Headlines

Ashwa Surya

ರಾಜ್ಯದಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ, ಪರೀಕ್ಷೆ ಶುಭಹಾರೈಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.

ರಾಜ್ಯದಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ, ಪರೀಕ್ಷೆ ಶುಭಹಾರೈಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ. ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಬೆಂಗಳೂರು ಉತ್ತರ ಜಿಲ್ಲೆಯ ಮಲ್ಲೇಶ್ವರಂನ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು ಭೇಟಿನೀಡಿ, ಆತ್ಮಸ್ಥೈರ್ಯ ತುಂಬುವ ಮೂಲಕ ವಿದ್ಯಾರ್ಥಿಗಳಿಗೆ ಪುಷ್ಪನೀಡಿ ಶುಭಹಾರೈಸಿದರು… ಬಳಿಕ ಪರೀಕ್ಷಾ ಸಿದ್ದತಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಕೊಠಡಿಗಳನ್ನು ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು…

Read More

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧ: ಸಚಿವ ಮಧು ಬಂಗಾರಪ್ಪ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧ: ಸಚಿವ ಮಧು ಬಂಗಾರಪ್ಪ ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಬೆಂಗಳೂರು: ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು ವಿಕಾಸಸೌಧದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಅಲ್ಲಿನ “ಶೈಕ್ಷಣಿಕ ಅಭಿವೃದ್ಧಿ ವಿಷಯಗಳ ಕುರಿತು” ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು, ವಿಧಾನಪರಿಷತ್ ಸದಸ್ಯರೊಂದಿಗೆ ತಮ್ಮ ಕ್ಷೇತ್ರದಲ್ಲಿನ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಷಯಗಳ…

Read More

ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಅವರು ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ

ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ರವರು ಶುಕ್ರವಾರ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ, ಸೂಕ್ತ ಸಲಹೆ ಸೂಚನೆಗಳನ್ನು‌ ನೀಡಿದರು ಅಡುಗೆ ಮನೆಗೆ ತೆರಳಿ, ಅಡುಗು ಮನೆ ಮೇಲ್ಚಾವಣೆ ಹಾಗೂ ಆಹಾರದ ಸುರಕ್ಷಿತ ತಪಾಸಣೆ ಮಾಡಿದರು.ಕೈ ತೊಳೆಯುವ ಸ್ಥಳ, ವಾಟರ್ ಫಿಲ್ಟರ್ , ಮಕ್ಕಳ ಮಲಗುವ ಕೊಠಡಿಯನ್ನು ಪರಿವೀಕ್ಷಿಸಿ ಹಾಳಾಗಿರುವ…

Read More

50 ವರ್ಷ ಅಯ್ತು ಕಂದ ನಿನಗೆ ಒಂದ್ಸಲ ಬಂದು ನನ್ನ ನೋಡ್ಕೊಂದು ಹೋಗು: ಪುನೀತ್ ರಾಜ್‍ಕುಮಾರ್ ಬಗ್ಗೆ ಸೋದರತ್ತೆ ಹೇಳಿದ್ದು..

50 ವರ್ಷ ಅಯ್ತು ಕಂದ ನಿನಗೆ ಒಂದ್ಸಲ ಬಂದು ನನ್ನ ನೋಡ್ಕೊಂದು ಹೋಗು: ಪುನೀತ್ ರಾಜ್‍ಕುಮಾರ್ ಬಗ್ಗೆ ಸೋದರತ್ತೆ ಹೇಳಿದ್ದು.. ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಗಾಜನೂರು : ಪುನೀತ್ ರಾಜ್‌ಕುಮಾರ್ ಅವರ 50ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಸೋದರ ಅತ್ತೆ ನಾಗಮ್ಮ ವಿಶೇಷವಾಗಿ ಹುಟ್ಟುಹಬ್ಬಕ್ಕೆ ಶುಭಾಶಯ ಹೇಳಿದ್ದಾರೆ. ಅಪ್ಪು ನಿನಗೆ 50 ವರ್ಷ ಆಯಿತೇ? ಅಂತಲೂ ಆಶ್ಚರ್ಯಪಟ್ಟಿದ್ದಾರೆ. ಆದರೆ, ನಾಗಮ್ಮ ಅವರಿಗೆ ಅಪ್ಪು ಅಂದರೆ ಪಂಚ ಪ್ರಾಣ. ಅಪ್ಪು ಅವರು ಮರಣ ಹೊಂದಿರುವುದು ಅವರಿಗೆ ಗೊತ್ತೇ ಇಲ್ಲ.ಅವರಿಗೆ ತಿಳಿದರೆ…

Read More

ತಮಿಳುನಾಡು||ಹಾಡಹಗಲೇ ಹೈವೇಯಲ್ಲಿ ಭೀಕರ ಕೃತ್ಯ.! ಹಂತಕರ ಲಾಂಗಿನೇಟಿಗೆ ಪತ್ನಿಯ ಎದುರಲ್ಲೆ ಉಸಿರು ಚಲ್ಲಿದ ರೌಡಿಶೀಟರ್.!

ತಿರುಪ್ಪೋರಿನ ಪೆರಿಯಪಾಳ್ಯಂ ನಿವಾಸಿ 35 ವರ್ಷದ ಚಾಣಕ್ಯ ಅಲಿಯಾಸ್ ಜಾನ್ ಹತ್ಯೆಯಾದ ರೌಡಿಶೀಟರ್. ಸೇಲಂನಾದ್ಯಂತ ಹಲವಾರು ಪೊಲೀಸ್ ಠಾಣೆಗಳಲ್ಲಿ ಆತನ ವಿರುದ್ಧ ಅನೇಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆಯಂತೆ. ಆತ ವಾಹನ ಮಾರಾಟ ಮತ್ತು ಫೈನಾನ್ಸ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ.ವರದಿಗಳ ಪ್ರಕಾರ ಜಾನ್ ತನ್ನ ಪತ್ನಿಯೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ತಮ್ಮ ಕಾರಿನಲ್ಲಿ ಬೆನ್ನತ್ತಿ ಬಂದ ಹಂತಕರು ಹಿಂದಿನಿಂದ ಜಾನ್‌ನ ಕಾರಿಗೆ ಡಿಕ್ಕಿ ಹೊಡೆದು ನಿಲ್ಲುವಂತೆ ಮಾಡಿದ್ದಾರೆ. ನಂತರ ನಾಲ್ವರು ವ್ಯಕ್ತಿಗಳು ಕಾರಿನಿಂದ ಹೊರಬಂದು ಆತನ ಪತ್ನಿ ಶರಣ್ಯಳನ್ನು ಪಕ್ಕಕ್ಕೆ ತಳ್ಳಿ…

Read More

NEET SUCCESSFUL JOURNEY : 2019 ರಲ್ಲಿ NEET ಪರೀಕ್ಷೆಯಲ್ಲಿ ಫೇಲ್.2020 ರಲ್ಲಿ 720 ಕ್ಕೆ 680. ದೆಹಲಿ ಏಮ್ಸ್ ವೈದ್ಯಕೀಯ ಕಾಲೇಜಿಗೆ ಪ್ರವೇಶ.!

NEET SUCCESSFUL JOURNEY : 2019 ರಲ್ಲಿ NEET ಪರೀಕ್ಷೆಯಲ್ಲಿ ಫೇಲ್.2020 ರಲ್ಲಿ 720 ಕ್ಕೆ 680. ದೆಹಲಿ ಏಮ್ಸ್ ವೈದ್ಯಕೀಯ ಕಾಲೇಜಿಗೆ ಪ್ರವೇಶ.! ಮಗಳಿಗೆ ಫೋನ್​​ ಕೊಡಿಸಲು ಸಾಲ ಮಾಡಿದ್ದ ತಂದೆ; ತಂದೆಯ ಕನಸನ್ನು ನನಸುಮಾಡಿದ ಮಗಳು NEET​​ ಪರೀಕ್ಷೆಯಲ್ಲಿ ಪಾಸ್​​ ಆಗಿ ದೆಹಲಿಯ ಏಮ್ಸ್ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆದಳು.! ASHWASURYA/SHIVAMOGGA news.ashwasurya.in ಅಶ್ವಸೂರ್ಯ: ಪ್ರತಿಯೊಬ್ಬ ವಿಧ್ಯಾರ್ಥಿಯು ಓದಬೇಕಾದ ವಿಧ್ಯಾರ್ಥಿನಿಯೊಬ್ಬಳ ನೈಜ ಕಥೆ.! ನಾವು ಹೇಳ ಹೊರಟಿರುವುದು ಚಾರುಲ್ ಹೊನಾರಿಯಾ ಎಂಬ ವಿಧ್ಯಾರ್ಥಿನಿಯ ನೀಟ್…

Read More
Optimized by Optimole
error: Content is protected !!