ಬೆಂಗಳೂರು : ಡಿ.ಕೆ. ಶಿವಕುಮಾರ್ ಸಂಪುಟದ ಮಂತ್ರಿಗಳಿಗೆ ಜಿಲ್ಲೆಗಳ ಉಸ್ತುವಾರಿ ಹಂಚಿಕೆ;ಯಾವ ಜಿಲ್ಲೆಗೆ ಯಾರು.?
ಬೆಂಗಳೂರು : ಡಿ.ಕೆ. ಶಿವಕುಮಾರ್ ಸಂಪುಟದ ಮಂತ್ರಿಗಳಿಗೆ ಜಿಲ್ಲೆಗಳ ಉಸ್ತುವಾರಿ ಹಂಚಿಕೆ;ಯಾವ ಜಿಲ್ಲೆಗೆ ಯಾರು.? ಕರ್ನಾಟಕ ಸರ್ಕಾರವು ಪ್ರಾಕೃತಿಕ ವಿಕೋಪ ನಿರ್ವಹಣೆ ಮತ್ತು ಜಿಲ್ಲಾಡಳಿತದ ಮೇಲ್ವಿಚಾರಣೆಗಾಗಿ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದೆ. ಪ್ರವಾಹ, ಅತಿವೃಷ್ಟಿ ಅಥವಾ ಯಾವುದೇ ನೈಸರ್ಗಿಕ ವಿಕೋಪಗಳು ಸಂಭವಿಸಿದಾಗ ಸ್ಥಳೀಯ ಆಡಳಿತದೊಂದಿಗೆ ಸಮನ್ವಯ ಸಾಧಿಸಿ, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವುದು ಇವರ ಮುಖ್ಯ ಜವಾಬ್ದಾರಿಯಾಗಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ, ಸಂಭವನೀಯ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಸರ್ಕಾರ ಸಿದ್ಧತೆ…
