Headlines

Ashwa Surya

ಹೈದರಾಬಾದ್ ನಲ್ಲಿ ನೆಡೆದ ಘಟನೆ; ಮನೆಗೆ ನುಗ್ಗಿದ ದರೋಡೆಕೋರರನ್ನು ಹೊಡೆದು ಓಡಿಸಿದ ತಾಯಿ-ಮಗಳಿಗೆ ಪೊಲೀಸರಿಂದ ಸನ್ಮಾನ.!

ಹೈದರಾಬಾದ್ ನಲ್ಲಿ ನೆಡೆದ ಘಟನೆ; ಮನೆಗೆ ನುಗ್ಗಿದ ದರೋಡೆಕೋರರನ್ನು ಹೊಡೆದು ಓಡಿಸಿದ ತಾಯಿ-ಮಗಳಿಗೆ ಪೊಲೀಸರಿಂದ ಸನ್ಮಾನ.! ಶಸ್ತ್ರಸಜ್ಜಿತರಾಗಿ ಪ್ಲಾನ್ ಮಾಡಿಕೊಂಡು ಮನೆಯೊಂದರ ಕಳ್ಳತನಕ್ಕೆ ನುಗ್ಗಿದ ಇಬ್ಬರು ದರೋಡೆಕೋರರ ಪ್ಲಾನ್‌ ಉಲ್ಟಾ ಮಾಡಿದತಾಯಿ-ಮಗಳ ಶೌರ್ಯದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ, ಈ ಒಂದು ಸಾಹಸ ಮಾಡಿದ ತಾಯಿ – ಮಗಳನ್ನು ಅವರ ಮನೆಗೆ ಬಂದು ಸನ್ಮಾನಿಸಿದ ಹೈದರಾಬಾದ್ ಪೊಲೀಸರು  ಅಶ್ವಸೂರ್ಯ/ಶಿವಮೊಗ್ಗ: ಹೈದರಾಬಾದ್ ಬಿರಿಯಾನಿ ಖ್ಯಾತಿಯ ಹೈದರಾಬಾದ್‌ನಲ್ಲಿ ಅಚ್ಚರಿಯ ಪ್ರಕರಣ ಒಂದು ನಡೆದಿದೆ.ಪಕ್ಕಾ ಸ್ಕೆಚ್ ಹಾಕಿ ಮನೆಯೊಂದರ ದರೋಡೆಗೆ ನುಗ್ಗಿದ…

Read More

ಮಂಜುನಾಥ್ ಭಂಡಾರಿ ಸೇರಿ ಐವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ

ಮಂಜುನಾಥ್ ಭಂಡಾರಿ ಸೇರಿ ಐವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ASHWASURYA/SHIVAMOGGA ಅಶ್ವಸೂರ್ಯ/ಶಿವಮೊಗ್ಗ ಮಾರ್ಚ್ 23;  ಲೋಕಸಭಾ ಚುನಾವಣೆ ವೇಳೆಯಲ್ಲಿ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಶಾಸಕ ತನ್ವೀರ್ ಸೇಠ್ ಸೇರಿ ಐವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಶಾಸಕ ತನ್ವೀರ್ ಸೇಠ್,  ಜಿ.ಸಿ ಚಂದ್ರಶೇಖರ್,  ವಿನಯ್ ಕುಲಕರ್ಣೀ,  ಮಂಜುನಾಥ ಭಂಡಾರಿ, ವಸಂತ ಕುಮಾರ್ ಅವರನ್ನ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಕೆಪಿಸಿಸಿ ಪ್ರಚಾರ ಸಮಿತಿ  ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ,…

Read More

ಶತ್ರುತ್ವ ನಾಶಕ್ಕೆ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ.!?

ಶತ್ರುತ್ವ ನಾಶಕ್ಕೆ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ.!? ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಯಡಿಯೂರಪ್ಪ ಅನ್ನಪೂರ್ಣೇಶ್ವರಿ ದೇವಿಯ ಮೊರೆ ಹೋಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.ಇಂದು ರಾತ್ರಿ ಯಡಿಯೂರಪ್ಪ ಕುಟುಂಬ ಹೊರನಾಡಿನಲ್ಲಿ ವಾಸ್ತವ್ಯ ಹೂಡಲಿದೆ. ಯಡಿಯೂರಪ್ಪ ಪುತ್ರರಾದ ವಿಜಯೇಂದ್ರ, ರಾಘವೇಂದ್ರ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ? ಇಂದು ವಿಶೇಷ ಪೂಜೆ ಸಲ್ಲಿಸಲಿದ್ದು, ನಾಳೆ ಮುಂಜಾನೆ ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಚಂಡಿಕಾ ಯಾಗ ನಡೆಯಲಿದೆ. ಚುನಾವಣೆ ಹೊಸ್ತಿಲಲ್ಲಿ ಯಡಿಯೂರಪ್ಪ ಕುಟುಂಬದ ಮೇಲೆ…

Read More

ನನ್ನ ಹತ್ತಿರ ಬ್ರಹ್ಮ ಬಂದು ಬೇಡ ಅಂದ್ರು ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ; ಕೆ ಎಸ್ ಈಶ್ವರಪ್ಪ

ನನ್ನ ಹತ್ತಿರ ಬ್ರಹ್ಮ ಬಂದು ಬೇಡ ಅಂದ್ರು ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ; ಕೆ ಎಸ್ ಈಶ್ವರಪ್ಪ ASHWASURYA/SHIVAMOGGA ✍️ SUDHIR VIDHATA ಅಶ್ವಸೂರ್ಯ/ಶಿವಮೊಗ್ಗ; ನನ್ನ ಬಳಿಗೆ ಬ್ರಹ್ಮ ಬಂದು ಸ್ಫರ್ದೆಯಿಂದ ಹಿಂದೆ ಸರಿ ಅಂದರೂ ನಾನು ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿಯೊ ಮಾತೆ ಇಲ್ಲ ಈಗಾಗಲೇ ಚುನಾವಣೆಯ ಅಖಾಡಕ್ಕೆ ಇಳಿದಿದ್ದೇನೆ ಬಿರುಸಿನ ಪ್ರಚಾರದಲ್ಲಿ ನನ್ನ ಬೆಂಬಲಿಗರೊಂದಿಗೆ ತೋಡಗಿದ್ದೇನೆ ಇದು ನನಗೆ ಕೇವಲ ಬಂಡಾಯ ಅಲ್ಲ ಚುನಾವಣೆಯಲ್ಲಿ ಗೆದ್ದೆ ಗೆಲ್ಲುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ…

Read More

ಶಿವಮೊಗ್ಗ ರೌಂಡ್ ಟೇಬಲ್ 166 ಹಾಗೂ ಮೈಸೂರು ಎಲೈಟ್ ರೌಂಡ್ ಟೇಬಲ್ 256 ಸಂಯುಕ್ತಾಶ್ರಯದಲ್ಲಿ ಭದ್ರಾವತಿ ನಿರ್ಮಲಾ ಆಸ್ಪತ್ರೆಗೆ ಬಯೋಕ್ಲಿನಿಕಲ್ ಯಂತ್ರ ಕೊಡುಗೆ

ಶಿವಮೊಗ್ಗ ರೌಂಡ್ ಟೇಬಲ್ 166 ಹಾಗೂ ಮೈಸೂರು ಎಲೈಟ್ ರೌಂಡ್ ಟೇಬಲ್ 256 ಸಂಯುಕ್ತಾಶ್ರಯದಲ್ಲಿ ಭದ್ರಾವತಿ ನಿರ್ಮಲಾ ಆಸ್ಪತ್ರೆಗೆ ಬಯೋಕ್ಲಿನಿಕಲ್ ಯಂತ್ರ ಕೊಡುಗೆ ಶಿವಮೊಗ್ಗ ರೌಂಡ್ ಟೇಬಲ್ 166 ಹಾಗೂ ಮೈಸೂರು ಎಲೈಟ್ ರೌಂಡ್ ಟೇಬಲ್ 256 ರ ಸಂಯುಕ್ತಾಶ್ರಯದಲ್ಲಿ ಶನಿವಾರ ಭದ್ರಾವತಿಯ ನಿರ್ಮಲಾ ಆಸ್ಪತ್ರೆಗೆ ಸುಮಾರು 5 ಲಕ್ಷ ರೂ.ವೆಚ್ಚದ ಬಯೋಕ್ಲಿನಿಕಲ್ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ರೌಂಡ್ ಟೇಬಲ್ 166 ರ ಚೇರ್ಮನ್ ವಿಶ್ವಾಸ್ ಕಾಮತ್, ಕಾರ್ಯದರ್ಶಿ ಈಶ್ವರ್ ಸರ್ಜಿ, ವಲಯ…

Read More

ಕರ್ನಾಟಕ ಕಾಂಗ್ರೆಸ್ ಪಾರ್ಟಿ: ಪಟ್ಟು ಹಿಡಿದು ತಮ್ಮವರಿಗೆ ಲೋಕಸಭಾ ಟಿಕೆಟ್ ಗಿಟ್ಟಿಸಿಕೊಂಡ ಸಚಿವರಿಗೆ ತಾಕೀತು ನಿಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ ಇಲ್ಲವೇ ಕುರ್ಚಿ ಬಿಡಿ: ಕಾಂಗ್ರೆಸ್ ಹೈಕಮಾಂಡ್

. ಕರ್ನಾಟಕ ಕಾಂಗ್ರೆಸ್ ಪಾರ್ಟಿ: ಪಟ್ಟು ಹಿಡಿದು ತಮ್ಮವರಿಗೆ ಲೋಕಸಭಾ ಟಿಕೆಟ್ ಗಿಟ್ಟಿಸಿಕೊಂಡ ಸಚಿವರಿಗೆ ತಾಕೀತು ನಿಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ ಇಲ್ಲವೇ ಕುರ್ಚಿ ಬಿಡಿ: ಕಾಂಗ್ರೆಸ್ ಹೈಕಮಾಂಡ್ ಶಿವಮೊಗ್ಗ: ಸಾಕಷ್ಟು ವಿರೋಧದ ನಡುವೆಯೂ ತಮ್ಮ ಮಕ್ಕಳು, ಕುಟುಂಬ, ಸಹೋದರ ಸಹೋದರಿಯರಿಗೆ ತಮ್ಮ ಬೆಂಬಲಿಗರಿಗೆ ಬಿಟ್ಟು ಬಿಡದೆ ಟಿಕೆಟ್‌ ಗಿಟ್ಟಿಸಿಕೊಂಡಿರುವ ಸಚಿ ವರು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಂಡು ಬರಬೇಕು ಬರದಿದ್ದರೆ ನಿಮ್ಮ ಸಚಿವಸ್ಥಾನದ ಕುರ್ಚಿಯನ್ನು ಖಾಲಿ ಮಾಡಬೇಕಾಗುತ್ತದೆ ಎಂದು ಫಲಾನುಭವಿ ಸಚಿವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಕಟ್ಟಪ್ಪಣೆ ಮಾಡಿದೆ. ಆಡಳಿತಾರೂಢ…

Read More
Optimized by Optimole
error: Content is protected !!