ಮಂಗಳೂರು: ಮಂಗಳೂರು ಜೈಲಿನಲ್ಲಿ ಜೈಲಾಧಿಕಾರಿ ಮೇಲೆ ಹಲ್ಲೆ.! ಬೆಂಕಿ ಹಚ್ಚಿ ಸರ್ಕಾರಿ ಆಸ್ತಿಗೆ ಹಾನಿ.!

ಮಂಗಳೂರು: ಮಂಗಳೂರು ಜೈಲಿನಲ್ಲಿ ಜೈಲಾಧಿಕಾರಿ ಮೇಲೆ ಹಲ್ಲೆ.! ಬೆಂಕಿ ಹಚ್ಚಿ ಸರ್ಕಾರಿ ಆಸ್ತಿಗೆ ಹಾನಿ.! news.ashwasurya.in ಅಶ್ವಸೂರ್ಯ/ಮಂಗಳೂರು : ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬ ಜೈಲು ಅಧಿಕಾರಿಯ ಮೇಲೆ ಹಿಂಸಾತ್ಮಕ ಕೃತ್ಯ ಎಸಗಿದ್ದಾನೆ. ಜೈಲು ಅಧೀಕ್ಷಕರ ಮೇಲೆ ಹಲ್ಲೆಗೆ ಯತ್ನಿಸಿ, ಸರ್ಕಾರಿ ಆಸ್ತಿಗೆ ಹಾನಿ ಮಾಡಿದ್ದಾನೆ.!ಜೈಲಿನ ಹಾಸಿಗೆ ಬೆಡ್ ಶೀಟ್ ಗಳಿಗೂ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ನಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು…

Read More

ದಕ್ಷಿಣ ಕನ್ನಡ : ಮೂಡಬಿದ್ರೆ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ದ ಮಹಿಳೆ ಆರೋಪ ಪ್ರಕರಣ: ಕಮಿಷನರ್ ಮಹತ್ವದ ಆದೇಶ.

ದಕ್ಷಿಣ ಕನ್ನಡ : ಮೂಡಬಿದ್ರೆ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ದ ಮಹಿಳೆ ಆರೋಪ ಪ್ರಕರಣ: ಕಮಿಷನರ್ ಮಹತ್ವದ ಆದೇಶ. news.ashwasurya.in ಅಶ್ವಸೂರ್ಯ/ ಮೂಡುಬಿದಿರೆ : ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ದ ಮಹಿಳೆ ಆರೋಪ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಮಹಿಳೆ ಹಾಗೂ ಇನ್ಸ್‌ಪೆಕ್ಟರ್ ಸಂದೇಶ್ ಫೋನ್ ಸಂಭಾಷಣೆ ಮಾಡಿದ್ದಾರೆ ಎನ್ನಲಾದ ಆಡಿಯೋ ಭಾರಿ ವೈರಲ್ ಆಗಿದೆ.8 ವರ್ಷ ಅಕ್ರಮ ಸಂಬಂಧ ಇಟ್ಟುಕೊಂಡರೂ ಇನ್ಸ್‌ಪೆಕ್ಟರ್ ಅನ್ನೋ ಕಾರಣಕ್ಕೆ ಸಹಿಸಿಕೊಂಡಿದ್ದೇನೆ. ಆದರೆ ಮಗಳ ಮೇಲೆ ಕಣ್ಣು ಹಾಕಿದರೆ ಸುಮ್ಮನಿರಲ್ಲ…

Read More

ಮೂಡುಬಿದಿರೆ : ಗಂಡನನ್ನು ಬಂಧಿಸಿ ಆತನ ಹೆಂಡತಿಗೆ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌‌ ನಿಂದ ಲೈಂಗಿಕ ಕಿರುಕುಳದ ಆರೋಪ.!

ಮೂಡುಬಿದಿರೆ : ಗಂಡನನ್ನು ಬಂಧಿಸಿ ಆತನ ಹೆಂಡತಿಗೆ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌‌ ನಿಂದ ಲೈಂಗಿಕ ಕಿರುಕುಳದ ಆರೋಪ.! news.ashwasurya.in ಅಶ್ವಸೂರ್ಯ/ದಕ್ಷಿಣ ಕನ್ನಡ : ಯಾಕೊ ಇತ್ತೀಚೆಗೆ ರಾಜ್ಯ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಹ ಪ್ರಕರಣಗಳ ಸಂಖ್ಯೆ ಮಿತಿ ಮೀರಿದೆ ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.! ಮಹಿಳೆಯೊಬ್ಬರ ಗಂಡನ ವಿರುದ್ಧ ಸುಳ್ಳು ದಾಖಲಿಸಿಕೊಂಡು ಬಳಿಕ ತಾನು ಹೇಳಿದಂತೆ ಕೇಳದಿದ್ದರೆ ನಿನ್ನ ಗಂಡ ಬಿಡುಗಡೆ ಆಗುವುದಿಲ್ಲ ಎಂದು ಬೆದರಿಕೆ ಹಾಕಿ, ಲೈಂಗಿಕ ಕಿರುಕುಳ ನೀಡಿರುವ ಆರೋಪ…

Read More

ಬೆಂಗಳೂರು: ಹಫ್ತಾ ಕೊಡದ ಕಾರಣಕ್ಕೆ ವ್ಯಕ್ತಿಯೊಬ್ಬನು ಬ್ಯಾಟ್‌ನಿಂದ ಹೊಡೆದು ಕೊಂದ ರೌಡಿಗಳು.! ಮಕ್ಕಳ ಎದುರೇ ಪ್ರಾಣಬಿಟ್ಟ ವ್ಯಕ್ತಿ.

ಬೆಂಗಳೂರು: ಹಫ್ತಾ ಕೊಡದ ಕಾರಣಕ್ಕೆ ವ್ಯಕ್ತಿಯೊಬ್ಬನು ಬ್ಯಾಟ್‌ನಿಂದ ಹೊಡೆದು ಕೊಂದ ರೌಡಿಗಳು.! ಮಕ್ಕಳ ಎದುರೇ ಪ್ರಾಣಬಿಟ್ಟ ವ್ಯಕ್ತಿ. news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನಲ್ಲಿ ಹಫ್ತಾ ನೀಡದಿದ್ದಕ್ಕೆ ಗ್ಯಾರೇಜ್ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಬ್ಯಾಟ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಲ್ಸನ್ ಗಾರ್ಡನ್ ಏರಿಯಾದ ಬಡಾ ಮಖಾನ್ ಬಳಿ ನಡೆದಿದೆ. ಬಡಾ ಮಖಾನ್ ಬಳಿ ಗ್ಯಾರೇಜ್ ನಡೆಸುತ್ತಿದ್ದ ರಶೀದ್ ಪಾಷಾ ಇತ್ತೀಚೆಗಷ್ಟೇ ಅಂಗಡಿಯ ಮೇಲ್ಭಾಗದಲ್ಲಿ ಮೋಲ್ಡ್ ಹಾಕಿಸಿದ್ದನು. ಹೀಗಾಗಿ ಕೆಲ ಪುಡಿ ರೌಡಿಗಳು 50 ಸಾವಿರ…

Read More

ಸುಳ್ಯ: ಹೆಚ್ಚು ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಯುವಕನಿಗೆ “ವಿಶಿಷ್ಟ ಶಿಕ್ಷೆ” ನೀಡಿದ ನ್ಯಾಯಲಯ.

ಸುಳ್ಯ: ಹೆಚ್ಚು ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಯುವಕನಿಗೆ “ವಿಶಿಷ್ಟ ಶಿಕ್ಷೆ” ನೀಡಿದ ನ್ಯಾಯಲಯ. news.ashwasurya.in ಅಶ್ವಸೂರ್ಯ/ಸುಳ್ಯ: ಸಂಚಾರ ನಿಯಮಗಳನ್ನು ಪದೆ ಪದೇ ಉಲ್ಲಂಘಿಸುವವರಿಗೆ ದಂಡ ಪಾವತಿಸುವುದು ಸುಲಭದ ಕೆಲಸವಾಗಿಬಿಟ್ಟಿದೆ. ಆದರೆ, ಸುಳ್ಯದ ನ್ಯಾಯಾಲಯವು ಸಂಚಾರ ನಿಯಮ ಪದೇ ಪದೇ ಉಲ್ಲಂಘಿಸಿದ ಯುವಕನಿಗೆ ದಂಡದ ಜೊತೆ ಸಮುದಾಯ ಸೇವೆ ಮಾಡುವಂತೆ ಅಪರೂಪದ ಶಿಕ್ಷೆ ವಿಧಿಸಿ ಆದೇಶಿಸಿದೆ.ಸುಳ್ಯ ನಿವಾಸಿ ರಕ್ಷಿತ್ ಎಂಬಾತ ಹಲವು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದ. ಈತನ ವಿರುದ್ಧ ಸುಳ್ಯ ಪೊಲೀಸ್ ಉಪ ನಿರೀಕ್ಷಕ…

Read More

ಬೆಂಗಳೂರು: ಸಂತ್ರಸ್ತೆಯರನ್ನೇ ಆರೋಪಿಗಳನ್ನಾಗಿ ಮಾಡಬೇಡಿ, ಶಿವಮೊಗ್ಗ ಮೂಲದ ಮಹಿಳೆ ಮೇಲಿನ ವೇಶ್ಯಾವಾಟಿಕೆ‌ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶ.

ಬೆಂಗಳೂರು: ಸಂತ್ರಸ್ತೆಯರನ್ನೇ ಆರೋಪಿಗಳನ್ನಾಗಿ ಮಾಡಬೇಡಿ, ಶಿವಮೊಗ್ಗ ಮೂಲದ ಮಹಿಳೆ ಮೇಲಿನ ವೇಶ್ಯಾವಾಟಿಕೆ‌ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶ. news.ashwasurya.in ಅಶ್ವಸೂರ್ಯ/ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಪತ್ತೆಯಾಗುವ ಸಂತ್ರಸ್ತ ಮಹಿಳೆಯರನ್ನೇ ಆರೋಪಿಗಳೆಂದು ಪರಿಗಣಿಸಿ ಪ್ರಕರಣ ದಾಖಲಿಸಬಾರದು. ನೈತಿಕ ಪೊಲೀಸ್ ಗಿರಿ ರೀತಿಯಲ್ಲಿ ಸಂತ್ರಸ್ತೆಯರನ್ನು ಅಪರಾಧಿಗಳಂತೆ ಕಾಣುವುದು ಕಾನೂನು ಬಾಹಿರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ…

Read More
Optimized by Optimole
error: Content is protected !!