ಮಹರ್ಷಿ ವಾಲ್ಮೀಕಿ ರಚಿತ ರಾಮಾಯಣ ಇಂದಿಗೂ ಪ್ರಸ್ತುತ: ಸಚಿವ ಮಧು ಬಂಗಾರಪ್ಪ
ಮಹರ್ಷಿ ವಾಲ್ಮೀಕಿ ರಚಿತ ರಾಮಾಯಣ ಇಂದಿಗೂ ಪ್ರಸ್ತುತ: ಸಚಿವ ಮಧು ಬಂಗಾರಪ್ಪ

ಮಹರ್ಷಿ ವಾಲ್ಮೀಕಿ ರಚಿತ ರಾಮಾಯಣ ಇಂದಿಗೂ ಪ್ರಸ್ತುತ: ಸಚಿವ ಮಧು ಬಂಗಾರಪ್ಪ
ವಿಧಾನಸಭಾ ಕ್ಷೇತ್ರವಾರು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಶಿವಮೊಗ್ಗ ; ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ವಿಧಾನಸಭಾ ಕ್ಷೇತ್ರವಾರು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2024ರ ಅನುಷ್ಠಾನದ ವಿಚಾರದಲ್ಲಿ ಅ.27 ರಂದು ಜಿಲ್ಲಾಧಿಕಾರಿಗಳು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿರುತ್ತಾರೆ.ಶಿವಮೊಗ್ಗ ಜಿಲ್ಲೆಯ ಮತದಾರರ ಅಂಕಿ ಅಂಶಗಳು: 111-ಶಿವಮೊಗ್ಗ ಗ್ರಾಮಾಂತರ – ಮತಗಟ್ಟೆಗಳು- 249, ಪುರುಷರು -105450, ಮಹಿಳೆಯರು-107005, ಇತರೆ-4, ಒಟ್ಟು 212459. 112-ಭದ್ರಾವತಿ- ಮತಗಟ್ಟೆಗಳು- 253, ಪುರುಷರು -103026, ಮಹಿಳೆಯರು-109021, ಇತರೆ-5, ಒಟ್ಟು 212052. 113-ಶಿವಮೊಗ್ಗ – ಮತಗಟ್ಟೆಗಳು-…
ಹೊಸಮನೆ ಬಡಾವಣೆಯ ನಾಗರಿಕರ ಬಹು ವರ್ಷಗಳ ಬೇಡಿಕೆ ರಾಜಕಾಲುವೆ – ಸಚಿವ ಬೈರತಿ ಸುರೇಶ್ ಅವರಿಂದ ಉದ್ಘಾಟನೆ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ನಾಗರಿಕರ ಬಹು ವರ್ಷಗಳ ಬೇಡಿಕೆಯಾಗಿದ ರಾಜಕಾಲುವೆ ನಿರ್ಮಾಣದ ಕಾಮಗಾರಿಯು ಮಹಾನಗರ ಪಾಲಿಕೆಯ 2022- 23ರ ಎಸ್ .ಎಫ್. ಸಿ ವಿಶೇಷ ಅನುದಾನದ ಒಂದು ಕೋಟಿ ರೂ ವೆಚ್ಚದ ರಾಜಕಾಲುವೆ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಇಂದು ಬೆಳಿಗ್ಗೆ ಸಂಗೊಳ್ಳಿ ರಾಯಣ್ಣ ರಸ್ತೆಯಲ್ಲಿ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ…
ಕಳೆದ ಬಾರಿಯ ಬಿಗ್ ಬಾಸ್ ನಲ್ಲಿ ಸ್ಫರ್ದಿಗಳಾಗಿದ್ದ ಅರವಿಂದ್ ಕೆ ಪಿ ಮತ್ತು ದಿವ್ಯಾ ಉರುಡುಗ ಮೊದಲ ಬಾರಿಗೆ ನಾಯಕ ನಾಯಕಿಯಾಗಿ ಆಭಿನಯಿಸಿರುವ ಕನ್ನಡ ಚಲನಚಿತ್ರ ” ಅರ್ಧಂ ಬರ್ಧಂ ಪ್ರೇಮ ಕಥೆ “ ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆಪಿ ಮತ್ತು ದಿವ್ಯ ಉರುಡುಗ ಅಭಿನಯದ ” ಅರ್ಧಂ ಬರ್ಧ ಪ್ರೇಮ ಕಥೆ ” ಚಿತ್ರದ ಮತ್ತೊಂದು ಹಾಡು ಅಕ್ಟೋಬರ್ 29ಕ್ಕೆ ಬಿಡುಗಡೆಯಾಗಲಿದೆ news.ashwasurya. inSHIVAMOGA ಅರವಿಂದ್ ಕೌಶಿಕ್ ನಿರ್ದೇಶನದ ‘ಅರ್ಧಂ ಬರ್ಧ’ ಪ್ರೇಮಕಥೆ ಚಿತ್ರದ…
ಕವಿ ಸಾಹಿತಿ ಪತ್ರಕರ್ತ ಶಿ ಜು ಪಾಶ ಶಿಜು ಪಾಷಾಗೆ ಡಾ. ಸಿಪಿಕೆ ಕಾವ್ಯ ಪ್ರಶಸ್ತಿ ಮೈಸೂರು: ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ವತಿಯಿಂದ ಪ್ರತಿಷ್ಠಿತ ಪಂಪ ಪ್ರಶಸ್ತಿ ಪುರಸ್ಕೃತ ಡಾ.ಸಿ.ಪಿ. ಕೃಷ್ಣ ಕುಮಾರ್ ಅವರ ಗೌರವಾರ್ಥ ಹೊಸ ತಲೆಮಾರಿನ ಪ್ರತಿಭಾವಂತ ಕವಿ ಮತ್ತು ಕವಯತ್ರಿಯರನ್ನು ಗುರುತಿಸಿ ಪ್ರೋತ್ಸಾಹಿಸುವ ಸಲುವಾಗಿ ‘ಡಾ. ಸಿಪಿಕೆ ಕಾವ್ಯ ಪ್ರಶಸ್ತಿಯನ್ನು’ ಈ ಸಾಲಿನಿಂದ ಕೊಡಲಾಗುತ್ತಿದ್ದು ಪ್ರಸಕ್ತ ಸಾಲಿನ ಚೊಚ್ಚಲ ವರ್ಷದ ಪ್ರಶಸ್ತಿಗೆ ಹೊಸ ತಲೆಮಾರಿನ ಮಲೆನಾಡಿನ ಹೆಮ್ಮೆಯ ಪುತ್ರ ಕವಿ ಶಿಜು ಪಾಷಾ…
ಶಾಸಕ ಬಿ ವೈ ವಿಜಯೇಂದ್ರ ಬಿಜೆಪಿ ವರಿಷ್ಠರು ಶೋಭಾ ಕರದ್ಲಾಂಜೆ, ಯತ್ನಾಳ್ ಅವರನ್ನು ನೇಮಕ ಮಾಡಿದರೆ ಬಿಎಸ್ವೈ ವಿರೋಧವಿಲ್ಲ: ಶಾಸಕ ವಿಜಯೇಂದ್ರ news. ashwasurya. in, SHIVAMOGGA ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಬಸವನಗೌಡ ಪಾಟೀಲ ಯತ್ನಾಳ್ ಅವರನ್ನು ನೇಮಕ ಮಾಡುವುದಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರೋಧವಿದೆ ಎಂಬುದು ಊಹಾಪೋಹ ಎಂದು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರೂ ಬಿಎಸ್ವೈ ಅವರ ಪುತ್ರರಾದ ಶಿಕಾರಿಪುರದ ಶಾಸಕ…