Headlines

Ashwa Surya

ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ರಾಜ್ಯ ನಾಯಕರು ದಂಡು ಭಾಗಿಯಾಗಲಿದೆ.

ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ರಾಜ್ಯ ನಾಯಕರು ದಂಡು ಭಾಗಿಯಾಗಲಿದೆ ASHWASURYA/SHIVAMOGGA ಸುಧೀರ್ ವಿಧಾತ ಅಶ್ವಸೂರ್ಯ/ಶಿವಮೊಗ್ಗ ; ಶಿವಮೊಗ್ಗ 2024 ರ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿಯ ಪ್ರಬಲ ಅಭ್ಯರ್ಥಿ ಶ್ರೀ ಬಿ ವೈ ರಾಘವೇಂದ್ರ ರವರು ಏ,18 ರ ಗುರುವಾರದಂದು ಬಾರಿ ಜನಸ್ತೋಮದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.ನಾಮಪತ್ರ ಸಲ್ಲಿಕೆ ಕಾರ್ಯಕ್ರಮವು ಅಂದು ಬೆಳಿಗ್ಗೆ 10.00 ಗಂಟೆಗೆ ಶಿವಮೊಗ್ಗ ನಗರದ ಶ್ರೀ ರಾಮಣ್ಣ ಶ್ರೇಷ್ಠಿ ಪಾರ್ಕಿನ ಮಹಾ ಗಣಪತಿಗೆ ಪೂಜೆ ಸಲ್ಲಿಸಿದ…

Read More

ಯಡಿಯೂರಪ್ಪನವರಿಗೆ ಬಂಗಾರಪ್ಪನವರಿಂದಲೆ ಬಲ ಬಂದಿದ್ದು. ನಂತರ ಬಿಜೆಪಿಯ ಹೊಲಸು ರಾಜಕಾರಣಕ್ಕೆ ಬೇಸತ್ತು ಪಕ್ಷ ತೊರೆದು ಸಮಾಜವಾದಿ ಪಕ್ಷದಿಂದ ನಿಂತು ಗೆದ್ದಿದ್ದರು ; ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ

ಯಡಿಯೂರಪ್ಪನವರಿಗೆ ಬಂಗಾರಪ್ಪನವರಿಂದಲೆ ಬಲ ಬಂದಿದ್ದು. ನಂತರ ಬಿಜೆಪಿಯ ಹೊಲಸು ರಾಜಕಾರಣಕ್ಕೆ ಬೇಸತ್ತು ಪಕ್ಷ ತೊರೆದು ಸಮಾಜವಾದಿ ಪಕ್ಷದಿಂದ ನಿಂತು ಗೆದ್ದಿದ್ದರು; ಸಚಿವ ಎಸ್ ಮಧು ಬಂಗಾರಪ್ಪ ASHWASURYA/SHIVAMOGGA ಸುಳ್ಳು ಪ್ರಚಾರವೇ ಬಿಜೆಪಿಯವರ ಬಂಡವಾಳವಾಗಿದೆ. ಅವರ ಸುಳ್ಳುಗಳೆ ಅವರ ಅಭ್ಯರ್ಥಿಗಳ ಸೋಲಿಗೆ ಕಾರಣವಾಗುತ್ತಿದೆ. ಮೋದಿಯಿಂದ ಇಂಥ ಅನಾಹುತ ನಡೆಯುತ್ತಿದೆ. ಈಗಿನ ಸಂಸದರು ಕೂಡ ಸುಳ್ಳನ್ನೆ ಬಂಡವಾಳ ಮಾಡಿಕೊಂಡು ಬಂದಿದ್ದಾರೆ ಚಿತ್ರ ರಂಗದ ಮಹಾನ್ ಸಾಧಕ ದ್ವಾರಕೀಶ್ ನಿಧನಕ್ಕೆ ಸಂತಾಪ ಸುಚಿಸಿದ ಸಚಿವರು ನಿನ್ನೆ ದಿನ ಕನ್ನಡ ಚಿತ್ರರಂಗದ ಹಾಸ್ಯನಟ…

Read More

ಬಗರ್‌ಹುಕುಂ ಸಾಗುವಳಿದಾರರಿಗೆ ಅವಧಿಯನ್ನು 75 ವರ್ಷದಿಂದ 25 ವರ್ಷಕ್ಕೆ ಇಳಿಸಲು ತಿದ್ದುಪಡಿ ಇರಲಿ ಶಿಫಾರಸು ಕೂಡ ರಾಘವೇಂದ್ರ ಮಾಡಿಸಲಿಲ್ಲ ; ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

ಬಗರ್‌ಹುಕುಂ ಸಾಗುವಳಿದಾರರಿಗೆ ಅವಧಿಯನ್ನು 75 ವರ್ಷದಿಂದ 25 ವರ್ಷಕ್ಕೆ ಇಳಿಸಲು ತಿದ್ದುಪಡಿ ಇರಲಿ ಶಿಫಾರಸು ಕೂಡ ರಾಘವೇಂದ್ರ ಮಾಡಿಸಲಿಲ್ಲ ; ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ASHWASURYA/SHIVAMOGGA ✍️ ಸುಧೀರ್ ವಿಧಾತ ಅಶ್ವಸೂರ್ಯ/ಶಿವಮೊಗ್ಗ ; ಜನರ ಬದುಕಿಗೆ ಶಕ್ತಿ ಕೊಡದ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಏಕೆ ಮತ ಹಾಕಬೇಕು’ ಎಂದು ಶಿವಮೊಗ್ಗದಲ್ಲಿ ನೆಡೆದ ಪತ್ರಿಕಾಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಬಗರ್‌ಹುಕುಂ ಸಾಗುವಳಿದಾರರಿಗೆ ಅವಧಿಯನ್ನು 75 ವರ್ಷದಿಂದ 25 ವರ್ಷಕ್ಕೆ ಇಳಿಸಲು ತಿದ್ದುಪಡಿ ಇರಲಿ ಶಿಫಾರಸು…

Read More

ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ನಾಮಪತ್ರ ಸಲ್ಲಿಕೆ,ಪತಿ ಶಿವರಾಜಕುಮಾರ್ ಸಹೋದರ ಮಧು ಬಂಗಾರಪ್ಪ ಸಾಥ್​

ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್ ನಾಮಪತ್ರ ಸಲ್ಲಿಕೆ,ಪತಿ ಶಿವರಾಜಕುಮಾರ್ ಸಹೋದರ ಮಧು ಬಂಗಾರಪ್ಪ ಸಾಥ್​ ASHWASURYA/SHIVAMOGGA ✍️ ಸುಧೀರ್ ವಿಧಾತ ಅಶ್ವಸೂರ್ಯ/ಶಿವಮೊಗ್ಗ; ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ದಿನದಂದ ದಿನಕ್ಕೆ ರಂಗೇರುತ್ತಿದೆ. ಶಿವಮೊಗ್ಗಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಯ ಅಖಾಡಕ್ಕೆ ಇಳಿದಿದ್ದಾರೆ. ಅವರು ಸೋಮವಾರ ಏಪ್ರಿಲ್ 15 ರಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಸುವ ಸಮಯದಲ್ಲಿ ಪತಿ ಶಿವರಾಜ್​ ಕುಮಾರ್​, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಮಂಜುನಾಥ್ ಭಂಡಾರಿ…

Read More

ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಉಗ್ರರು ಅಂದರ್, ಮೊಬೈಲ್ ರಿಪೇರಿ ಮಾಡಿಸಲುಹೋಗಿ ಎನ್ಐಎ ಖೆಡ್ಡಕ್ಕೆ ಬಿದ್ದ ಶಂಕಿತರು.!

ದಿಘಾ ಪಟ್ಟಣದಲ್ಲಿ ಎನ್‌ಐಎ ಶಂಕಿತ ಉಗ್ರ ರಾದ ಮುಸಾವಿರ್‌ ಮತ್ತು ತಾಹಾನನ್ನು ಶುಕ್ರವಾರ ಬಂಧಿಸಿದ್ದಾರೆ. ಕಳೆದ ಮಾರ್ಚ್ 25ರಂದು ಅವರಿಬ್ಬರು, “ನಾವು ಕರ್ನಾಟಕ ಮತ್ತು ಮಹಾರಾಷ್ಟ್ರದ ಪ್ರವಾಸಿಗರು ಎಂದು ಹೇಳಿ ನ್ಯೂ ದಿಘಾದ ಗೆಸ್ಟ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದರಂತೆ.!ಬಾಂಬ್ ಬ್ಲಾಸ್ಟ್ ನ ಪ್ರಮುಖ ರೂವಾರಿಯಾದ ತಾಹಾನು ವಿಘ್ನೇಶ್‌ ಬಿ.ಡಿ., ಅನ್ಮೋಲ್‌ ಕುಲಕರ್ಣಿ ಹೆಸರಿನಲ್ಲಿ ಮತ್ತು ಇನ್ನೊಬ್ಬ ಶಂಕಿತ ಉಗ್ರ ಶಾಜೀಬ್‌ ಮಹಾರಾಷ್ಟ್ರದ ಪಾಲ್ಗಾರ್‌ನ ಯುಶಾ ಶಹನ್‌ವಾಜ್‌ ಪಟೇಲ್‌ ಹೆಸರಿನಲ್ಲಿ ಕೋಲ್ಕೊತಾದ ವಿವಿಧ ಲಾಡ್ಜ್ ಗಳಲ್ಲಿ ವಾಸ್ತವ್ಯ ಹೂಡಿದ್ದರಂತೆ. ಇನ್ನು ಕೆಲವು…

Read More

ಮಗ ಕಾಂತೇಶನಿಗೆ ಟಿಕೆಟ್ ಸಿಕ್ಕಿಲ್ಲ ಎಂದು ನಮ್ಮ ಕುಟುಂಬದ ವಿರುದ್ಧ ಟೀಕಾಪ್ರಹಾರ; ಈಶ್ವರಪ್ಪರಿಗೆ ಖಡಕ್ ಉತ್ತರ ಕೊಟ್ಟ ಬಿ.ವೈ. ರಾಘವೇಂದ್ರ

ಮಗ ಕಾಂತೇಶನಿಗೆ ಟಿಕೆಟ್ ಸಿಕ್ಕಿಲ್ಲ ಎಂದು ನಮ್ಮ ಕುಟುಂಬದ ವಿರುದ್ಧ ಟೀಕಾಪ್ರಹಾರ; ಈಶ್ವರಪ್ಪರಿಗೆ ಖಡಕ್ ಉತ್ತರ ಕೊಟ್ಟ ಬಿ.ವೈ. ರಾಘವೇಂದ್ರ ASHWASURYA/SHIVAMOGGA ✍️ ಸುಧೀರ್ ವಿಧಾತ ಅಶ್ವಸೂರ್ಯ/ಶಿವಮೊಗ್ಗ ; ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಬಂಡಾಯವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಸ್.ಈಶ್ವರಪ್ಪನವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಶ್ವರಪ್ಪ ವಾಕ್ ಪ್ರಹಾರಕ್ಕೆ ಬಿಜೆಪಿಯ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ರಾಘವೇಂದ್ರ ಅವರು ನಾನು ಈಶ್ವರಪ್ಪನವರ ಬಗ್ಗೆ ಮಾತನಾಡುವುದು ಬೇಡ…

Read More
Optimized by Optimole
error: Content is protected !!