Headlines

Ashwa Surya

ಬೆಂಗಳೂರು : ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಮೇಲೆ ಅತ್ಯಾಚಾರ ಪ್ರಕರಣ, ಮಗುವಾಗಿರುವುದರಿಂದ ಮದುವೆಯಾಗುವುದೆ ಉತ್ತಮ: ಹೈಕೋರ್ಟ್

ಬೆಂಗಳೂರು : ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಮೇಲೆ ಅತ್ಯಾಚಾರ ಪ್ರಕರಣ, ಮಗುವಾಗಿರುವುದರಿಂದ ಮದುವೆಯಾಗುವುದೆ ಒಳ್ಳೆಯದು: ಹೈಕೋರ್ಟ್ news.ashwasurya.in ಅಶ್ವಸೂರ್ಯ/ಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಗರ್ಭಿಣಿಯಾದ ಬಳಿಕ ವಂಚಿಸಿರುವ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ.ಡಿಎನ್ಎ ಪರೀಕ್ಷೆಯ ವರದಿ ಲಭ್ಯವಾಗಿದ್ದು, ಬಿಜೆಪಿ ನಾಯಕ ಮತ್ತು ಪುತ್ತೂರು ನಗರ ಪುರಸಭೆ ಸದಸ್ಯ ಪಿಜಿ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ…

Read More

ಬೆಂಗಳೂರು : ಅಪ್ಪ- ಅಮ್ಮನಿಗೆ ನಾನು ಒಳ್ಳೆ ಮಗ ಆಗಲಿಲ್ಲ.! ಒಳ್ಳೆಯ ಹೆಸರು ಮಾಡೊದಿಕ್ಕೂ ಬಿಡ್ತಾ ಇಲ್ಲಾ! ಮೊಹಮದ್ ನಲಪಾಡ್.

ಬೆಂಗಳೂರು : ಅಪ್ಪ- ಅಮ್ಮನಿಗೆ ನಾನು ಒಳ್ಳೆ ಮಗ ಆಗಲಿಲ್ಲ.! ಒಳ್ಳೆಯ ಹೆಸರು ಮಾಡೊದಿಕ್ಕೂ ಬಿಡ್ತಾ ಇಲ್ಲಾ! ಮೊಹಮದ್ ನಲಪಾಡ್. news.ashwasurya.in ಅಶ್ವಸೂರ್ಯ/ಬೆಂಗಳೂರು : ತಮ್ಮ ತಂದೆಯಂತೆ ಉತ್ತಮ ಮಗನಾಗಿ ಬಾಳಲು ಪ್ರಯತ್ನಿಸುತ್ತಿದ್ದರೂ, ಪ್ರತಿ ಬಾರಿ ಇಂತಹ ಕೇಸುಗಳನ್ನು ಇಟ್ಟುಕೊಂಡು ನನ್ನನ್ನು ಮತ್ತು ನಮ್ಮ ಕುಟುಂಬವನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ನಲಪಾಡ್ ಬೇಸರ ವ್ಯಕ್ತಪಡಿಸಿದ್ದಾರೆ.ED ದಾಳಿ ನೆಡೆದಿರೋದು ನನ್ನ ಹಾಗೂ ನನ್ನ ತಮ್ಮನ ಮೇಲೆ, ಈ ದಾಳಿಗೂ ನಮ್ಮ ತಂದೆ ಹ್ಯಾರಿಸ್‌ಗೂ ಯಾವುದೇ ಸಂಬಂಧ ಇಲ್ಲ ಎಂದು…

Read More

ಬೆಂಗಳೂರು : ಸ್ಪಾ ಮತ್ತು ಮನೆಗಳಲ್ಲಿ ನೆಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಸಿಸಿಬಿ ದಾಳಿ: ಮೂವರು ಮಹಿಳೆಯರು ಸೇರಿ ನಾಲ್ವರ ಬಂಧನ.!

ಬೆಂಗಳೂರು : ಸ್ಪಾ ಮತ್ತು ಮನೆಗಳಲ್ಲಿ ನೆಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಸಿಸಿಬಿ ದಾಳಿ: ಮೂವರು ಮಹಿಳೆಯರು ಸೇರಿ ನಾಲ್ವರ ಬಂಧನ.! news.ashwasurya.in ಅಶ್ವಸೂರ್ಯ/ ಬೆಂಗಳೂರು: ಸ್ಪಾ ಹಾಗೂ ಮನೆಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ.ಬೆಂಗಳೂರಿನ ಬಾಗಲಗುಂಟೆ, ಬ್ಯಾಡರಹಳ್ಳಿ, ಹೆಚ್ಎಎಲ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ದಾಳಿಯ ಸಂದರ್ಭದಲ್ಲಿ ಆರು ಜನ ಮಹಿಳೆಯರನ್ನು ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ.ಮಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ಸ್ಪಾ ಹೆಸರಿನಲ್ಲಿ…

Read More

ಶಿವಮೊಗ್ಗ : ಶಿವಮೊಗ್ಗ ಹೊರವಲಯದ ತುಂಗಾ ತೀರದಲ್ಲಿ ನೆಡೆದ ಟ್ರಯಲ್ ಬ್ಲಾಸ್ಟ್ ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು.

ಶಿವಮೊಗ್ಗ : ಶಿವಮೊಗ್ಗ ಹೊರವಲಯದ ತುಂಗಾ ತೀರದಲ್ಲಿ ನೆಡೆದ ಟ್ರಯಲ್ ಬ್ಲಾಸ್ಟ್ ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು. news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗ ಹೊರವಲಯದ ತುಂಗಾ ತೀರದಲ್ಲಿ ನೆಡೆದ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 3ನೇ ಅಪರಾಧಿ ಅರಾಫತ್‌ಗೆ (Arafat) 6 ವರ್ಷ ಜೈಲು ಶಿಕ್ಷೆ ವಿಧಿಸಿ ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಟ್ರಯಲ್ ಬ್ಲಾಸ್ಟ್ ಕೇಸ್‌ನಲ್ಲಿ 3ನೇ ಅಪರಾಧಿಯಾಗಿದ್ದ ಅರಾಫತ್ ಅಲಿ ಆರೋಪ ಸಾಬೀತಾಗಿದ್ದು, ವಿಚಾರಣೆ ನಡೆಸಿದ ಎನ್ಐಎ ವಿಶೇಷ ಕೋರ್ಟ್ (NIA…

Read More

BIG NEWS : ಕರ್ನಾಟಕ ಎಸ್ಎಸ್ಎ‌ಲ್‌ಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್ 24 ಅಥವಾ 25ಕ್ಕೆ ಪ್ರಕಟ ಸಾಧ್ಯತೆ.

BIG NEWS : ಕರ್ನಾಟಕ ಎಸ್ಎಸ್ಎ‌ಲ್‌ಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್ 24 ಅಥವಾ 25ಕ್ಕೆ ಪ್ರಕಟ ಸಾಧ್ಯತೆ. ಕರ್ನಾಟಕದ 2026ರ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳ ಫಲಿತಾಂಶವು ಏಪ್ರಿಲ್ 24 ಅಥವಾ 25 ರಂದು ಪ್ರಕಟವಾಗುವ ನಿರೀಕ್ಷೆಯಿದೆ. ಅಧಿಕೃತ ಫಲಿತಾಂಶಗಳನ್ನು karresults.nic.in ಮತ್ತು sslc.karnataka.gov.in ನಲ್ಲಿ ವೀಕ್ಷಿಸಬಹುದು. ಈ ವರ್ಷ ಸುಮಾರು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ… news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಸದ್ಯದಲ್ಲೇ ಕೊನೆಗೊಳ್ಳಲಿದೆ. ಈ ವರ್ಷದ…

Read More

ನವದೆಹಲಿ : ಕ್ಷೇತ್ರ ಪುನರ್ ವಿಂಗಡಣೆ, ಕರ್ನಾಟಕದಲ್ಲಿ 28 ರಿಂದ 42 ಏರಿಕೆಯಾಗಲಿದೆ.! ಮಾಹಿತಿ ನೀಡಿದ ಗೃಹ ಸಚಿವ ಅಮಿತ್ ಶಾ.

ನವದೆಹಲಿ : ಕ್ಷೇತ್ರ ಪುನರ್ ವಿಂಗಡಣೆ, ಕರ್ನಾಟಕದಲ್ಲಿ 28 ರಿಂದ 42 ಏರಿಕೆಯಾಗಲಿದೆ.! ಮಾಹಿತಿ ನೀಡಿದ ಗೃಹ ಸಚಿವ ಅಮಿತ್ ಶಾ. news.ashwasurya.in ಅಶ್ವಸೂರ್ಯ/ನವದೆಹಲಿ : ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆಯ ಕುರಿತು ಪರ ವಿರೋಧ ವ್ಯಕ್ತವಾಗುತ್ತಿದೆ. ಈ ನಡವೆ ಕೇಂದ್ರ ಗೃಹ ಸಚಿವ ಸಮೀತ್ ಶಾ ಅವರು ಕ್ಷೇತ್ರ ಪುನರ್ ವಿಂಗಡನೆ ನಂತರ ಕರ್ನಾಟಕಕ್ಕೆ ಎಷ್ಟು ಸ್ಥಾನಗಳು ಹೆಚ್ಚಲಿವೆ ಎಂಬ ಬಗ್ಗೆ ಸಂಸತನಲ್ಲಿ ಮಾಹಿತಿ ನೀಡಿದ್ದಾರೆ.ಕರ್ನಾಟಕದಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆಯು ಸದ್ಯದ 28 ರಿಂದ 42…

Read More
Optimized by Optimole
error: Content is protected !!