಎಲ್‌ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನವಾಗಿ ಪಿಎಲ್‌ಡಿ ಬ್ಯಾಂಕಿನ…

Read More

ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ.!! ಓನ್ ವೇ ಪ್ರೀತಿಗೆ ಅಮಾಯಕ ಯುವತಿ ಬಲಿಯಾದಳಾ.!?

ನಿರಂಜನ್ ಹಿರೇಮಠ ಪುತ್ರಿ ನೇಹಾ ಹಿರೇಮಠ್ ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ.!! ಓನ್ ವೇ ಪ್ರೀತಿಗೆ ಅಮಾಯಕ ಯುವತಿ ಬಲಿಯಾದಳಾ.!? ASHWASURYA/SHIVAMOGGA ✍️ ಸುಧೀರ್ ವಿಧಾತ ಹುಬ್ಬಳ್ಳಿ ನಗರದಲ್ಲಿ ಹಾಡ ಹಗಲೇ ಕಾರ್ಪೊರೇಟರ್ ಒಬ್ಬರ ಪುತ್ರಿ ಯನ್ನು ಬರ್ಬರವಾಗಿ ಕೊಲೆ ಮಾಡಿಲಾಗಿದೆ. ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ಮಾಸ್ಕ್ ಹಾಕಿದ ವ್ಯಕ್ತಿ ನೇಹಾ ಹಿರೇಮಠ ಎನ್ನುವ ಯುವತಿಯನ್ನು ಮನಬಂದಂತೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈಯ್ದಿದ್ದಾನೆ. ಅಶ್ವಸೂರ್ಯ/ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿ ಹಾಡು ಹಗಲೇ ಕಾರ್ಪೊರೇಟರ್ ಒಬ್ಬರ ಮಗಳನ್ನು ಬರ್ಬರವಾಗಿ…

Read More

ಅನೇಕ ಕಾಂಗ್ರೆಸ್ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಮುಳುಗಡೆಯ ಮುನ್ಸೂಚನೆ : ಬಿವೈ ರಾಘವೇಂದ್ರ

ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಮುಳುಗಡೆಯ ಮುನ್ಸೂಚನೆ : ಬಿವೈ ರಾಘವೇಂದ್ರ ASHWASURYA/SHIVAMOGGA ✍️ ಸುಧೀರ್ ವಿಧಾತ ಅಶ್ವಸೂರ್ಯ/ಶಿವಮೊಗ್ಗ : ವಿರೋಧ ಪಕ್ಷದವರಿಗೆ ನಮ್ಮ ವಿರುದ್ಧ ಸುಳ್ಳು ಅಪಪ್ರಚಾರ ಮಾಡುವುದೇ ಕೊನೆಯ ಅಸ್ತ್ರವಾಗಿದೆ. ನಾವು‌ ಅಪಪ್ರಚಾರ ಮಾಡಲು ಹೋಗುವುದಿಲ್ಲ ಚುನಾವಣೆ ಮೂಲಕವೇ ನಮ್ಮ ವಿರೋಧಿಗಳಿಗೆ ಉತ್ತರ ಕೋಡುತ್ತೇವೆ. ಅನೇಕ ಕಾಂಗ್ರೆಸ್ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ…

Read More

ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ತಂದೆಗೆ ತಕ್ಕ ಮಗ ; ಮಾಜಿ ಸಿಎಂ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಎಸ್ ಆರ್ ‌ಬೊಮ್ಮಾಯಿ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ತಂದೆಗೆ ತಕ್ಕ ಮಗ ; ಮಾಜಿ ಸಿಎಂ ಬೊಮ್ಮಾಯಿ ASHWASURYA/SHIVAMOGGA ಅಶ್ವಸೂರ್ಯ/ಶಿವಮೊಗ್ಗ ; ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ತಂದೆಗೆ ತಕ್ಕ ಮಗ, ಜಗ ಮೆಚ್ಚಿದ ಮಗ. ಆದರೆ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಸೋಲುವ ಪಕ್ಷವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ…

Read More

ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ: ಉರಿ ಬಿಸಿಲನ್ನು ಲೆಕ್ಕಿಸದೆ ರಸ್ತೆ ಉದ್ದಕ್ಕೂ ಸಾಗಿದ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು

ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ: ಉರಿ ಬಿಸಿಲನ್ನು ಲೆಕ್ಕಿಸದೆ ರಸ್ತೆ ಉದ್ದಕ್ಕೂ ಸಾಗಿದ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ASHWASURYA/SHIVAMOGGA ✍️ ಸುಧೀರ್ ವಿಧಾತ ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಕ್ಷೇತ್ರದ ಪ್ರಬಲ ಬಿಜೆಪಿಯ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಇಂದು ಸಾವಿರಾರು ಕಾರ್ಯಕರ್ತರು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು. ನಗರದ ರಾಮಣ್ಣಶ್ರೇಷ್ಠಿ ಪಾರ್ಕ್ ನಿಂದ ಇಂದು (ಏ,18) ಬೆಳಿಗ್ಗೆ 11ಗಂಟೆಗೆ ಆರಂಭವಾದ ಬಿಜೆಪಿ-ಜೆಡಿಎಸ್ ಬೆಂಬಲಿಗರ ಬೃಹತ್ ಮೆರವಣಿಗೆ ಚುನಾವಣೆಯ ಮುನ್ನವೇ ಮೈತ್ರಿ ಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗಿತ್ತು. ಬೆಳಿಗ್ಗೆಯಿಂದಲೇ ರಾಮಣ್ಣ…

Read More

ಬಿಲ್ಲವರನ್ನು ಓಲೈಸಿಕೊಳ್ಳಲು ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ಹೋಗಿ ಬಿಜೆಪಿ ದೊಡ್ಡ ಯಡವಟ್ಟನ್ನೆ ಮಾಡಿಕೊಂಡಿದೆ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಲ್ಲವರನ್ನು ಓಲೈಸಿಕೊಳ್ಳಲು ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ಹೋಗಿ ಬಿಜೆಪಿ ದೊಡ್ಡ ಯಡವಟ್ಟನ್ನೆ ಮಾಡಿಕೊಂಡಿದೆ..! ASHWASURYA/SHIVAMOGGA ಅಶ್ವಸೂರ್ಯ/ಮಂಗಳೂರು : 33 ವರ್ಷದ ಬಳಿಕ ಕರಾವಳಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಬಿಜೆಪಿ ತನ್ನೆಲ್ಲಾ ಪ್ರಯತ್ನಕ್ಕೆ ಮುಂದಾಗಿದೆ. ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪ್ರಚಾರದ ವೈಖರಿಗೆ ಹಾಗೂ ಪಡೆದುಕೊಳ್ಳುತ್ತಿರುವ ಜನಪ್ರೀಯತೆ ಒಂದು ಕಾರಣವಾದರೆ ಬಿಜೆಪಿಯಲ್ಲಿದ್ದ ಬಿಲ್ಲವ ಸಮೂದಾಯದ ಬಹುದೊಡ್ಡ ಮತದಾರರು ಪದ್ಮರಾಜ್ ಕಡೆಗೆ ವಾಲಿರುವುದು ಮತ್ತೊಂದು ಪ್ರಬಲ ಕಾರಣವಾಗಿದೆ. ಈ ಎರಡು ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನೇ…

Read More
Optimized by Optimole
error: Content is protected !!