Headlines

Ashwa Surya

ಸಾಗರದ ಗಟಪತಿ ಬ್ಯಾಂಕ್ ಉಪಧ್ಯಾಕ್ಷರಾಗಿ ಎಸ್.ಎಂ, ರಮೇಶ್ ಆಯ್ಕೆ.

ಸಾಗರದ ಗಣಪತಿ ಬ್ಯಾಂಕ್ ಉಪಾಧ್ಯಕ್ಷರಾಗಿ ಎಸ್.ಎಂ. ರಮೇಶ್ ಆಯ್ಕೆ:ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಬ್ಯಾಂಕ್ ಗಳಲ್ಲಿ ಒಂದಾದ ಸಾಗರದ ಶ್ರೀ ಗಣಪತಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಉಪಾಧ್ಯಕ್ಷರಾಗಿ ಎಸ್.ಎಂ. ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬ್ಯಾಂಕಿನಲ್ಲಿ ನಡೆದ ಉಪಾಧ್ಯಕ್ಷ ಚುನಾವಣೆಯಲ್ಲಿ ರಮೇಶ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಬ್ಯಾಂಕಿನ ಆಡಳಿತ ಮಂಡಳಿ ರಮೇಶ್ ರಿಗೆ ಅಭಿನಂದನೆ ಸಲ್ಲಿಸಿದೆ.ಈ ಸಂದರ್ಭದಲ್ಲಿ ಅಧ್ಯಕ್ಷ ಬಿ. ದೇವೇಂದ್ರ,  ನಿರ್ದೇಶಕರುಗಳಾದ ಶೋಭಾ ಲಂಬೋಧರ್, ಸರಸ್ವತಿ ನಾಗರಾಜ್, ಆರ್. ವಿನಾಯಕರಾವ್, ಕೃಷ್ಣಮೂರ್ತಿ ಭಂಡಾರಿ,  ವಿ. ಶಂಕರ್, ವಿ….

Read More

ಕುವೆಂಪು ವಿಶ್ವವಿದ್ಯಾನಿಲಯ 2022-23ನ ಸಾಲಿನ ಘಟಿಕೋತ್ಸವದಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡ ಕು|| ಆಶಾ ಆರ್ ಮತ್ತು ಕು|| ಹೇಮಾ ಜೆ ಪಿ

ಶಿವಮೊಗ್ಗ, ಜುಲೈ 25 : ಕುವೆಂಪು ವಿಶ್ವವಿದ್ಯಾನಿಲಯದ 2022-23ನೇ ಸಾಲಿನ ಘಟಿಕೋತ್ಸವದಲ್ಲಿ ಶಂಕರಘಟ್ಟ ಅಲ್ಪಸಂಖ್ಯಾತರ ಸ್ನಾತಕೋತ್ತರ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರುಗಳಾದ ಕು|| ಹೇಮಾ ಜೆ.ಪಿ ಇವರು ಪಿ.ಜಿ. ಡಿಪ್ಲೊಮಾ ಇನ್ ಯೋಗದಲ್ಲಿ ಸ್ವರ್ಣಪದಕ ಹಾಗೂ ಕು|| ಆಶಾ ಆರ್. ಇವರು ಎಂ.ಎ. ಸಮಾಜಶಾಸ್ತ್ರ ವಿಷಯದಲ್ಲಿ 5 ಸ್ವರ್ಣ ಪದಕಗಳನ್ನು ಪಡೆದಿರುತ್ತಾರೆ. ಈ ಇಬ್ಬರು ವಿದ್ಯಾರ್ಥಿನಿಯರಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮತ್ತು ತಾಲೂಕು ವಿಸ್ತರಣಾಧಿಕಾರಿ, ಶಿವಮೊಗ್ಗ ಉಪವಿಭಾಗ ಇವರುಗಳು ಅಭಿನಂದನೆ ಸಲ್ಲಿಸಿದರು ಸುಧೀರ್ ವಿಧಾತ,…

Read More

ಅಮಿತ್ ಶಾ, ಜೆಪಿ ನಡ್ಡಾರನ್ನು ಭೇಟಿ ಮಾಡಿದ ಬಿವೈ ವಿಜಯೇಂದ್ರ: ಕುತೂಹಲ ಮೂಡಿಸಿರುವ ವಿಜಯೇಂದ್ರ ನಡೆ..!! ಕರ್ನಾಟಕದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟ ಯಾರಿಗೆ..?

ಬೆಂಗಳೂರು: ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಲವು ನಾಯಕರು ತೆರೆಮರೆಯಲ್ಲಿ ಪೈಪೋಟಿ ನಡೆಸುತ್ತಿದ್ದಾರೆ. ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಂದು ಎರಡು ತಿಂಗಳು ಕಳೆದರೂ ರಾಜ್ಯ ಬಿಜೆಪಿಯಲ್ಲಿ ಯಾವುದೇ ಬೆಳವಣಿಗೆಯು ನಡೆದಿಲ್ಲ ಪಕ್ಷ ಸಂಘಟನೆ ಮತ್ತು ಇನ್ನೂಳಿದ ಚುನಾವಣೆಗಳಲ್ಲಿ ಬಿಜೆಪಿಯನ್ನು ಮಂಚೂಣಿಗೆ ತಂದು‌ ನಿಲ್ಲಿಸುವ ಜವಬ್ದಾರಿ ಕರ್ನಾಟಕದ ಬಿಜೆಪಿ ನಾಯಕರ ಹೆಗಲ ಮೇಲಿದೆ. ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ…

Read More

ಬಿಜೆಪಿಯವರು ಅಧಿಕಾರ ಕಳೆದುಕೊಂಡ ನಂತರ ಮಾನಸಿಕವಾಗಿ ವರ್ತಿಸುತ್ತಿದ್ದಾರೆ..!! : ಸಚಿವ ಮಧು ಬಂಗಾರಪ್ಪ.

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಮಂಗಳೂರು: ಕಾಂಗ್ರೆಸ್ಸಿನ ಯಾರೇ ಸಚಿವರು ಯಾವುದೇ ಜಿಲ್ಲೆಗೆ ಭೇಟಿ ನೀಡಿದಾಗ ಪಕ್ಷದ ಕಚೇರಿಗೆ ಕಡ್ಡಾಯವಾಗಿ ಹೋಗಬೇಕು ಎಂದು ಹೈಕಮಾಂಡ್ ಸೂಚನೆ ನೀಡಿದ್ದು  ಇದು ಒಳ್ಳೆಯ  ಸಂಪ್ರದಾಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಅವರು  ಹೇಳಿದರು.ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಅಧಿಕಾರದಲ್ಲಿ ಇದ್ದಾಗ. ಇಲ್ಲದೇ ಇದ್ದಾಗ ಪಕ್ಷದ ಕಚೇರಿಗೆ ಭೇಟಿ ನೀಡಿ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ. ರವರ ಸೂಚನೆ ಮೇರೆಗೆ ದಿನಾಂಕ:24/07/2023 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸದರಿ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಿದೆ.ಉಪನಿರ್ದೇಶಕರು (ಆಡಳಿತ),ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲೆ. ಸುಧೀರ್…

Read More
Optimized by Optimole
error: Content is protected !!