ಬೆಂಗಳೂರು : ಸಿದ್ದು ಬೆಂಬಲದಿಂದ ಸಚಿವರಾಗ್ತಾರಾ ಬಿ.ಕೆ.ಹರಿಪ್ರಸಾದ್? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುಂಚೂಣಿಯಲ್ಲಿ.!
ಬೆಂಗಳೂರು : ಸಿದ್ದು ಬೆಂಬಲದಿಂದ ಸಚಿವರಾಗ್ತಾರಾ ಬಿ.ಕೆ.ಹರಿಪ್ರಸಾದ್? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುಂಚೂಣಿಯಲ್ಲಿ.! news.ashwasurya.in ಈ ಹಿಂದೆ ಡಿ.ಕೆ. ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಗಳನ್ನು ಏಕಕಾಲದಲ್ಲಿ ನಿರ್ವಹಿಸಿದ್ದನ್ನು ಉದಾಹರಣೆಯಾಗಿ ಉಲ್ಲೇಖಿಸಲಾಗುತ್ತಿದ್ದು ಹಾಗೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ… ಅಶ್ವಸೂರ್ಯ/ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು…
