ಬೆಂಗಳೂರು :ಐಪಿಎಲ್ ಪಂದ್ಯಾವಳಿ ನೆಡೆಯುವ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪೊಲೀಸ್ ಭದ್ರ ಕೋಟೆ.! 2000 ಪೊಲೀಸರ ನಿಯೋಜನೆ.!
ಬೆಂಗಳೂರು :ಐಪಿಎಲ್ ಪಂದ್ಯಾವಳಿ ನೆಡೆಯುವ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪೊಲೀಸ್ ಭದ್ರ ಕೋಟೆ.! 2000 ಪೊಲೀಸರ ನಿಯೋಜನೆ.! news.ashwasurya.in ಅಶ್ವಸೂರ್ಯ/ಬೆಂಗಳೂರು :ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಉದ್ಘಾಟನಾ ಪಂದ್ಯಾವಳಿಗೆ ಸುಮಾರು 2 ಸಾವಿರ ಪೊಲೀಸ ಖಾಕಿ ಕಣ್ಗಾವಲಿನೊಂದಿಗೆ ಭದ್ರತಾ ಕೋಟೆ ನಿರ್ಮಾಣವಾಗಲಿದೆ.ಅಂತರಾಷ್ಟ್ರೀಯ ಮಟ್ಟದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಉದ್ಘಾಟನಾ ಪಂದ್ಯಾವಳಿಗೆ ಪೊಲೀಸ್ ಇಲಾಖೆ ಎಲ್ಲಾ ಭದ್ರತಾ ಯೋಜನೆಯನ್ನು ವ್ಯವಸ್ಥಿತವಾಗಿ ಮಾಡಿದೆ.ಗುರುವಾರ ಕ್ರೀಡಾಂಗಣದಲ್ಲಿ ಭದ್ರತಾ…
