ಭದ್ರಾವತಿ :ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತ ಖೆಡ್ಡಕ್ಕೆ ಬಿದ್ದ ಭದ್ರಾವತಿ BEO.!
ಭದ್ರಾವತಿ :ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತ ಖೆಡ್ಡಕ್ಕೆ ಬಿದ್ದ ಭದ್ರಾವತಿ BEO.! news.ashwasurya.in ಅಶ್ವಸೂರ್ಯ/ಭದ್ರಾವತಿ: ಯಾಕೊ ಇತ್ತೀಚೆಗೆ ಶಿಕ್ಷಣ ಕ್ಷೇತ್ರದಲ್ಲೂ ಭರ್ಜರಿ ಭ್ರಷ್ಟಾಚಾರ ನೆಡೆಯುತ್ತಿದೆ.ರಾಜ್ಯದ ತುಂಬೆಲ್ಲಾ ಕ್ಷೇತ್ರ ಶಿಕ್ಷಣ ಅಧಿಕಾರಿಗಳಲ್ಲಿ ಸಾಕಷ್ಟು ಮಂದಿ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಕೇಲವರಂತು ಶಿಕ್ಷಣದ ಹೆಸರಿನಲ್ಲಿ ಲೂಟಿಗೆ ನಿಂತಿದ್ದಾರೆ.! ಇವರುಗಳ ಹಣದಾಹದ ಕೈಯೊಡ್ಡುವಿಕೆ ನಿರಂತರವಾಗಿ ನೆಡೆಯುತ್ತಿದೆ.!ಭದ್ರಾವತಿಯಲ್ಲೂ ಆದದ್ದು ಇದೆ ಭ್ರಷ್ಟ ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಸರ್ಕಾರಿ ಭತ್ಯೆಗಳನ್ನು ಮಂಜೂರು ಮಾಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟು ಹಣ…
