ಶಿವಮೊಗ್ಗ : ಸುವರ್ಣ ಸಂಸ್ಕೃತಿ ಭವನ ಆವರಣದಲ್ಲಿ ನಿರ್ಮಿಸಿರುವ ಪಿ.ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಹಾಗೂ ಒಮ್ಮೆ ಹೆಣ್ಣಾಗು ನಾಟಕ ಪ್ರದರ್ಶನ.
ಶಿವಮೊಗ್ಗ : ಸುವರ್ಣ ಸಂಸ್ಕೃತಿ ಭವನ ಆವರಣದಲ್ಲಿ ನಿರ್ಮಿಸಿರುವ ಪಿ.ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಹಾಗೂ ಒಮ್ಮೆ ಹೆಣ್ಣಾಗು ನಾಟಕ ಪ್ರದರ್ಶನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸುವರ್ಣ ಸಂಸ್ಕೃತಿ ಭವನ ಆವರಣದಲ್ಲಿ ರಂಗಾಯಣ, ಶಿವಮೊಗ್ಗ ಇವರು ನೂತನವಾಗಿ ನಿರ್ಮಿಸಿರುವ ‘ಪಿ ಲಂಕೇಶ್ ಬಯಲು ಮಂದಿರ’ದ ಉದ್ಘಾಟನಾ ಸಮಾರಂಭವನ್ನು ಮಾ.14 ರ ಸಂಜೆ 4.30 ಕ್ಕೆ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ…
