Headlines

Ashwa Surya

ಹಿರಿಯ ಪತ್ರಕರ್ತ ಜಿ. ಪದ್ಮನಾಭ್ ಅವರಿಗೆ ಡಬಲ್ ಧಮಾಕ.! ಜಿ.ಪದ್ಮನಾಭ್ ಇವರನ್ನು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾಗಿ ನೇಮಕ. ಅಹಿಂದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿಯೂ ನೇಮಕ

ಜಿ.ಪದ್ಮನಾಭ್ ಹಿರಿಯ ಪತ್ರಕರ್ತರು ಹಿರಿಯ ಪತ್ರಕರ್ತ ಜಿ. ಪದ್ಮನಾಭ್ ಅವರಿಗೆ ಡಬಲ್ ಧಮಾಕ.! ಜಿ.ಪದ್ಮನಾಭ್ ಇವರನ್ನು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಅಹಿಂದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿಯೂ ನೆಮಕ. ಜಿಲ್ಲಾ ಕಾಂಗ್ರೆಸ್ ವರಿಷ್ಠರ ಸೂಚನೆ ಮೇರೆಗೆ ಹಿರಿಯ ಪತ್ರಕರ್ತರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಶ್ರೀ ಜಿ.ಪದ್ಮನಾಭ್ ಇವರನ್ನು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆ ಕಾರ್ಯದಲ್ಲಿ ಮತ್ತು ಕಾಂಗ್ರೆಸ್ ಪಕ್ಷದ ಬಲವರ್ಧನೆಯಲ್ಲಿ ಪ್ರಾಮಾಣೀಕವಾಗಿ ಸಕ್ರಿಯವಾಗಿ ಹಾಗೂ…

Read More

ಬಿಎಸ್‌ ಯಡಿಯೂರಪ್ಪನವರ ವಿರುದ್ಧ ಹಗುರವಾಗಿ ಮಾತಾಡುವುದು ಮೊದಲು ನಿಲ್ಲಿಸಲಿ; ಕೆಎಸ್ ಈಶ್ವರಪ್ಪನವರ ವಿರುದ್ಧ ಶಾಸಕ ಚನ್ನಬಸಪ್ಪ (ಚನ್ನಿ) ಗರಂ

ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪ (ಚನ್ನಿ) ಬಿಎಸ್‌ ಯಡಿಯೂರಪ್ಪನವರ ವಿರುದ್ಧ ಹಗುರ ಮಾತಾಡುವುದು ಮೊದಲು ನಿಲ್ಲಿಸಲಿ; ಕೆಎಸ್ ಈಶ್ವರಪ್ಪನವರ ವಿರುದ್ಧ ಶಾಸಕ ಚನ್ನಬಸಪ್ಪ (ಚನ್ನಿ) ಕಿಡಿ ASHWASURYA/SHIVAMOGGA ✍️ ಸುಧೀರ್ ವಿಧಾತ ಶಿವಮೊಗ್ಗದಲ್ಲಿ ಸಂಘಟನೆ ಶಕ್ತಿ ಆಧಾರದ ಮೇಲೆ ಗೆದ್ದಿದ್ದೇವೆ. ಇದನ್ನು ಯಾರೂ ಈ ಜನ್ಮದಲ್ಲಿ ಮರೆಯಬಾರದು.ಯಾರುಯಾರನ್ನು ಬೆಳೆಸಲು ಸಾಧ್ಯವಿಲ್ಲ ಅವರವರ ಶ್ರಮದಿಂದಲೆ ಮೇಲೆ ಬರಲು ಸಾಧ್ಯ ಇಲ್ಲಿ ಯಾರು ಯಾರಿಗೂ ಶಿಷ್ಯರಲ್ಲ ಯಾರು ಗುರುವಲ್ಲ ಪಾರ್ಟಿ ಬಿಟ್ಟು ಹೋರ ಹೋದ ಮೇಲೆ ಮನಸ್ಸಿಗೆ…

Read More

ಬೈಂದೂರು; ಕನಿಷ್ಟ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ನನ್ನದೆ ವಿಶ್ವಾಸ ವ್ಯಕ್ತಪಡಿಸಿದ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ ಕ್ಷೇತ್ರದ ಬಿಜೆಪಿಯ ಬಂಡಾಯ ಅಭ್ಯರ್ಥಿ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಬೈಂದೂರು; ಕನಿಷ್ಟ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ನನ್ನದೆ ವಿಶ್ವಾಸ ವ್ಯಕ್ತಪಡಿಸಿದ ಕೆ.ಎಸ್. ಈಶ್ವರಪ್ಪ ASHWASURYA/SHIVAMOGGA ✍️ ಸುಧೀರ್ ವಿಧಾತ ಅಶ್ವಸೂರ್ಯ/ಶಿವಮೊಗ್ಗ; ಹಿಂದುತ್ವವನ್ನು ಒಪ್ಪಿಕೊಂಡಿರುವ ಕಾರ್ಯಕರ್ತರು ನನ್ನ ಜೊತೆಗಿದ್ದಾರೆ. ಕನಿಷ್ಟ ಒಂದು ಲಕ್ಷ ಮತಗಳ ಅಂತರದಿಂದ ನಾನು ಗೆಲುವು ಸಾಧಿಸುವೆ. ಎಂದೆಂದೂ ಕಾರ್ಯಕರ್ತರ ಜೊತೆಗಿರುವೆ, ಕಾರ್ಯಕರ್ತರೂ ನನ್ನ ಕೈಬಿಡುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಇಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಶಿವಮೊಗ್ಗ…

Read More

ಬಿಜೆಪಿ 400 ಸ್ಥಾನ ಗೆದ್ದೆ ಗೆಲ್ಲುತ್ತೇವೆ ಎನ್ನುವುದರ ಹಿಂದಿದೆ ಮೋದಿಯಿಂದ ‘ಮ್ಯಾಚ್ ಫಿಕ್ಸಿಂಗ್.! ಅಂಪೈರ್ ಗಳ ಆಯ್ಕೆ.?: ರಾಹುಲ್ ಗಾಂಧಿ ವಾಗ್ದಾಳಿ

ಬಿಜೆಪಿ 400 ಸ್ಥಾನ ಗೆದ್ದೆ ಗೆಲ್ಲುತ್ತೇವೆ ಎನ್ನುವುದರ ಹಿಂದಿದೆ ಮೋದಿಯಿಂದ ‘ಮ್ಯಾಚ್ ಫಿಕ್ಸಿಂಗ್.! ಅಂಪೈರ್ ಗಳ ಆಯ್ಕೆ.?: ರಾಹುಲ್ ಗಾಂಧಿ ವಾಗ್ದಾಳಿ ASHWASURYA/SHIVAMOGGA SUDHIR VIDHATA ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾನುವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮ್ಯಾಚ್ ಫಿಕ್ಸಿಂಗ್ ಇಲ್ಲದೆ ಪಕ್ಷದ 400 ಪಾರ್ ಘೋಷಣೆ ಸಾಧ್ಯವಿಲ್ಲ. “400 ಪಾರ್” ಗಾಗಿ ಪ್ರಧಾನಿ “ಅಂಪೈರ್” ಗಳನ್ನು ಆಯ್ಕೆ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ದೂರಿದ್ದಾರೆ.ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು…

Read More

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ, ಲಿಸ್ಟ್‌ನಲ್ಲಿ ಇದ್ದಾರೆ ಸಾಕಷ್ಟು ಮಂದಿ.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ, ಲಿಸ್ಟ್‌ನಲ್ಲಿ ಇದ್ದಾರೆ ಸಾಕಷ್ಟು ಮಂದಿ.! ಬೆಂಗಳೂರು: ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ ಈಗಾಗಲೇ ಮತದಾರರನ್ನು ಓಲೈಸಲು ಎಲ್ಲಾ ಪಕ್ಷಗಳು ಬಿಟ್ಟು ಬಿಡದೆ ಪ್ರಚಾರಕ್ಕೆ ಮುಂದಾಗಿದ್ದಾರೆ. ಈ ಬಾರಿ ಗೆಲ್ಲಲೇಬೇಕೆಂಬ ಪಣತೊಟ್ಟು ಮೂರೂ ಪಕ್ಷಗಳು ರಾಜ್ಯದಲ್ಲಿ ಕ್ಯಾಂಪೇನ್ ಶುರು ಮಾಡಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ ತನ್ನ ರಾಷ್ಟ್ರೀಯ ನಾಯಕರನ್ನು ಚುನಾವಣಾ ಪ್ರಚಾರಕ್ಕಾಗಿ ವಿವಿಧ ರಾಜ್ಯಗಳಿಗೆ ಕಳುಹಿಸಿದ್ದು, ಈಗಾಗಲೇ ಆಡಳಿತಾರೂಢ ಬಿಜೆಪಿ ಪಕ್ಷ ತನ್ನ ಸ್ಟಾರ್ ಪ್ರಚಾರಕರ…

Read More

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಡ್ವಾಣಿ ನಿವಾಸಕ್ಕೆ ತೆರಳಿ ದೇಶದ ಅತ್ಯುನ್ನತ ನಾಗರಿಕ ಗೌರವ “ಭಾರತ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಿದರು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಡ್ವಾಣಿ ನಿವಾಸಕ್ಕೆ ತೆರಳಿ ದೇಶದ ಅತ್ಯುನ್ನತ ನಾಗರಿಕ ಗೌರವ “ಭಾರತ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ASHWASURYA/SHIVAMOGGA ✍️ ಸುಧೀರ್ ವಿಧಾತ ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಹಿರಿಯ ರಾಜಕಾರಣಿ ಎಲ್‌.ಕೆ.ಅಡ್ವಾಣಿ ಅವರ ಮನೆಗೆ ತೆರಳಿ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ “ಭಾರತ ರತ್ನ” ಪ್ರಶಸ್ತಿಯನ್ನು ಅವರ ನಿವಾಸದಲ್ಲಿ ಪ್ರಧಾನ ಮಾಡಿದರು.ಮಾಜಿ ಪ್ರಧಾನಿಗಳಾದ ಚೌಧರಿ ಚರಣ್‌ ಸಿಂಗ್‌, ಪಿ.ವಿ. ನರಸಿಂಹ ರಾವ್‌, ಕೃಷಿ ವಿಜ್ಞಾನಿ ಎಂ.ಎಸ್‌….

Read More
Optimized by Optimole
error: Content is protected !!