Headlines

Ashwa Surya

ದಾವಣಗೆರೆ : ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಮಾಜಿ ಕಾರ್ಪೊರೇಟರ್.! ಸುಟ್ಟು ಕರಕಲಾಯ್ತು ದೇಹ.! ತಂದೆಯ ಸಾವಿನ ಸುದ್ದಿ ತಿಳಿದು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನ.!

ದಾವಣಗೆರೆ : ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಮಾಜಿ ಕಾರ್ಪೊರೇಟರ್.! ಸುಟ್ಟು ಕರಕಲಾಯ್ತು ದೇಹ.! ತಂದೆಯ ಸಾವಿನ ಸುದ್ದಿ ತಿಳಿದು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನ.! news.ashwasurya.in ಅಶ್ವಸೂರ್ಯ/ದಾವಣಗೆರೆ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬಿಜೆಪಿ ಮಾಜಿ ಕಾರ್ಪೋರೇಟರ್ ಶವ ಪತ್ತೆಯಾಗಿದ್ದು, ದಾವಣಗೆರೆ ಹೊರವಲಯದಲ್ಲಿ ಕಾರಿನಲ್ಲಿ ಕಾರ್ಪೋರೇಟ್‌ರ್ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ, ಮಾಹಿತಿ ತಿಳಿದ ಕೂಡಲೆ ಇಬ್ಬರು ಮಕ್ಕಳು ದುಡುಕಿನ ನಿರ್ಧಾರಕ್ಕೆ ಯತ್ನಿಸಿದ್ದಾರೆ.ದಾವಣೆಗೆರೆ ನಗರದ 43ನೇ ವಾರ್ಡ್‌ನ ಮಾಜಿ ಕಾರ್ಪೋರೇಟರ್ ಸಂಕೋಳ್ ಚಂದ್ರಶೇಖರ ಶವ ಕಾರಿನಲ್ಲಿ ಸುಟ್ಟು…

Read More

ಶಿವಮೊಗ್ಗ : ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯವೆಸಗುವವರ ವಿರುದ್ಧ ” ಅಕ್ಕ ಪಡೆ “

ಸಮಾಜಘಾತುಕ ಶಕ್ತಿಗಳು ಮಹಿಳೆಯರು ಮತ್ತು ಮಕ್ಳಳಿಗೆ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದು ಮತ್ತು ಯಾವುದೇ ರೀತಿಯ ದೌರ್ಜನ್ಯವೆಸಗುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ‘ಅಕ್ಕ’ ಪಡೆ ರಚಿಸಲಾಗಿದೆ ಇಡೀ ರಾಜ್ಯದಲ್ಲಿ ಬೇರೆ ಬೇರೆ ಹೆಸರಲ್ಲಿ ಈ ಪಡೆ ಕೆಲಸ ಮಾಡುತ್ತಿದೆ. ವಿಶೇಷವಾಗಿ ಶಾಲಾ ಕಾಲೇಜು ಹೆಣ್ಣುಮಕ್ಕಳು, ಮಹಿಳೆಯರ ರಕ್ಷಣೆಗಾಗಿ ಹಾಗೂ ಅವರಿಗೆ ಮಾನಸಿಕ ಧೈರ್ಯ ನೀಡಲು ಪಡೆ ರಚನೆಯಾಗಿದೆ. ಪ್ರತಿ ದಿನ ಎರಡು ಪಾಳಿಗಳಲ್ಲಿ ಅಕ್ಕ ಪಡೆ ಕೆಲಸ ಮಾಡಲಿದೆ….

Read More

ಆನೇಕಲ್‌: ಡೆಂಟಲ್‌ ಕಾಲೇಜು ಪ್ರಾಧ್ಯಾಪಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.!

ಆನೇಕಲ್‌: ಡೆಂಟಲ್‌ ಕಾಲೇಜು ಪ್ರಾಧ್ಯಾಪಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.! news.ashwasurya.in ಅಶ್ವಸೂರ್ಯ/ಆನೇಕಲ್‌ : ಡೆಂಟಲ್‌ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕಾಲೇಜು ಆಡಳಿತ ಮಂಡಳಿ ಮತ್ತು ಪ್ರಾಧ್ಯಾಪಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆನೆಕಲ್‌ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.ಯಶಸ್ವಿನಿ(23) ಆತ್ಮಹತ್ಯೆಗೆ ಶರಣಾದ ಮೃತ ವಿದ್ಯಾರ್ಥಿನಿ. ಈಕೆ ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೆಂಟಲ್​​ ಕಾಲೇಜಿನಲ್ಲಿ Oral Medicine and Radiology ವಿಭಾಗದಲ್ಲಿ ಮೂರನೇ ವರ್ಷದ ವ್ಯಾಸಂಗ ಮಾಡುತ್ತಿದ್ದಳು.ಕಾಲೇಜಿನಲ್ಲಿ ಒಂದು ದಿನ ಕಾಲೇಜಿಗೆ ರಜೆ ಹಾಕಿದ ಕಾರಣಕ್ಕೆ…

Read More

ಬೆಂಗಳೂರು : “ಟಾಕ್ಸಿಕ್” ನಿರ್ದೇಶಕಿ ಗೀತು ಮೋಹನ್ ದಾಸ್ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಹೀಗೆ ಹೇಳಿದ್ರು.!?..

TOXIC ಬೆಂಗಳೂರು : “ಟಾಕ್ಸಿಕ್” ನಿರ್ದೇಶಕಿ ಗೀತು ಮೋಹನ್ ದಾಸ್ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಹೀಗೆ ಹೇಳಿದ್ರು.!? ಅಶ್ವಸೂರ್ಯ/ಬೆಂಗಳೂರು : “ಟಾಕ್ಸಿಕ್” ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರವು ಮಾರ್ಚ್ 19 ರಂದು ಬೆಳ್ಳಿ ತೆರೆಗೆ ಅಪ್ಪಳಿಸಲಿದೆ. ಈ ಚಿತ್ರದಲ್ಲಿ ಯಶ್ ಜೊತೆಗೆ ದಕ್ಷಿಣ ಮತ್ತು ಬಾಲಿವುಡ್‌ನ ದೊಡ್ಡ ತಾರಾಗಣವೇ ಇದೆ.ಪ್ರಮುಖವಾಗಿ ಐವರು ನಾಯಕಿಯರು ಈ ಚಿತ್ರದಲ್ಲಿ ನಟಿಸಿದ್ದಾರೆ. ಯಶ್ ಹುಟ್ಟುಹಬ್ಬದ ಈ ಸಮಯದಲ್ಲಿ “ಟಾಕ್ಸಿಕ್” ನಿರ್ದೇಶಕಿ ಗೀತೂ ಮೋಹನ್‌ದಾಸ್ ಹೇಳಿದ್ದೇನು? ಇಂಟರೆಸ್ಟಿಂಗ್ ಸ್ಟೋರಿ…

Read More

ಶಿವಮೊಗ್ಗ : ಹಾಸ್ಟೆಲ್‌ನಲ್ಲಿ ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು.

ಶಿವಮೊಗ್ಗ : ಹಾಸ್ಟೆಲ್‌ನಲ್ಲಿ ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು. news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ವಾಜಪೇಯಿ ಬಡಾವಣೆಯ ಹಾಸ್ಟೆಲ್ ಒಂದರಲ್ಲಿ ನಡೆದಿದೆ. ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದುಮೃತನನ್ನು ವಿಧ್ಯಾರ್ಥಿಯನ್ನು ಬಳ್ಳಾರಿ ಮೂಲದ ಗಣೇಶ್ (21) ಎಂದು ಗುರುತಿಸಲಾಗಿದೆ. ಈತ ನಗರದ ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ. ವಾಜಪೇಯಿ ಬಡಾವಣೆಯ ಮೆಟ್ರಿಕ್ ನಂತರದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ. ಇಂದು (ಜ.9) ಸ್ನಾನಕ್ಕೆ ತೆರಳಿದ್ದ ವೇಳೆ ಯುವಕ ಕುಸಿದು…

Read More

ಶಿವಮೊಗ್ಗ : ಸುಂದರ ನಗರ ನಿರ್ಮಾಣ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ವಿವಿಧ ಕಾಮಾಗಿರಗಳು : ಹೆಚ್ ಎಸ್ ಸುಂದರೇಶ್, ಸೂಡ ಅಧ್ಯಕ್ಷರು.

ಶಿವಮೊಗ್ಗ : ಸುಂದರ ನಗರ ನಿರ್ಮಾಣ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ವಿವಿಧ ಕಾಮಾಗಿರಗಳು : ಹೆಚ್ ಎಸ್ ಸುಂದರೇಶ್, ಸೂಡ ಅಧ್ಯಕ್ಷರು. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರವನ್ನು ಸುಂದರಗೊಳಿಸಲು ಹಾಗೂ ನಗರದ ಜನತೆಗೆ ಅನುಕೂಲವಾಗುವ ದೃಷ್ಟಿಯಿಂದ ಸೂಡಾ ವತಿಯಿಂದ ಪಾರ್ಕ್‌ಗಳ ಅಭಿವೃದ್ದಿ, ಕೆರೆಗಳ ಅಭಿವೃದ್ದಿ, ಅಪಾರ್ಟ್ಮೆಂಟ್ ನಿರ್ಮಾಣ ಹೀಗೆ ಸುಮಾರು ಅಂದಾಜು ವೆಚ್ಚ 500 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು. ನಗರದ…

Read More
Optimized by Optimole
error: Content is protected !!