Headlines

Ashwa Surya

ಬೆಂಗಳೂರು : ಇದೆ ಮೊದಲ ಬಾರಿಗೆ ಪರೀಕ್ಷೆಗೂ ಮೊದಲೇ SSLC , 2nd PUC ಫಲಿತಾಂಶದ ದಿನಾಂಕ ಪ್ರಕಟ.

ಬೆಂಗಳೂರು : ಇದೆ ಮೊದಲ ಬಾರಿಗೆ ಪರೀಕ್ಷೆಗೂ ಮೊದಲೇ SSLC , 2nd PUC ಫಲಿತಾಂಶದ ದಿನಾಂಕ ಪ್ರಕಟ. news.ashwasurya.in ಅಶ್ವಸೂರ್ಯ/ಬೆಂಗಳೂರು : ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಇಲಾಖೆಯು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಮೊದಲೇ ಫಲಿತಾಂಶದ ಸಂಭಾವ್ಯ ದಿನಾಂಕವನ್ನು ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಏಪ್ರಿಲ್‌ 7 ರಂದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರ ಫಲಿತಾಂಶ ಏಪ್ರಿಲ್‌ 24ಕ್ಕೆ ಪ್ರಕಟಿಸುವ ಗುರಿ ಇದೆ. ಫೆ.28ರಿಂದ ಮಾರ್ಚ್‌ 17ರವರೆಗೆ ನಡೆಯಲಿರುವ ದ್ವಿತೀಯ…

Read More

Ind vs Pak; ಮಗನ ಬ್ಯಾಟಿಂಗ್‌ ನೋಡಿ ಹೆತ್ತ ಕರಳು ಭಾವುಕ..! ಮನೆಯಲ್ಲೇ ಟಿವಿ ನೋಡುತ್ತಾ ಕಣ್ಣೀರು ಹಾಕಿದ ಇಶಾನ್ ಕಿಶನ್‌ ತಾಯಿ.!

Ind vs Pak; ಮಗನ ಬ್ಯಾಟಿಂಗ್‌ ನೋಡಿ ಹೆತ್ತ ಕರಳು ಭಾವುಕ..! ಮನೆಯಲ್ಲೇ ಟಿವಿ ನೋಡುತ್ತಾ ಕಣ್ಣೀರು ಹಾಕಿದ ಕಿಶನ್‌ ತಾಯಿ.! news.ashwasurya.in ಅಶ್ವಸೂರ್ಯ/ಪಾಟ್ನಾ : ಇಶಾನ್‌ ಕಿಶನ್‌‌ ಸತತ ಎರಡು ವರ್ಷಗಳಿಂದ ಹೊರಗುಳಿದ ಬಳಿಕ ಮತ್ತೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು ಮಾತ್ರ ಅದೃಷ್ಟವೇ ಸರಿ. ಬಿಗ್‌ ಕಮ್‌ಬ್ಯಾಕ್‌ ಮಾಡಿರುವ ಯುವ ವಿಕೆಟ್‌ ಕೀಪರ್‌ ಪಾಕಿಸ್ತಾನ ವಿರುದ್ಧ ಸಿಡಿದು ನಿಂತು ಅರ್ಧಶತಕ ಬಾರಿಸಿ ಗೆಲುವಿಗೆ ಕಾರಣರಾಗಿದ್ದಾರೆ. ಮಗ ಬ್ಯಾಟಿಂಗ್‌ ಮಾಡುವಾಗ ತಾಯಿ ಸುಚಿತ್ರಾ ಸಿಂಗ್‌ ಮನೆಯಲ್ಲಿ…

Read More

✨ T20 world cup, IND vs PAK: ಇಶಾನ್‌ ಕಿಶನ್‌ ಅಬ್ಬರದ ಬ್ಯಾಟಿಂಗ್ ಪಾಕಿಸ್ತಾನಕ್ಕೆ ಹೀನಾಯ ಸೋಲು ಭಾರತ ಸೂಪರ್‌-8ರ ಘಟ್ಟಕ್ಕೆ.!

No hand shake again …👍 ✨ T20 world cup, IND vs PAK: ಇಶಾನ್‌ ಕಿಶನ್‌ ಅಬ್ಬರದ ಬ್ಯಾಟಿಂಗ್ ಪಾಕಿಸ್ತಾನಕ್ಕೆ ಹೀನಾಯ ಸೋಲು ಭಾರತ ಸೂಪರ್‌-8 ಘಟ್ಟಕ್ಕೆ.! ಶ್ರೀಲಂಕಾದ ಕೊಲಂಬೊದ ಪ್ರೇಮದಾಸ್ ಕ್ರಿಕೆಟ್ ಅಂಗಳದಲ್ಲಿ ಪಾಕಿಸ್ತಾನ ತಂಡದ ನಾಯಕ ಟಾಸ್ ಗೆದ್ದು ಭಾರತ ತಂಡಕ್ಕೆ ಬ್ಯಾಟಿಂಗ್ ಗೆ ಆಹ್ವಾನಿಸಿದರು ಭಾರತ ತಂಡ ಶಿಸ್ತು ಬದ್ಧ ಬ್ಯಾಟಿಂಗ್ ಮತ್ತು ಬೌಲಿಂಗ್ ದಾಳಿಮಾಡಿ ತನ್ನ ಬದ್ಧ ಎದುರಾಳಿ ಪಾಕಿಸ್ತಾನದ ವಿರುದ್ಧ ನಿರೀಕ್ಷೆಗಿಂತಲು ಸುಲಭವಾಗಿ ಪಾಕಿಸ್ತಾನ ತಂಡವನ್ನು ಸೋಲಿಸಿ…

Read More

IND vs PAK: “ಮಾಡು ಇಲ್ಲವೆ ಮಡಿ” ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಮುಣ್ಣು ಮುಕ್ಕಿಸಿದ ಭಾರತದ ವೀರ ವನಿತೆಯರು! ರಾಧ ಪಡೆಯ ಸೆಮಿಸ್ ಆಸೆ ಇನ್ನೂ ಜೀವಂತ.!

IND vs PAK: “ಮಾಡು ಇಲ್ಲವೆ ಮಡಿ” ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಮುಣ್ಣು ಮುಕ್ಕಿಸಿದ ಭಾರತದ ವೀರ ವನಿತೆಯರು! ರಾಧ ಪಡೆಯ ಸೆಮಿಸ್ ಆಸೆ ಇನ್ನೂ ಜೀವಂತ.! news.ashwasurya.in ಅಶ್ವಸೂರ್ಯ/ಬ್ಯಾಂಕಾಕ್‌ : ಎಸಿಸಿ ಮಹಿಳಾ ಏಷ್ಯಾ ಕಪ್ ರೈಸಿಂಗ್ ಸ್ಟಾರ್ 2026 ರ ಪಂದ್ಯದಲ್ಲಿ ಪಾಕಿಸ್ತಾನ A ವಿರುದ್ಧ ಭಾರತ A ತಂಡ ಭರ್ಜರಿ ಗೆಲುವು ಸಾಧಿಸಿದೆ.ಭಾರತ (India) ತಂಡ ಪಾಕಿಸ್ತಾನ (Pakistan) ವನ್ನು 8 ವಿಕೆಟ್‌ಗಳಿಂದ ಸೋಲಿಸಿ ಮಖಾಡೆ ಮಲಗಿಸಿದೆ.! ಎಸಿಸಿ (ACC) ಮಹಿಳಾ ಏಷ್ಯಾ ಕಪ್…

Read More

ಶಿವಮೊಗ್ಗ : ಲಂಚಕ್ಕೆ ಬೇಡಿಕೆ ಇಟ್ಟ ವಿಶೇಷ ಭೂಸ್ವಾಧೀನಾಧಿಕಾರಿ, ಗ್ರಾಮ ಸಹಾಯಕ ಲೋಕಾಯುಕ್ತರ ಖೆಡ್ಡಕ್ಕೆ.!

ಶಿವಮೊಗ್ಗ : ಲಂಚಕ್ಕೆ ಬೇಡಿಕೆ ಇಟ್ಟ ವಿಶೇಷ ಭೂಸ್ವಾಧೀನಾಧಿಕಾರಿ, ಗ್ರಾಮ ಸಹಾಯಕ ಲೋಕಾಯುಕ್ತರ ಖೆಡ್ಡಕ್ಕೆ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಸರ್ಕಾರಿ ಕಛೇರಿಗೆ ವಾಹನ ಬಾಡಿಗೆ ನೀಡಿದ್ದು ಬಿಲ್ ಮಾಡಿ ಹಣ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಅವರ ಪರವಾಗಿ ಹಣ ಪಡೆಯುತ್ತಿದ್ದ ಗ್ರಾಮ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂಸ್ವಾದಿನಾಧಿಕಾರಿ ಸಿದ್ಧಲಿಂಗ ರೆಡ್ಡಿ, ಹೊಳಲೂರು ನಾಡಕಚೇರಿ ಗ್ರಾಮ ಸಹಾಯಕ ರಾಜೇಶ್ ಬಂಧಿತರು. ಓತಿಘಟ್ಟ ಗ್ರಾಮದ ನಿವಾಸಿ ವಿ. ಕೇಶವಮೂರ್ತಿ ತಮ್ಮ…

Read More

ಉಡುಪಿ : ಕಾಂಗ್ರೆಸ್ ಪಕ್ಷದ ಯುವ ಮುಖಂಡ ಶರತ್ ಕುಂದರ್ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ಪ್ರಕರಣ.! ಐವರು ಆರೋಪಿಗಳು ಅಂದರ್.

Five held for trying to murder Congress leader Sharath kundar in Udupi.! ಉಡುಪಿ : ಕಾಂಗ್ರೆಸ್ ಪಕ್ಷದ ಯುವ ಮುಖಂಡ ಶರತ್ ಕುಂದರ್ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ಪ್ರಕರಣ.! ಐವರು ಆರೋಪಿಗಳು ಅಂದರ್. ಉಡುಪಿ ಜಿಲ್ಲಾ ಎನ್‌ಎಸ್‌ಯುಐ (NSUI) ಉಪಾಧ್ಯಕ್ಷ ಶರತ್ ಕುಂದರ್ (25) ಅವರ ಮೇಲೆ ನಡೆದ ತಲ್ವಾರ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ…  news.ashwasurya.in ಅಶ್ವಸೂರ್ಯ/ಉಡುಪಿ : ಹೊಟೇಲ್ ಒಂದರಲ್ಲಿ ನಡೆದ ಕ್ಷುಲ್ಲಕ ಜಗಳ ಹಿನ್ನೆಲೆಯಲ್ಲಿ…

Read More
Optimized by Optimole
error: Content is protected !!