Headlines

Ashwa Surya

ಬೆಂಗಳೂರು : AIಯಲ್ಲಿ ಆಸಕ್ತಿಯಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಲ್ಲಿ ತಲೆ ಎತ್ತಲಿದೆ ಭಾರತದ ಮೊದಲ ಎಐ ವಿಶ್ವವಿದ್ಯಾಲಯ.

ಬೆಂಗಳೂರು : AIಯಲ್ಲಿ ಆಸಕ್ತಿಯಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಲ್ಲಿ ತಲೆ ಎತ್ತಲಿದೆ ಭಾರತದ ಮೊದಲ ಎಐ ವಿಶ್ವವಿದ್ಯಾಲಯ. ಬೆಂಗಳೂರಿನ ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (BIEC) ನಡೆದ ‘Google I/O Connect India 2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಮಹತ್ತರ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಕರ್ನಾಟಕವನ್ನು ದೇಶದ ‘ಎಐ ರಾಜಧಾನಿ’ಯನ್ನಾಗಿ (AI Capital of India) ಪರಿವರ್ತಿಸುವ ರೋಡ್‌ಮ್ಯಾಪ್‌ನ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನಲ್ಲಿ ಭಾರತದ…

Read More

ಪ್ರೇಯಸಿಯನ್ನು ಕೊಂದು…ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪ್ರಿಯಕರ.!

ಪ್ರೇಯಸಿಯನ್ನು ಕೊಂದು…ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪ್ರಿಯಕರ.! ಇಶಾರಾ ಅವರ ಕುಟುಂಬದವರು ಆಕೆಗೆ ಸತತವಾಗಿ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ, ಅವರು ಶನಿವಾರ ಪೊಲೀಸರಿಗೆ ದೂರು ನೀಡಿದ್ದರು.ಪೊಲೀಸರು ಮೊಬೈಲ್ ಲೊಕೇಶನ್ ಟ್ರ್ಯಾಕ್ ಮಾಡಿದಾಗ ಅದು ಶ್ರೇಷ್ಠ್‌ನ ಪಿಜಿ ಕೊಠಡಿಯನ್ನು ತೋರಿಸಿದೆ.ಪೊಲೀಸರು ಪಿಜಿ ಕೊಠಡಿಯ ಬಾಗಿಲನ್ನು ಮುರಿದು ಒಳಹೋದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಶಾರಾ ಶವ ಪತ್ತೆಯಾಗಿದೆ. ಅದೇ ಸಮಯದಲ್ಲಿ ರೈಲ್ವೆ ಹಳಿಗಳ ಮೇಲೆ ಶ್ರೇಷ್ಠ್‌ ಮಲ್ಲಿಕ್ ಶವವೂ ಪತ್ತೆಯಾಗಿದೆ…. news.ashwasurya.in ಅಶ್ವಸೂರ್ಯ/ಗುರುಗ್ರಾಮ: ಅದೆಷ್ಟೋ ಪ್ರೇಮಿಗಳು ತಮ್ಮ…

Read More

ಬೆಂಗಳೂರು : ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಆತ್ಮಹತ್ಯೆಗೆ ಶರಣಾದ ಶಿಕ್ಷಕಿ.!! ಅಮ್ಮ ನನ್ನ ಪತಿ ನಾದಿನಿಯನ್ನು ಸುಮ್ಮನೆ ಬಿಡಬೇಡ…

ಬೆಂಗಳೂರು : ಪ್ರೀತಿಸಿ ಮದುವೆಯಾದ ನಾಲ್ಕೇ ತಿಂಗಳಿಗೆ ಆತ್ಮಹತ್ಯೆಗೆ ಶರಣಾದ ಶಿಕ್ಷಕಿ.!! ಅಮ್ಮ ನನ್ನ ಪತಿ ನಾದಿನಿಯನ್ನು ಸುಮ್ಮನೆ ಬಿಡಬೇಡ… ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸುಂಕದಕಟ್ಟೆಯಲ್ಲಿ ನಡೆದ ಈ ದುರಂತ ಘಟನೆಯಲ್ಲಿ, ೨೫ ವರ್ಷದ ಶ್ವೇತಾ ಎಂಬ ಖಾಸಗಿ ಶಾಲಾ ಶಿಕ್ಷಕಿ ಪತಿ ಮತ್ತು ನಾದಿನಿಯ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಸಾವಿಗೆ ಮುನ್ನ ಬರೆದಿಟ್ಟ ಡೆತ್‌ನೋಟ್‌ನಲ್ಲಿ, ತಮ್ಮ ಸಾವಿಗೆ ಪತಿ ಹಾಗೂ ಆತನ ಅಕ್ಕ (ನಾದಿನಿ) ಕಾರಣ ಎಂದು ಆರೋಪಿಸಿದ್ದರು…. news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ…

Read More

Maharaja Trophy: ಬೆಂಗಳೂರು ಬ್ಲಾಸ್ಟರ್ ತಂಡವನ್ನು ಮಣಿಸಿ ಮಹಾರಾಜ ಕಪ್ ಗೆದ್ದು ಬಿಗಿದ ಶಿವಮೊಗ್ಗ ಯೋಧಾಸ್.

Maharaja Trophy: ಬೆಂಗಳೂರು ಬ್ಲಾಸ್ಟರ್ ತಂಡವನ್ನು ಮಣಿಸಿ ಮಹಾರಾಜ ಕಪ್ ಗೆದ್ದು ಬಿಗಿದ ಶಿವಮೊಗ್ಗ ಯೋಧಾಸ್. ಶಿವಮೊಗ್ಗ ಯೋಧಾಸ್ (Shivamogga Yodhas) ತಂಡವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರೊಚಕ ಫೈನಲ್ ಪಂದ್ಯದಲ್ಲಿ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು 4 ವಿಕೆಟ್‌ಗಳಿಂದ ಮಣಿಸಿ ಚೊಚ್ಚಲ ಮಹಾರಾಜ ಟ್ರೋಫಿ (Maharaja Trophy KSCA T20) ಮುಡಿಗೇರಿಸಿಕೊಂಡಿದೆ… news.ashwasurya.in ಅಶ್ವಸೂರ್ಯ/ಬೆಂಗಳೂರು: ಆರಂಭಿಕ ಲುವ್ನಿತ್ ಸಿಸೋಡಿಯಾ (87 ರನ್‌) ಇವರ ಭರ್ಜರಿ ಆಟದ ನೆರವಿನಿಂದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ…

Read More

ಬಿಹಾರ : ನಕಲಿ ದಾಖಲಾತಿ ಕೊಟ್ಟು ಸರ್ಕಾರಿ ಹುದ್ದೆ ಪಡೆದ 3000 ಶಿಕ್ಷಕರು; 11 ವರ್ಷದ ಸಂಬಳ ವಾಪಸ್ ಪಡೆಯಲು ಮುಂದಾದ ಸರ್ಕಾರ!

ನಕಲಿ ದಾಖಲಾತಿ ಕೊಟ್ಟು ಸರ್ಕಾರಿ ಹುದ್ದೆ ಪಡೆದ 3000 ಶಿಕ್ಷಕರು; 11 ವರ್ಷದ ಸಂಬಳ ವಾಪಸ್ ಪಡೆಯಲು ಮುಂದಾದ ಸರ್ಕಾರ! news.ashwasurya.in ಅಶ್ವಸೂರ್ಯ/ಬಿಹಾರ : ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ಬಳಸಿಕೊಂಡು ಸರ್ಕಾರಿ ಉದ್ಯೋಗ ಪಡೆದಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸರ್ಕಾರ ವಜಾಗೊಳಿಸಲು ನಿರ್ಧರಿಸಿದೆ. 2006-2015ರ ನೇಮಕಾತಿ ಹಗರಣದ ತನಿಖೆ ಬಳಿಕ ಈ ಕ್ರಮ ಕೈಗೊಂಡಿದ್ದು, ವಜಾಗೊಳಿಸುವುದರ ಜೊತೆಗೆ ಅವರಿಂದ ಸಂಬಳ ವಸೂಲಿ ಮತ್ತು ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತಿದೆ.ನಕಲಿ ದಾಖಲೆಗಳನ್ನು ಸೃಷ್ಟಿಸಿ ಶಿಕ್ಷಕರ ಕೆಲಸ ಗಿಟ್ಟಿಸಿಕೊಂಡಿದ್ದವರಿಗೆ ಬಿಹಾರ ಸರ್ಕಾರ…

Read More

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‌, 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳ ಬಂಧನ.

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‌, 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳ ಬಂಧನ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯಶಸ್ವಿಯಾಗಿ ಬಂಧಿಸಿದೆ.ಬಂಧಿತ ಆರೋಪಿಗಳ ವಿವರಗಳುನೌಶಾದ್ (32): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ. ಈತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.ಅಬ್ದುಲ್ ನಾಸಿರ್ (41):…

Read More
Optimized by Optimole
error: Content is protected !!