Headlines

ಬೆಳಗಾವಿ : ರಾಜ್ಯದ ಆಸ್ಪತ್ರೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕ್ರಮ:ಆರೋಗ್ಯ ಸಚಿವ ದಿನೇಶ್ ಗುಂಡೂರಾವ್.

ಬೆಳಗಾವಿ : ರಾಜ್ಯದಲ್ಲಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ:ಆರೋಗ್ಯ ಸಚಿವ ದಿನೇಶ್ ಗುಂಡೂರಾವ್. news.ashwasurya.in ಅಶ್ವಸೂರ್ಯ/ಬೆಳಗಾವಿ: ರಾಜ್ಯದ ಜಿಲ್ಲಾ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‌ಗಳು ಹಾಗೂ ಫಾರ್ಮಸಿಸ್ಟ್ ಇನ್ನಿತರ ಹುದ್ದೆಗಳನ್ನು ಒಂದೆರಡು ತಿಂಗಳುಗಳಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ…

Read More

SHIVAMOGGA : ನಟ ದರ್ಶನ್ ಅಭಿನಯದ “ಡೆವಿಲ್‌” ಸಿನಿಮಾ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗಲೇ ದುರಂತ: ಅಭಿಮಾನಿ ಬಲಿ.!

SHIVAMOGGA : ನಟ ದರ್ಶನ್ ಅಭಿನಯದ “ಡೆವಿಲ್‌” ಸಿನಿಮಾ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗಲೇ ದುರಂತ: ಅಭಿಮಾನಿ ಬಲಿ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ಡೆವಿಲ್” ಸಿನಿಮಾ ರಿಲೀಸ್ ಆಗಿ ರಾಜ್ಯಾದ್ಯಂತ ಭರ್ಜರಿ ಸದ್ದು ಮಾಡುತ್ತಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ದರ್ಶನ್​ ಅಭಿನಯದ ಡೆವಿಲ್​ ಸಿನಿಮಾ ಡಿಸೆಂಬರ್ 11 ರಂದು ತೆರೆಗೆ ಬಂದಿದ್ದು ರಾಜ್ಯದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ.ಎಲ್ಲೆಡೆ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿದೆ. ನಿನ್ನೆ ರಾತ್ರಿಯಿಂದಲೇ ಥಿಯೇಟರ್​ಗಳ ಮುಂದೆ…

Read More

BIG BREAKING NEWS : ಕರ್ನಾಟಕದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾಣಿ ಕಡಿತಕ್ಕೆ ಉಚಿತ “ರೇಬಿಸ್ ವ್ಯಾಕ್ಸಿನ್”, ಸರ್ಕಾರದಿಂದ ಮಹತ್ವದ ಆದೇಶ.!

BREAKING : ಕರ್ನಾಟಕದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾಣಿ ಕಡಿತಕ್ಕೆ ಉಚಿತ “ರೇಬಿಸ್ ವ್ಯಾಕ್ಸಿನ್”, ಸರ್ಕಾರದಿಂದ ಮಹತ್ವದ ಆದೇಶ.! news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾಣಿ ಕಡಿತಕ್ಕೆ ಉಚಿತ ‘ರೇಬಿಸ್ ವ್ಯಾಕ್ಸಿನ್’ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ಆಸ್ಪತ್ರೆಗಳಲ್ಲಿ ಆಂಟಿ ರೇಬೀಸ್ ವ್ಯಾಕ್ಸಿನ್ (ARV) ಮತ್ತು ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (AIG) ಉಚಿತವಾಗಿ ಒದಗಿಸುವುದಕ್ಕಾಗಿ ಪರಿಷ್ಕೃತ ಮಾರ್ಗಸೂಚಿಗಳನ್ನ ಸರ್ಕಾರ ಬಿಡುಗಡೆ ಮಾಡಿದೆ.ಪ್ರಾಣಿ ಕಡಿತದ ಪ್ರಕರಣಗಳಿಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಆಂಟಿ ರೇಬೀಸ್ ಲಸಿಕೆ…

Read More

ಶಿವಮೊಗ್ಗ : ಮೈಸೂರು ಎಜುಕೇಷನ್ ಅಕಾಡೆಮಿ ಟ್ರಸ್ಟ್ ವತಿಯಿಂದ ಡಿ.13ರಂದು “ಪರೀಕ್ಷೆ ಒಂದು “ಹಬ್ಬ” ಕಾರ್ಯಾಗಾರ : ಹೆಚ್ ಎಸ್ ಸುಂದರೇಶ್.

ಶಿವಮೊಗ್ಗ : ಮೈಸೂರುಎಜುಕೇಷನ್ ಅಕಾಡೆಮಿ ಟ್ರಸ್ಟ್ ವತಿಯಿಂದ ಡಿ.13ರಂದು “ಪರೀಕ್ಷೆ ಒಂದು ಹಬ್ಬ-ಸಂಭ್ರಮಿಸಿ” ಕಾರ್ಯಾಗಾರ : ಹೆಚ್ ಎಸ್ ಸುಂದರೇಶ್. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಮೈಸೂರು ಎಜುಕೇಷನ್ ಅಕಾಡೆಮಿ ಟ್ರಸ್ಟ್ ವತಿಯಿಂದ ಎಸ್.ಎಸ್.ಎಲ್.ಸಿ. ಮಕ್ಕಳಿಗಾಗಿ ಡಿ.13ರಂದು ಬೆಳಿಗ್ಗೆ 9.30ರಿಂದ ಸಂಜೆ 5 ಗಂಟೆಯವರೆಗೆ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ “ಪರೀಕ್ಷೆ ಒಂದು ಹಬ್ಬ-ಸಂಭ್ರಮಿಸಿ” ಎಂಬ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಗಂಗೋತ್ರಿ ಎಜುಕೇಷನ್ ಅಕಾಡೆಮಿ ಟ್ರಸ್ಟಿನ ಅಧ್ಯಕ್ಷರು ಹಾಗೂ ಹಾಲಿ ಸೂಡಾ ಅಧ್ಯಕ್ಷರಾದ ಹೆಚ್.ಎಸ್. ಸುಂದರೇಶ್ ಅವರು…

Read More

ಗಿಲ್ಲಿ ನಟನೆಯ “ಸರ್ಕಾರಿ ಶಾಲೆ-H8” ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ ಗಿಲ್ಲಿ ತಂದೆ ತಾಯಿ.!

ಗಿಲ್ಲಿ ನಟನೆಯ “ಸರ್ಕಾರಿ ಶಾಲೆ-H8” ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ ಗಿಲ್ಲಿ ತಂದೆ ತಾಯಿ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ತನ್ನ ಶೀರ್ಷಿಕೆಯಲ್ಲೇ ಕುತೂಹಲ ಹುಟ್ಟುಹಾಕಿರುವ, ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಧ್ಯ ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಅಬ್ಬರಿಸುತ್ತಿರುವ “ಗಿಲ್ಲಿ” ನಟನೆಯ “ಸರ್ಕಾರಿ ಶಾಲೆ- H8″ಎಂಬ ಚಿತ್ರವೀಗ ಬೆಳ್ಳಿತೆರೆಯಲ್ಲಿ ರಾರಾಜಿಸಲು ಸಜ್ಜಾಗಿದೆ. ಸದ್ಯ ಬಿಗ್‌ಬಾಸ್ ಮನೆಯಲ್ಲಿರುವ ಗಿಲ್ಲಿ ನಟ ಪ್ರಮುಖ ಪಾತ್ರಲ್ಲಿ ನಟಿಸಿರುವ ಈ ಚಿತ್ರಕ್ಕೆ ಗುಣ ಹರಿಯಬ್ಬೆ ಕಥೆ, ಚಿತ್ರಕಥೆ ಬರೆದು…

Read More

SHOCKING :ಮರ್ಡರ್ ಮಾಡಿ ‘ಕೊಂದಿದ್ದು ನಾವೇ’ ಎಂದು ಸೆಲ್ಪಿ ವೀಡಿಯೋ ಮಾಡಿದ ಹಂತಕರು.!

SHOCKING :ಮರ್ಡರ್ ಮಾಡಿ ‘ಕೊಂದಿದ್ದು ನಾವೇ’ ಎಂದು ಸೆಲ್ಪಿ ವೀಡಿಯೋ’ ಮಾಡಿದ ಹಂತಕರು.! news.ashwasurya.in ಅಶ್ವಸೂರ್ಯ/ಹಾಸನ : ಕರುನಾಡಿನಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದು ಹೋಗಿದೆ. ಯುವಕನನ್ನು ಬರ್ಬರವಾಗಿ ಹತ್ಯೆಗೈದ ಹಂತಕರು ನಾವೇ ಕೊಲೆ ಮಾಡಿದ್ದೇವೆ ಎಂದು ಸೆಲ್ಪಿ ವೀಡಿಯೋ ಮಾಡಿ ಹರಿಬಿಟ್ಟ ಘಟನೆ ಹಾಸನದಲ್ಲಿ ನಡೆದಿದೆ.ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಈ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೀರ್ತಿ ಎಂಬ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಹಂತಕರು ನಂತರ ಮೃತದೇಹದ ಮುಂದೆ…

Read More
Optimized by Optimole
error: Content is protected !!