Ashwa Surya

ಬೆಂಗಳೂರು : “ಟಾಕ್ಸಿಕ್” ನಿರ್ದೇಶಕಿ ಗೀತು ಮೋಹನ್ ದಾಸ್ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಹೀಗೆ ಹೇಳಿದ್ರು.!?..

TOXIC ಬೆಂಗಳೂರು : “ಟಾಕ್ಸಿಕ್” ನಿರ್ದೇಶಕಿ ಗೀತು ಮೋಹನ್ ದಾಸ್ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಹೀಗೆ ಹೇಳಿದ್ರು.!? ಅಶ್ವಸೂರ್ಯ/ಬೆಂಗಳೂರು : “ಟಾಕ್ಸಿಕ್” ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರವು ಮಾರ್ಚ್ 19 ರಂದು ಬೆಳ್ಳಿ ತೆರೆಗೆ ಅಪ್ಪಳಿಸಲಿದೆ. ಈ ಚಿತ್ರದಲ್ಲಿ ಯಶ್ ಜೊತೆಗೆ ದಕ್ಷಿಣ ಮತ್ತು ಬಾಲಿವುಡ್‌ನ ದೊಡ್ಡ ತಾರಾಗಣವೇ ಇದೆ.ಪ್ರಮುಖವಾಗಿ ಐವರು ನಾಯಕಿಯರು ಈ ಚಿತ್ರದಲ್ಲಿ ನಟಿಸಿದ್ದಾರೆ. ಯಶ್ ಹುಟ್ಟುಹಬ್ಬದ ಈ ಸಮಯದಲ್ಲಿ “ಟಾಕ್ಸಿಕ್” ನಿರ್ದೇಶಕಿ ಗೀತೂ ಮೋಹನ್‌ದಾಸ್ ಹೇಳಿದ್ದೇನು? ಇಂಟರೆಸ್ಟಿಂಗ್ ಸ್ಟೋರಿ…

Read More

ಶಿವಮೊಗ್ಗ : ಹಾಸ್ಟೆಲ್‌ನಲ್ಲಿ ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು.

ಶಿವಮೊಗ್ಗ : ಹಾಸ್ಟೆಲ್‌ನಲ್ಲಿ ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು. news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ವಾಜಪೇಯಿ ಬಡಾವಣೆಯ ಹಾಸ್ಟೆಲ್ ಒಂದರಲ್ಲಿ ನಡೆದಿದೆ. ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದುಮೃತನನ್ನು ವಿಧ್ಯಾರ್ಥಿಯನ್ನು ಬಳ್ಳಾರಿ ಮೂಲದ ಗಣೇಶ್ (21) ಎಂದು ಗುರುತಿಸಲಾಗಿದೆ. ಈತ ನಗರದ ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ. ವಾಜಪೇಯಿ ಬಡಾವಣೆಯ ಮೆಟ್ರಿಕ್ ನಂತರದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ. ಇಂದು (ಜ.9) ಸ್ನಾನಕ್ಕೆ ತೆರಳಿದ್ದ ವೇಳೆ ಯುವಕ ಕುಸಿದು…

Read More

ಶಿವಮೊಗ್ಗ : ಸುಂದರ ನಗರ ನಿರ್ಮಾಣ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ವಿವಿಧ ಕಾಮಾಗಿರಗಳು : ಹೆಚ್ ಎಸ್ ಸುಂದರೇಶ್, ಸೂಡ ಅಧ್ಯಕ್ಷರು.

ಶಿವಮೊಗ್ಗ : ಸುಂದರ ನಗರ ನಿರ್ಮಾಣ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ವಿವಿಧ ಕಾಮಾಗಿರಗಳು : ಹೆಚ್ ಎಸ್ ಸುಂದರೇಶ್, ಸೂಡ ಅಧ್ಯಕ್ಷರು. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರವನ್ನು ಸುಂದರಗೊಳಿಸಲು ಹಾಗೂ ನಗರದ ಜನತೆಗೆ ಅನುಕೂಲವಾಗುವ ದೃಷ್ಟಿಯಿಂದ ಸೂಡಾ ವತಿಯಿಂದ ಪಾರ್ಕ್‌ಗಳ ಅಭಿವೃದ್ದಿ, ಕೆರೆಗಳ ಅಭಿವೃದ್ದಿ, ಅಪಾರ್ಟ್ಮೆಂಟ್ ನಿರ್ಮಾಣ ಹೀಗೆ ಸುಮಾರು ಅಂದಾಜು ವೆಚ್ಚ 500 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು. ನಗರದ…

Read More

ತೆಲಂಗಾಣ : 2 ಕೋಟಿ ವಿಮಾ ಹಣಕ್ಕಾಗಿ ಲವ್ವರ್ ಜೋತೆ ಸೇರಿ ಪತಿಯನ್ನೇ ಕೊಂದು ಮುಗಿಸಿದ ಪತ್ನಿ.!!

ಹೈದರಾಬಾದ್ ಬಳಿಯ ನಿಜಾಮಾಬಾದ್‌ನಲ್ಲಿ, 2 ಕೋಟಿ ರೂ. ವಿಮಾ ಮೊತ್ತಕ್ಕಾಗಿ ಪತ್ನಿ ಸೌಮ್ಯಾ ತನ್ನ ಪ್ರಿಯಕರ ದೀಲೀಪ್ ಜೊತೆ ಸೇರಿ ಪತಿ ರಮೇಶ್‌ರನ್ನು ಹತ್ಯೆ ಮಾಡಿದ್ದಾಳೆ.! ಪೊಲೀಸರು ಪತಿಯನ್ನು ಉಸಿರು ಕಟ್ಟಿಸಿ ಕೊಂದ ಪ್ರಕರಣವನ್ನು ಬಯಲಿಗೆಳೆದಿದ್ದು, ಸೌಮ್ಯಾ, ದೀಲೀಪ್ ಮತ್ತು ಇತರರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಆಕೆಯು ಪತಿ ರಮೇಶ್‌ಗೆ ನಿದ್ರೆ ಮಾತ್ರೆ ನೀಡಿ, ನಂತರ ಪ್ರಿಯಕರನ ಸಹಾಯದಿಂದ ಕೊಲೆ ಮಾಡಿ ಹೃದಯಾಘಾತದ ನಾಟಕವಾಡಿದ್ದಳು, ಆದರೆ ವಿದೇಶದಲ್ಲಿ ಇರುವ ರಮೇಶ್ ಸಹೋದರನ ಅನುಮಾನದಿಂದಾಗಿ ಈ ಪ್ರಕರಣ ಬಯಲಿಗೆ ಬಂದಿದೆ……..

Read More

ಬೆಂಗಳೂರು: ರೌಡಿಯನ್ನು ಕಿಡ್ನಾಪ್ ಮಾಡಿ ಬೆರಳು ಕತ್ತರಿಸಿ ಕ್ರೌರ್ಯ ಮೆರೆದ ರೌಡಿಶೀಟರ್ & ಗ್ಯಾಂಗ್.!

ಬೆಂಗಳೂರು: ರೌಡಿಯನ್ನು ಕಿಡ್ನಾಪ್ ಮಾಡಿ ಬೆರಳು ಕತ್ತರಿಸಿ ಕ್ರೌರ್ಯ ಮೆರೆದ ರೌಡಿಶೀಟರ್ & ಗ್ಯಾಂಗ್.! ಬೆಂಗಳೂರು ಗ್ರಾಮಾಂತರದಲ್ಲಿ ರೌಡಿ ಶೀಟರ್ ಕಾರ್ತಿಕ್‌ನನ್ನು ಪ್ರತಿಸ್ಪರ್ಧಿ ಗಂಗಾ ಗ್ಯಾಂಗ್ ಅಪಹರಿಸಿ, ಹೊಸೂರಿಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿದೆ. ಹಲ್ಲೆಯ ವೇಳೆ ಆತನ ಬೆರಳುಗಳನ್ನು ಕತ್ತರಿಸಿ, ಗಂಭೀರವಾಗಿ ಗಾಯಗೊಂಡ ಆತನನ್ನು ರಸ್ತೆಬದಿಯಲ್ಲಿ ಎಸೆದು ಪರಾರಿಯಾಗಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು: ರೌಡಿ ಶೀಟರ್‌ನಿಂದಲೇ ಮತ್ತೊಬ್ಬ ರೌಡಿ ಶೀಟರ್‌ನನ್ನು ಕಿಡ್ನಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕು…

Read More

ಶಿವಮೊಗ್ಗ : ಗಣರಾಜ್ಯೋತ್ಸವ ದಿನಾಚರಣೆ ಅದ್ದೂರಿ ಆಚರಣೆಗೆ ಸಕಲ ಸಿದ್ದತೆ : ಪ್ರಭುಲಿಂಗ ಕವಳಿಕಟ್ಟಿ.

ಶಿವಮೊಗ್ಗ : ಗಣರಾಜ್ಯೋತ್ಸವ ದಿನಾಚರಣೆ ಅದ್ದೂರಿ ಆಚರಣೆಗೆ ಸಕಲ ಸಿದ್ದತೆ : ಪ್ರಭುಲಿಂಗ ಕವಳಿಕಟ್ಟಿ. news.ashwasurya.in ಅಶ್ವಸೂರ್ಯ/ ಶಿವಮೊಗ್ಗ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜನವರಿ 26 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಗಣರಾಜ್ಯೋತ್ಸವ ದಿನಾಚರಣೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಷ್ಟಾಚಾರದಂತೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು,…

Read More
Optimized by Optimole
error: Content is protected !!