Ashwa Surya

ಭದ್ರಾವತಿ :ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತ ಖೆಡ್ಡಕ್ಕೆ ಬಿದ್ದ ಭದ್ರಾವತಿ BEO.!

ಭದ್ರಾವತಿ :ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತ ಖೆಡ್ಡಕ್ಕೆ ಬಿದ್ದ ಭದ್ರಾವತಿ BEO.! news.ashwasurya.in ಅಶ್ವಸೂರ್ಯ/ಭದ್ರಾವತಿ: ಯಾಕೊ ಇತ್ತೀಚೆಗೆ ಶಿಕ್ಷಣ ಕ್ಷೇತ್ರದಲ್ಲೂ ಭರ್ಜರಿ ಭ್ರಷ್ಟಾಚಾರ ನೆಡೆಯುತ್ತಿದೆ.ರಾಜ್ಯದ ತುಂಬೆಲ್ಲಾ ಕ್ಷೇತ್ರ ಶಿಕ್ಷಣ ಅಧಿಕಾರಿಗಳಲ್ಲಿ ಸಾಕಷ್ಟು ಮಂದಿ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಕೇಲವರಂತು ಶಿಕ್ಷಣದ ಹೆಸರಿನಲ್ಲಿ ಲೂಟಿಗೆ ನಿಂತಿದ್ದಾರೆ.! ಇವರುಗಳ ಹಣದಾಹದ ಕೈಯೊಡ್ಡುವಿಕೆ ನಿರಂತರವಾಗಿ ನೆಡೆಯುತ್ತಿದೆ.!ಭದ್ರಾವತಿಯಲ್ಲೂ ಆದದ್ದು ಇದೆ ಭ್ರಷ್ಟ ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಸರ್ಕಾರಿ ಭತ್ಯೆಗಳನ್ನು ಮಂಜೂರು ಮಾಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟು ಹಣ…

Read More

ಬೆಂಗಳೂರು : ನಟಿಯ ಕಲರ್‌ ಫುಲ್ ಲವ್ ಸ್ಟೋರಿ.! ಬೆತ್ತಲಾಗಿ ಕುಳಿತ ಪ್ರಿಯಕರನ ಬೆನ್ನಿಗೆ ಚೂರಿ ಹಾಕಿಸಿದಳು.!

ಬೆಂಗಳೂರು : ನಟಿಯ ಕಲರ್‌ ಫುಲ್ ಲವ್ ಸ್ಟೋರಿ.! ಬೆತ್ತಲಾಗಿ ಕುಳಿತ ಪ್ರಿಯಕರನ ಬೆನ್ನಿಗೆ ಚೂರಿ ಹಾಕಿಸಿದಳು.! ಆರೋಪಿ ನಟಿ ಬಿಂದು…ಕೊಲೆಯಾದ ಮೋಹನ್ ಕೃಷ್ಣರಾವ್.! news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನಲ್ಲಿ ನಟಿಯೊಬ್ಬಳ ತ್ರಿಕೋನ ಪ್ರೇಮಕಥೆಯೊಂದು ಕೊಲೆಯಲ್ಲಿ ಅಗತ್ಯವಾಗಿದೆ.ಸ್ಯಾಂಡಲ್ ವುಡ್‌ನಲ್ಲಿ ಅಲ್ಲಿ ಇಲ್ಲಿ ಗುರುತಿಸಿಕೊಂಡಿದ್ದ ನಟಿ ಹಾಗೂ ಸಹ ನಿರ್ದೇಶಕಿ ಬಿಂದು ತನ್ನ ಇತ್ತೀಚಿಗಿನ ಪ್ರಿಯಕರನೊಂದಿಗೆ ಸೇರಿಕೊಂಡು ಹಳೆಯ ಪ್ರೀಯತಮ ಮೋಹನ್ ಕೃಷ್ಣರಾವ್‌ನನ್ನು ಕೊಲೆಮಾಡಿಸಿ ಚಟ್ಟವೇರಿಸಿದ್ದಾಳೆ.! ಈ ಪ್ರಕರಣ ಬೆಳಕಿಗೆ ಬರುತ್ತಿದ್ದ ಹಾಗೆ ಬಾಗಲಗುಂಟೆ ಪೊಲೀಸರು ನಟಿ ಸೇರಿದಂತೆ…

Read More

ಬ್ರಹ್ಮಾವರ : ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮಹತ್ಯೆಗೆ ಶರಣು.!

ಬ್ರಹ್ಮಾವರ : ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮಹತ್ಯೆಗೆ ಶರಣು.! news.ashwasurya.in ಅಶ್ವಸೂರ್ಯ/ಬ್ರಹ್ಮಾವರ : ಉಡುಪಿ ಜಿಲ್ಲೆಯ ಹಿರಿಯ ಪತ್ರಕರ್ತರು ಮತ್ತು ಉಪನ್ಯಾಸಕರಾಗಿದ್ದ ಶೇಷಗಿರಿ ಭಟ್ ಆತ್ಮಹತ್ಯೆಗೆ ಶರಣಾಗಿದ್ದಾರೆ.ಬ್ರಹ್ಮಾವರದ ಖಾಸಗಿ ಕಾಲೇಜಿನ ಉಪ ಪ್ರಾಂಶುಪಾಲರಾಗಿದ್ದ ಹಿರಿಯ ಪತ್ರಕರ್ತ ಶೇಷಗಿರಿ ಭಟ್(53) ಎಂಬವರು ಆರೂರು ಗ್ರಾಮದ ದೇವಸ್ಥಾನ ಬೆಟ್ಟು ಎಂಬಲ್ಲಿರುವ ತಮ್ಮ ಮನೆಯಲ್ಲಿ ಶನಿವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.ಪ್ರಜಾವಾಣಿ ಪತ್ರಿಕೆಯ ಬ್ರಹ್ಮಾವರ ತಾಲೂಕು ವರದಿಗಾರರಾಗಿದ್ದ ಇವರು, ಬ್ರಹ್ಮಾವರ ಚಾಂತಾರು ಕ್ರಾಸ್ ಲ್ಯಾಂಡ್ ಪದವಿ ಪೂರ್ವ ಕಾಲೇಜಿನ…

Read More

ಬೆಂಗಳೂರು : ಯಶ್ ಜೊತೆಗೆ ನಾಯಕಿ ಇರುವ ಪೋಸ್ಟರ್ ರಿವಿಲ್ ಮಾಡಿದ ‘ಟಾಕ್ಸಿಕ್’ ಸಿನಿಮಾ ತಂಡ.! ಚಿತ್ರದ ಮೊದಲ ಹಾಡು ಬಿಡುಗಡೆಗೆ ಕ್ಷಣಗಣನೆ.!

ಬೆಂಗಳೂರು : ಯಶ್ ಜೊತೆಗೆ ನಾಯಕಿ ಇರುವ ಪೋಸ್ಟರ್ ರಿವಿಲ್ ಮಾಡಿದ ‘ಟಾಕ್ಸಿಕ್’ ಸಿನಿಮಾ ತಂಡ.! ಚಿತ್ರದ ಮೊದಲ ಹಾಡು ಬಿಡುಗಡೆಗೆ ಕ್ಷಣಗಣನೆ.! news.ashwasurya.in ಅಶ್ವಸೂರ್ಯ/ಬೆಂಗಳೂರು : “ಟ್ಯಾಕ್ಸಿಕ್” ಚಿತ್ರ ತಂಡ ಫೋಸ್ಟರ್ ಒಂದನ್ನು ಬಿಡುಗಡೆ ಮಾಡುತ್ತು ಅ ನಂತರದಲ್ಲಿ ಅದ ಟೀಕೆಯ ಬೆನ್ನಲ್ಲೇ ಚಿತ್ರದ ನಾಯಕ ಯಶ್ ಜೊತೆಗೆ ನಾಯಕಿಯ ಇರುವಂತಹ ಫೋಸ್ಟರ್ ಅನ್ನು ಚಿತ್ರ ತಂಡ ರಿವಿಲ್ ಮಾಡಿದೆ.‘ಟಾಕ್ಸಿಕ್’ ಸಿನಿಮಾ ರಿಲೀಸ್‌ಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿಯಿದೆ. ಈ ಸಿನಿಮಾದ ಮೇಲೆ ಅಭಿಮಾನಿಗಳು ಭಾರಿ…

Read More

ಕೋಲ್ಕತಾ : ಸಂಜು ಅಬ್ಬರಕ್ಕೆ ದೂಳಿಪಟವಾದ ಇಂಡೀಸ್‌.ಟೀಮ್ ಇಂಡಿಯಾ ಸೆಮಿಫೈನಲ್ಸ್‌ಗೆ.

ಕೋಲ್ಕತಾ : ಸಂಜು ಅಬ್ಬರಕ್ಕೆ ದೂಳಿಪಟವಾದ ಇಂಡೀಸ್‌.ಟೀಮ್ ಇಂಡಿಯಾ ಸೆಮಿಫೈನಲ್ಸ್‌ಗೆ. news.ashwasurya.in ಅಶ್ವಸೂರ್ಯ/ಕೋಲ್ಕತ್ತಾ: ಭಾರತದ ಪ್ರತಿಷ್ಠೆಯ ಪಂದ್ಯವಾಗಿದ್ದು ಸೆಮಿಫೈನಲ್ ಹಂತವನ್ನು ತಲುಪಲು ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿ ಟೀಮ್ ಇಂಡಿಯಾ ತಂಡವಿತ್ತು “ಮಾಡು ಇಲ್ಲವೇ ಮಡಿ ” ಎನ್ನುವ ಧ್ಯೇಯ ದೊಂದಿಗೆ ಅಂಕಣಕ್ಕೆ ಇಳಿದ ಭಾರತ ತಂಡ ಸಂಜು ಸ್ಯಾಮ್ಸನ್‌ ಅವರ ಸ್ಫೋಟಕ ಬ್ಯಾಟಿಂಗ್ ‌ನಿಂದ ವೆಸ್ಟ್‌ ಇಂಡಿಸ್‌ ವಿರುದ್ಧ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಸೆಮಿ ಫೈನಲ್‌ ಹಂತವನ್ನು ಪ್ರವೇಶಿಸಿದೆ.ಟಾಸ್‌ ಸೋತು ಮೊದಲು…

Read More

ಸಾಗರ : ಪ್ರೇಯಸಿ ಭೇಟಿ ಮಾಡಲು ಬುರ್ಖಾ ಧರಿಸಿ ಬಂದಿದ್ದ ಅಪ್ರಾಪ್ತ ಬಾಲಕ.!: ಆಮೇಲೆ ಏನಾಯ್ತು.?

ಸಾಗರ : ಪ್ರೇಯಸಿ ಭೇಟಿ ಮಾಡಲು ಬುರ್ಖಾ ಧರಿಸಿ ಬಂದಿದ್ದ ಅಪ್ರಾಪ್ತ ಬಾಲಕ.!: ಆಮೇಲೆ ಏನಾಯ್ತು.? news.ashwasurya.in ಅಶ್ವಸೂರ್ಯ/ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಒಂದು ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿವೆ ತಾನು ಪ್ರೀತಿಸಿದ ಹುಡುಗಿಯನ್ನು ಭೇಟಿ ಮಾಡಲು ತ್ಯಾಗರ್ಸಿಯ ಹುಡುಗನೊಬ್ಬ ಬುರ್ಖಾ ಧರಿಸಿ ಬಂದಿದ್ದಾನೆ. ಈ ಅಪ್ರಾಪ್ತ ಬಾಲಕನನ್ನು ಸ್ಥಳೀಯರು ಹಿಡಿದು ಮಕ್ಕಳ ಕಳ್ಳನೆಂದು‌ ಕಂಬಕ್ಕೆ ಕಟ್ಟಿ ಹಾಕಿದ ಘಟನೆ ನೆಡೆದಿದೆ. ನಂತರ ಸ್ಥಳೀಯರು ಆತನನ್ನು ಪೋಲೀಸರಿಗೆ ಒಪ್ಪಿಸಿದ್ದಾರೆ ಈ ಪ್ರಕರಣ ಬಾನುವಾರ ನಡೆದಿದೆ.ಸಾಗರ ತಾಲೂಕಿನ…

Read More
Optimized by Optimole
error: Content is protected !!