ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ಆಯ್ಕೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ಆಯ್ಕೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ತೀರ್ಥಹಳ್ಳಿ ಪಟ್ಟಣದ ಕ್ರಿಯಾಶೀಲ ಯುಕರ ಸಾಲಿನಲ್ಲಿ ಒಬ್ಬರಾಗಿದ್ದು, ತೀರ್ಥಹಳ್ಳಿಯ ಮನೆ ಮಗನಂತೆ ಎಲ್ಲರ ಪ್ರೀತಿಗೆ ಪಾತ್ರರಾಗಿರುವ ಕುರುವಳ್ಳಿಯ ನಾಗರಾಜ್ ಅವರದು ಪ್ರತಿಯೊಬ್ಬರು ಗೌರವಿಸಬೇಕಾದಂತಹ ವ್ಯಕ್ತಿತ್ವದ ಗುಣ. ಯಾರಿಗೆ ತೊಂದರೆ ಆಗಿರಲಿ, ಯಾರಿಗೆ ಆರೋಗ್ಯ ಸಮಸ್ಯೆ ಇರಲಿ ಅಲ್ಲಿಗೆ ದಾವಿಸಿ ತಕ್ಷಣಕ್ಕೆ ತನ್ನ ಕೈಲಾದ ಮಟ್ಟಿಗೆ ಸ್ಪಂದಿಸುವ ವ್ಯಕ್ತಿತ್ವವುಳ್ಳ ಹುಡುಗ ಎಂದರೆ ತಪ್ಪಾಗಲಾರದು.ಕುರುವಳ್ಳಿ ನಾಗರಾಜ್ ಕಾಂಗ್ರೆಸ್ ಪಕ್ಷದ…
