ಹೈದರಾಬಾದ್ : 50 ಎಕರೆ ಜಮೀನು, ಕೋಟಿಗಟ್ಟಲೆ ಮೌಲ್ಯದ ಚಿನ್ನಾಭರಣ ಭಷ್ಟ ಡಿಎಸ್‌ಪಿಯ 200 ಕೋಟಿ ಸಾಮ್ರಾಜ್ಯ ಬಯಲಿಗೆಳೆದ ಎಸಿಬಿ.!

ಹೈದರಾಬಾದ್‌ನಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸಿರುವ ಬೃಹತ್ ದಾಳಿಯಲ್ಲಿ, ಪೊಲೀಸ್ ಕಂಪ್ಯೂಟರ್ ಸರ್ವೀಸಸ್ ವಿಭಾಗದ ಡಿಎಸ್‌ಪಿ (DSP) ಸಂಕಿರೆಡ್ಡಿ ಭೀಮ್ ರೆಡ್ಡಿ ಅವರ ಸುಮಾರು 200 ಕೋಟಿ ರೂಪಾಯಿ ಮೌಲ್ಯದ ಕಪ್ಪು ಸಾಮ್ರಾಜ್ಯ ಬಯಲಿಗೆ ಬಂದಿದೆ.ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ (Disproportionate Assets) ಪ್ರಕರಣದಡಿ ಎಸಿಬಿ ಅಧಿಕಾರಿಗಳು ಹೈದರಾಬಾದ್ ಹಾಗೂ ಕರ್ನಾಟಕ ಸೇರಿದಂತೆ ಒಟ್ಟು 16 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಈ ಭ್ರಷ್ಟ ಅಧಿಕಾರಿಯನ್ನು ಬಂಧಿಸಿದ್ದಾರೆ…. ಹೈದರಾಬಾದ್ : 50 ಎಕರೆ ಜಮೀನು, ಕೋಟಿಗಟ್ಟಲೆ…

Read More

ಬಳ್ಳಾರಿ : ಪ್ರೀತಿ ಹೆಸರಲ್ಲಿ ಪಿಯು ವಿದ್ಯಾರ್ಥಿನಿಗೆ ಮೋಸ ಮಾಡಿದ ಲೆಕ್ಚರ್.!ಈಗ ಪೊಲೀಸರಿ ಅಥಿತಿ.!

ಬಳ್ಳಾರಿ : ಪ್ರೀತಿ ಹೆಸರಲ್ಲಿ ಪಿಯು ವಿದ್ಯಾರ್ಥಿನಿಗೆ ಮೋಸ ಮಾಡಿದ ಲೆಕ್ಚರ್.!ಈಗ ಪೊಲೀಸರಿ ಅಥಿತಿ.! Lecturer sexually assaults student in Ballari, held. ಬಳ್ಳಾರಿಯಲ್ಲಿ ಶಿಕ್ಷಕ ವೃತ್ತಿಗೇ ಮಸಿ ಬಳಿಯುವಂತಹ ಆಘಾತಕಾರಿ ಘಟನೆಯೊಂದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ನಂಬಿಸಿ ತನ್ನದೇ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಗೆ ಮೋಸ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿದ ಖಾಸಗಿ ಕಾಲೇಜಿನ ಉಪನ್ಯಾಸಕ ರವಿಕಿರಣ್ (45) ಎಂಬಾತನನ್ನು ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ… news.ashwasurya.in ಅಶ್ವಸೂರ್ಯ/ಬಳ್ಳಾರಿ : ಬಳ್ಳಾರಿಯ…

Read More

ಬೆಂಗಳೂರು : ಅಪ್ರಾಪ್ತ ಬಾಲಕ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ PSI ಬಂಧನ.!

ಬೆಂಗಳೂರು : ಅಪ್ರಾಪ್ತ ಬಾಲಕ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ PSI ಬಂಧನ.! news.ashwasurya.in ಅಶ್ವಸೂರ್ಯ/ಬೆಂಗಳೂರು: ನಾಗರಿಕರನ್ನು ರಕ್ಷಿಸಬೇಕಾದ ಪೊಲೀಸರೇ ಗಂಭೀರ ಅಪರಾಧ ಕೃತ್ಯದಲ್ಲಿ ತೊಡಗಿಕೊಂಡ ಪರಿಣಾಮ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ (ಪಿಎಸ್‌ಐ) ಪ್ರವೀಣ್ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಜೊತೆಗೆ ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.ಬಂಧಿತ ಪೊಲೀಸ್ ಅಧಿಕಾರಿ ಪ್ರಕರಣವೊಂದರ ವಿಚಾರಣೆ ನೆಪದಲ್ಲಿ ಅಪ್ರಾಪ್ತ ಬಾಲಕನನ್ನು ಅಕ್ರಮವಾಗಿ ವಶಕ್ಕೆ ಪಡೆದು, ಆತನ ಮೇಲೆ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿ ಬಂದಿದೆ….

Read More

ಇಷ್ಟೊಂದು ಹೊಟ್ಟೆ ಕಿಚ್ಚಾ.!ವೈಭವ್ ಸೂರ್ಯವಂಶಿ ಬಗ್ಗೆ ಶ್ರೇಯಸ್ ಅಯ್ಯರ್ ಹೇಳಿದ್ದೇನು.!?

ಇಷ್ಟೊಂದು ಹೊಟ್ಟೆ ಕಿಚ್ಚಾ.!ವೈಭವ್ ಸೂರ್ಯವಂಶಿ ಬಗ್ಗೆ ಶ್ರೇಯಸ್ ಅಯ್ಯರ್ ಹೇಳಿದ್ದೇನು ನೋಡಿ.! news.ashwasurya.in ಅಶ್ವಸೂರ್ಯ/ಚೆಸ್ಟರ್ ಲೆ ಸ್ಟ್ರೀಟ್: ಒಬ್ಬ ಯುವ ಆಟಗಾರನ ಮೇಲೆ ಯಾಕೆ ಇಷ್ಟೊಂದು ಜಲಸ್ಸು.?ಯುವ ಆಟಗಾರನ ಬೆನ್ನಿಗೆ ಇಡಿ ವಿಶ್ವವೇ ನಿಂತಿದೆ.! ಆದರೆ ಟೀಂ ಇಂಡಿಯಾ ಟಿ20 ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಯುವ ಆಟಗಾರ ವೈಭವ್ ಸೂರ್ಯವಂಶಿ ಬಗ್ಗೆ ಆಡಿದ ಮಾತಿಗೆ ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ.ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ 15 ವರ್ಷದ ವೈಭವ್ ಸೂರ್ಯವಂಶಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹೊಡೆಬಡಿಯ…

Read More

ಇಂಗ್ಲೆಂಡ್ : ಅವತ್ತೇ ಬಿಟ್ಟಿಲ್ಲ, ಇವತ್ತು ಬಿಡ್ತಾನಾ? ವೈಭವ್ ಸೂರ್ಯವಂಶಿ ಬಗ್ಗೆ ಇಂಗ್ಲೆಂಡ್‌ ಬೌಲರ್‌ಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಮಾಜಿ ಕ್ರಿಕೆಟಿಗ.

ಇಂಗ್ಲೆಂಡ್ : ಅವತ್ತೇ ಬಿಟ್ಟಿಲ್ಲ, ಇವತ್ತು ಬಿಡ್ತಾನಾ? ವೈಭವ್ ಸೂರ್ಯವಂಶಿ ಬಗ್ಗೆ ಇಂಗ್ಲೆಂಡ್‌ ಬೌಲರ್‌ಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಮಾಜಿ ಕ್ರಿಕೆಟಿಗ. ಇಂಗ್ಲೆಂಡ್‌ಗೆ ಎಚ್ಚರಿಕೆ: ಈ ಯುವ ಆಟಗಾರನ ಆಟವನ್ನು ಹತ್ತಿರದಿಂದ ನೋಡಿರುವ ಸ್ವಾನ್, ಇಂಗ್ಲೆಂಡ್ ಬೌಲರ್‌ಗಳಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ವೈಭವ್‌ರನ್ನು ಔಟ್ ಮಾಡಲು ಇಂಗ್ಲೆಂಡ್ ಬಳಿ ಯಾವುದೇ ಸ್ಪಷ್ಟ ಬ್ಲೂಪ್ರಿಂಟ್ ಇಲ್ಲ, ಆದರೆ ಜೋಫ್ರಾ ಆರ್ಚರ್ ಮಾತ್ರ ಅವರ ದೌರ್ಬಲ್ಯವನ್ನು ತಿಳಿದಿರಬಹುದು ಮತ್ತು ಅಪಾಯಕಾರಿಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. – ಮಾಜಿ ಸ್ಪಿನ್ನರ್ ಗ್ರೇಮ್ ಸ್ವಾನ್ news.ashwasurya.in…

Read More
Optimized by Optimole
error: Content is protected !!