Headlines

Ashwa Surya

ನಾಳೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಆಗಮನ,ಬೃಹತ್ ರ‍್ಯಾಲಿ,ಲಗಾನ್ ಮಂದಿರದಲ್ಲಿ ಕಾರ್ಯಕರ್ತರ ಸಭೆ: ಹೆಚ್ ಎಸ್ ಸುಂದರೇಶ್

ನಾಳೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಆಗಮನ,ಬೃಹತ್ ರ‍್ಯಾಲಿ,ಲಗಾನ್ ಮಂದಿರದಲ್ಲಿ ಕಾರ್ಯಕರ್ತರ ಸಭೆ: ಹೆಚ್ ಎಸ್ ಸುಂದರೇಶ್ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಮಾ.20ರಂದು ಬೃಹತ್ ರ‍್ಯಾಲಿ ಮೂಲಕ ಆಗಮಿಸಿ ಲಗಾನ್ ಮಂದಿರದಲ್ಲಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರ‍್ಯಾಲಿಯು ಬುಧವಾರ ಬೆಳಿಗ್ಗೆ 10 ಕ್ಕೆ ಭದ್ರಾವತಿಯಲ್ಲಿ ಆರಂಭವಾಗಿ 11 ಕ್ಕೆ ಶಿವಮೊಗ್ಗದ…

Read More

RCB Unbox ಪ್ರೋಮೋದಲ್ಲಿ ಕಾಣಿಸಿಕೊಂಡ ಶಿವಣ್ಣ, ಸುದೀಪ್ ಮತ್ತು ರಶ್ಮಿಕಾ ಮಂದಣ್ಣ..!ಇನ್ನೂ ಸಾಕಷ್ಟು ಸೆಲೆಬ್ರಿಟಿಗಳು: ಅದರು ಮಂದಣ್ಣ ಇಲ್ಯಾಕೆ ಎಂದು ನೆಟ್ಟಿಗರು ಗರಂ.!

RCB Unbox ಪ್ರೋಮೋದಲ್ಲಿ ಕಾಣಿಸಿಕೊಂಡ ಶಿವಣ್ಣ,ಸುಧೀಪ್,ರಿಷಭ್ ಮತ್ತು ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗೂ ರಶ್ಮಿಕಾ ಮಂದಣ್ಣ..! ಇನ್ನೂ ಸಾಕಷ್ಟು ಸೆಲೆಬ್ರಿಟಿಗಳು: ಅದರು ಮಂದಣ್ಣ ಇಲ್ಯಾಕೆ ಎಂದು ನೆಟ್ಟಿಗರು ಗರಂ.! ASHWASURYA/SHIVAMOGGA ✍️ SUDHIR VIDHATA ಅಶ್ವಸೂರ್ಯ/ಶಿವಮೊಗ್ಗ: ಈ ಪ್ರೋಮೋದಲ್ಲಿ ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ನಟ ಶಿವರಾಜ್ ಕುಮಾರ್ RCB Unbox ತಮ್ಮದೆ ಶೈಲಿಯಲ್ಲಿ ಅಬ್ಬರಿಸಿದ್ದಾರೆ ಮೂರ್ 42 ಸೆಕೆಂಡಿನ ಈ ಪ್ರಮೋದಲ್ಲಿ ಶಿವಣ್ಣನ ಭರ್ಜರಿಯಾಗಿದೆ ಶಿವಣ್ಣ ಮಾಸ್ ಲುಕ್ ನಲ್ಲಿ ಎಂಟ್ರಿ ಕೊಡುತ್ತಾರೆ ಅಲ್ಲಿ ಮೂರು…

Read More

ಶಿವಮೊಗ್ಗದಲ್ಲಿ ಕಾಂಗ್ರೆಸ್ ವಿರುದ್ಧ ಗರ್ಜಿಸಿದ ಪ್ರಧಾನಿ ಮೋದಿ

ಶಿವಮೊಗ್ಗದಲ್ಲಿ ಕಾಂಗ್ರೆಸ್ ವಿರುದ್ಧ ಗರ್ಜಿಸಿದ ಪ್ರಧಾನಿ ಮೋದಿ ASHWASURYA/SHIVAMOGGA SUDHIR VIDHATA ಅಶ್ವಸೂರ್ಯ/ಶಿವಮೊಗ್ಗ ಶಿವಮೊಗ್ಗ ,ಮಾ.18‌: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರಮೋದಿ ಅವರು ಕರ್ನಾಟಕದಲ್ಲಿ ಮತ್ತೆ ರಣಕಹಳೆ ಮೊಳಗಿಸುವ ಮೂಲಕ ಚುನಾವಣಾ ಕಾವು ರಂಗೇರುವಂತೆ ಮಾಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಕಲ್ಯಾಣ ಕರ್ನಾಟಕದ ಮುಖ್ಯ ಕೇಂದ್ರ ಕಲಬರುಗಿಯಲ್ಲಿ ಬಿಜೆಪಿಯ ಪರ ಪ್ರಚಾರ ಮಾಡಿದ್ದ ಮೋದಿಯವರು ಇಂದು ಮಲೆನಾಡಿನ ತವರೂರು ಶಿವಮೊಗ್ಗ ನಗರದಲ್ಲಿ ಕರ್ನಾಟಕದ ನಾಲ್ಕು ಜಿಲ್ಲೆಗಳ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿ ಬಿಜೆಪಿಯಲ್ಲಿ ಮಿಂಚಿನ…

Read More

WPL ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನು ಬಗ್ಗುಬಡಿದ ಆರ್​ಸಿಬಿ : ಈ ಬಾರಿ ಕಪ್ ಗೆದ್ದಾಯ್ತು

WPL ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನು ಬಗ್ಗುಬಡಿದ ಆರ್​ಸಿಬಿ : ಈ ಬಾರಿ ಕಪ್ ಗೆದ್ದಾಯ್ತು ASHWASURYA / SHIVAMOGGA SUDHIR VIDHATA ಅಶ್ವಸೂರ್ಯ/ಶಿವಮೊಗ್ಗ: ವುಮೆನ್ಸ್ ಪ್ರೀಮಿಯರ್ ಲೀಗ್ (WPL) ನ ಫೈನಲ್ ಪಂದ್ಯದಲ್ಲಿ ಬೆಂಗಳೂರಿನ ರಾಯಲ್ ಚಾಲೆಂಜರ್ಸ್ ತಂಡವು ದೆಹಲಿಯ ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನು ಬಗ್ಗುಬಡಿದಿದೆ ಸಂಪೂರ್ಣ ಪಂದ್ಯದ ಗತಿ ಬದಲಾಗಿದ್ದೇ ಅ ಒಂದು ಓವರ್​​ನಿಂದ ಮ್ಯಾಚ್​​ ಟರ್ನಿಂಗ್​ ಪಾಯಿಂಟ್ ಎಂದೆ ಹೇಳಬಹುದು.ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಬೌಲರ್‌ಗಳು ಅಂತಿಮ ಹಣಾಹಣಿಯ ಪಂದ್ಯದಲ್ಲಿ ಅದ್ಭುತ…

Read More

ಇಂದಿನ ಮೋದಿ ಅವರ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ – ಮಾಜಿ ಸಚಿವ ಕೆಎಸ್ ಈಶ್ವರಪ್ಪ.

ಇಂದಿನ ಮೋದಿ ಅವರ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ – ಮಾಜಿ ಸಚಿವ ಕೆಎಸ್ ಈಶ್ವರಪ್ಪ. ASHWASURYA/SHIVAMOGGA ✍️ ಸುಧೀರ್ ವಿಧಾತ ಶಿವಮೊಗ್ಗ,ಮಾರ್ಚ್,18: ತಮ್ಮ ಮಗ ಕಾಂತೇಶ್ ಗೆ ಹಾವೇರಿ ಇಂದ ಸ್ಫರ್ದೆಮಾಡಲು ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಮಾಜಿ ಸಚಿವ .ಕೆಎಸ್ ಈಶ್ವರಪ್ಪನವರು ಇಂದು ಶಿವಮೊಗ್ಗಕ್ಕೆ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ ಎಂದು ಕೆ‌ ಎಸ್ ಈಶ್ವರಪ್ಪ ನವರು ತಿಳಿಸಿದ್ದಾರೆ.ಈ ಕುರಿತು ಮಾತನಾಡಿರುವ…

Read More

ಕಲಬುರಗಿ: ತಮ್ಮ ಚುನಾವಣಾ ಪ್ರಚಾರದ ಭಾಷಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಹೆಸರನ್ನೇ ಹೇಳದ ಮೋದಿ.

ಕಲಬುರಗಿ: ಅರ್ಧ ಗಂಟೆ ಭಾಷಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಹೆಸರನ್ನೇ ಹೇಳದ ಮೋದಿ.! ASHWASURYA/SHIVAMOGGA ✍️ ಸುಧೀರ್ ವಿಧಾತ ಶಿವಮೊಗ್ಗ:ಕರ್ನಾಟಕದ ಈ ಬಾರಿಯ ಲೋಕಸಭಾ ಚುನಾವಣೆಯ ಪ್ರಚಾರವನ್ನು ಕಲಬುರಗಿಯಿಂದ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಖಾತೆ ತೆರೆಯದಂತೆ ಗ್ಯಾರಂಟಿ ಕೊಡಿ ಎಂದು ನೆರೆದಿದ್ದ ಮತದಾರರಲ್ಲಿ ಕೇಳಿದರು.. ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಖಾತೆ ತೆರೆಯದ ಹಾಗೆ ಮತಚಲಾಯಿಸುತ್ತೇವೆ ಎಂದು ನನಗೆ ಗ್ಯಾರಂಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಜನತೆಯಲ್ಲಿ‌ ಮನವಿ ಮಾಡಿದರು.ಎಐಸಿಸಿ…

Read More
Optimized by Optimole
error: Content is protected !!