Headlines

ಬೆಂಗಳೂರು :ಮುಖ್ಯಮಂತ್ರಿ ಬದಲಾವಣೆ ಸಾಧ್ಯವಿಲ್ಲ.! ಸಿದ್ದರಾಮಯ್ಯ ಕೆಳಗಿಳಿಸುವುದು ಅಷ್ಟು ಸುಲಭವಲ್ಲ, ಅವರ ಸಾಮರ್ಥ್ಯದ ಬಗ್ಗೆ ನಮಗಷ್ಟೇ ಗೊತ್ತು.!: ಹೆಚ್‌ಡಿ ಕುಮಾರಸ್ವಾಮಿ.

ಬೆಂಗಳೂರು :ಮುಖ್ಯಮಂತ್ರಿ ಬದಲಾವಣೆ ಸಾಧ್ಯವಿಲ್ಲ.! ಸಿದ್ದರಾಮಯ್ಯ ಕೆಳಗಿಳಿಸುವುದು ಅಷ್ಟು ಸುಲಭವಲ್ಲ, ಅವರ ಸಾಮರ್ಥ್ಯದ ಬಗ್ಗೆ ನಮಗಷ್ಟೇ ಗೊತ್ತು.!: ಹೆಚ್‌ಡಿ ಕುಮಾರಸ್ವಾಮಿ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಏಕೆಂದರೆ, ಸಿದ್ದರಾಮಯ್ಯ ಅವರನ್ನು ಬದಲಿಸುವುದು ಕಾಂಗ್ರೆಸ್ ಪಕ್ಷಕ್ಕೆ ಅಷ್ಟು ಸುಲಭವಲ್ಲ ಎಂದು ಜೆಡಿಎಸ್ ನಾಯಕ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.ಸಿದ್ದರಾಮಯ್ಯ ಈ ಹಿಂದೆ ಜೆಡಿಎಸ್‌ನಲ್ಲಿದ್ದ ಕಾರಣ, ನಾನು ಮತ್ತು ನಮ್ಮ ಪಕ್ಷದ ನಾಯಕರು ಅವರ ಸಾಮರ್ಥ್ಯ ಏನೆಂದು ತಿಳಿದಿದ್ದೇವೆ. ಆದರೆ, ಅದು ಇತರರಿಗೆ…

Read More

ಶಿವಮೊಗ್ಗ : ಕೃಷಿ – ತೋಟಗಾರಿಕೆ ಮೇಳ-2025 ಕೃಷಿ ಉದ್ದಿಮೆಯಾಗಿ ಪರಿವರ್ತನೆಗೊಂಡು ರೈತರು ಬಲವರ್ಧನೆಗೊಳ್ಳಬೇಕು : ಸಿಚಿವ ಚಲುವರಾಯಸ್ವಾಮಿ.

ಶಿವಮೊಗ್ಗ : ಕೃಷಿ – ತೋಟಗಾರಿಕೆ ಮೇಳ-2025, ಕೃಷಿ ಉದ್ದಿಮೆಯಾಗಿ ಪರಿವರ್ತನೆಗೊಂಡು ರೈತರು ಬಲವರ್ಧನೆಗೊಳ್ಳಬೇಕು : ಸಿಚಿವ ಚಲುವರಾಯಸ್ವಾಮಿ. news.ashwasurya.in ಅಶ್ವಸೂರ್ಯ/ ಶಿವಮೊಗ್ಗ : ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಇಂತಹ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ ಸಚಿವರು ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಎನ್.ಚಲುವರಾಯಸ್ವಾಮಿ ಕರೆ ನೀಡಿದರು.ಕೆಳದಿ ಶಿವಪ್ಪನಾಯಕ ಕೃಷಿ…

Read More

ಹಾಸನ : ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಪ್ರೇಯಸಿ ಆತ್ಮಹತ್ಯೆ; ವಾರ ಕಳೆದ್ರೂ ಬಂಧನವಾಗದ ಆರೋಪಿ.! ಕೈಕಟ್ಟಿ ಕುಳಿತುಕೊಂಡ್ರ ಪೊಲೀಸ್ರು.! ಕಾರಣವೇನು.?

ಹಾಸನ : ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಪ್ರೇಯಸಿ ಆತ್ಮಹತ್ಯೆ; ವಾರ ಕಳೆದ್ರೂ ಬಂಧನವಾಗದ ಆರೋಪಿ.! ಕೈಕಟ್ಟಿ ಕುಳಿತುಕೊಂಡ್ರ ಪೊಲೀಸ್ರು.! ಕಾರಣವೇನು.? news.ashwasurya. in ಅಶ್ವಸೂರ್ಯ/ಹಾಸನ : ಯುವತಿ ಪ್ರೀತಿಸಿದ ಯುವಕನಿಗಿಂತ ಎರಡು ವರ್ಷ ದೊಡ್ಡವಳು ಯುವಕ ಯುವತಿ ಮದುವೆಯಾಗಲು ತೀರ್ಮಾನಿಸಿದ್ದರು.! ಅಷ್ಟರಲ್ಲೇ ಪ್ರಿಯಕರಿನಿಗೆ ಆಕೆ‌ ಬೇಡವಾಗಿದ್ದಾಳೆ..ಸುಖ ಸುಮ್ಮನೆ ಆಕೆಯನ್ನು ಅನುಮಾನದಿಂದ ನೋಡುತ್ತಾ.. ನಿಂದಿಸಲು ಶುರುಮಾಡಿದ್ದನಂತೆ.! ನಿತ್ಯ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಪ್ರೇಯಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.! ಘಟನೆ ನಡೆದು ವಾರ ಕಳೆದರೂ ಆರೋಪಿಯನ್ನು ಇನ್ನೂ ಪೊಲೀಸರು ಬಂಧಿಸಿಲ್ಲ ಎಂದು…

Read More

ಉಡುಪಿ : ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್ ನಲ್ಲಿ ಇದ್ದ ಯುವಕ.! ಪೋಕ್ಸೊ ಕೇಸ್ ದಾಖಲು.

ಉಡುಪಿ : ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್ ನಲ್ಲಿ ಇದ್ದ ಯುವಕ.! ಪೋಕ್ಸೊ ಕೇಸ್ ದಾಖಲು. news.ashwasurya.in ಅಶ್ವಸೂರ್ಯ/ಉಡುಪಿ : ಅಪ್ರಾಪ್ತ ಬಾಲಕಿಯೊಬ್ಬಳ ಜೊತೆ ಮಣಿಪಾಲಿನ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.ಲಾಡ್ಜ್ ನಲ್ಲಿ ಸಿಕ್ಕಿ ಬಿದ್ದ ಯುವಕನನ್ನು ಕಟಪಾಡಿ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ (20) ಎಂದು ಗುರುತಿಸಲಾಗಿದ್ದು ಈತ ಸ್ಥಳೀಯ ಬಿಜೆಪಿ ನಾಯಕರೋರ್ವರ ಪುತ್ರ ಎಂದು ತಿಳಿದುಬಂದಿದೆ.ಶ್ರೀಶಾಂತ್ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ವಸತಿಗೃಹಕ್ಕೆ ಕರೆದುಕೊಂಡು ಹೋಗಿದ್ದ…

Read More

ಬೆಂಗಳೂರು : ರಾಜ್ಯದಲ್ಲಿ “SSLC” ಮತ್ತು ದ್ವಿತೀಯ “PUC” ವಿದ್ಯಾರ್ಥಿಗಳೇ ಗಮನಿಸಿ : ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ.!

ಬೆಂಗಳೂರು : ರಾಜ್ಯದಲ್ಲಿ “SSLC” ಮತ್ತು ದ್ವಿತೀಯ “PUC” ವಿದ್ಯಾರ್ಥಿಗಳೇ ಗಮನಿಸಿ : ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ.! SSLC-1 exams are scheduled from March 18 to April 2, 2025, while PUC-1 exams will run from February 28 to March 17, 2025. SSLC-2 exams will take place in May 2025, and PUC-2 exams are set for April and May 2025….

Read More

ಬೆಂಗಳೂರು : “ಓಂ” ಚಿತ್ರದ “ಆಯಿಲ್ ರಾಜ” ಕೆಜಿಎಫ್ ನ “ಚಾಚಾ” ಹರೀಶ್ ರಾಯ್ ನಿಧನ, ಕ್ಯಾನ್ಸರ್‌ಗೆ ನಟ ಬಲಿ.

ಬೆಂಗಳೂರು : “ಓಂ” ಚಿತ್ರದ “ಆಯಿಲ್ ರಾಜ” ಕೆಜಿಎಫ್ ನ “ಚಾಚಾ” ಹರೀಶ್ ರಾಯ್ ನಿಧನ, ಕ್ಯಾನ್ಸರ್‌ಗೆ ನಟ ಬಲಿ. ಖಳನಟ ಹರೀಶ್ ರಾಯ್ ಇನ್ನಿಲ್ಲ ಅಶ್ವಸೂರ್ಯ/ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಇತಿಹಾಸ ಸೃಷ್ಟಿಸಿದ್ದ ಶಿವರಾಜ್ ಕುಮಾರ್ ಅಭಿನಯದ “ಓಂ” ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದ ಹರೀಶ್ ರಾಯ್, ಜೋಡಿ ಹಕ್ಕಿ, ಚಕ್ರವರ್ತಿ, ಕಾಶಿ, ಸಂಜು ವೆಡ್ಸ್ ಗೀತ, ನಲ್ಲ,ತಾಯವ್ವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಜಿಎಫ್ ಚಿತ್ರದ ನಂತರ ಕ್ಯಾನ್ಸರ್…

Read More
Optimized by Optimole
error: Content is protected !!