ಮಂಗಳೂರು: ಮಂಗಳೂರು ಜೈಲಿನಲ್ಲಿ ಜೈಲಾಧಿಕಾರಿ ಮೇಲೆ ಹಲ್ಲೆ.! ಬೆಂಕಿ ಹಚ್ಚಿ ಸರ್ಕಾರಿ ಆಸ್ತಿಗೆ ಹಾನಿ.!
ಮಂಗಳೂರು: ಮಂಗಳೂರು ಜೈಲಿನಲ್ಲಿ ಜೈಲಾಧಿಕಾರಿ ಮೇಲೆ ಹಲ್ಲೆ.! ಬೆಂಕಿ ಹಚ್ಚಿ ಸರ್ಕಾರಿ ಆಸ್ತಿಗೆ ಹಾನಿ.! news.ashwasurya.in ಅಶ್ವಸೂರ್ಯ/ಮಂಗಳೂರು : ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಜೈಲು ಅಧಿಕಾರಿಯ ಮೇಲೆ ಹಿಂಸಾತ್ಮಕ ಕೃತ್ಯ ಎಸಗಿದ್ದಾನೆ. ಜೈಲು ಅಧೀಕ್ಷಕರ ಮೇಲೆ ಹಲ್ಲೆಗೆ ಯತ್ನಿಸಿ, ಸರ್ಕಾರಿ ಆಸ್ತಿಗೆ ಹಾನಿ ಮಾಡಿದ್ದಾನೆ.!ಜೈಲಿನ ಹಾಸಿಗೆ ಬೆಡ್ ಶೀಟ್ ಗಳಿಗೂ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ನಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು…
