Headlines

ಯಶಸ್ವಿಯಾಗಿ ನಡೆದ ಬಿಜೆಪಿಯ ಮಹಿಳಾ ಮೋರ್ಚಾ ಸಮಾವೇಶ

ಯಶಸ್ವಿಯಾಗಿ ನಡೆದ ಬಿಜೆಪಿಯ ಮಹಿಳಾ ಮೋರ್ಚಾ ಸಮಾವೇಶ ASHWASURYA/SHIVAMOGGA SUDHIR VIDHATA ಅಶ್ವಸೂರ್ಯ/ಶಿವಮೊಗ್ಗ; ಬಿಜೆಪಿ ನಗರ ಘಟಕದ ವತಿಯಿಂದ ನಗರದ ಬಂಟರ ಭವನದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಸಮಾವೇಶವು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳುವ ಮೂಲಕ ಅತ್ಯಂತ ಯಶಸ್ವಿಯಾಗಿನಡೆಯಿತು.ಈ ಸಮಾವೇಶವನ್ನು ಕುರಿತು ನಗರ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ರಶ್ಮಿ ಶ್ರೀನಿವಾಸ್ ಮಾತನಾಡಿದರು.ನಂತರ ಜ್ಯೋತಿ ಬೆಳಗಿಸಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆಗೊಂಡ ಸಮಾವೇಶದಲ್ಲಿ ಜಿಲ್ಲಾ ಮಹಿಳಾ ಯುವ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಗಾಯಿತ್ರಿ ಮಲ್ಲಪ್ಪ ಮಾತನಾಡಿ…

Read More

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳ ಕಾಲ್ತುಳಿತಕ್ಕೆ ಸಿಲುಕದೆ, ನೇರವಾಗಿ ಬಡವರ ಕೈ ಸೇರುತ್ತಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳ ಕಾಲ್ತುಳಿತಕ್ಕೆ ಸಿಲುಕದೆ, ನೇರವಾಗಿ ಬಡವರ ಕೈ ಸೇರುತ್ತಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ASHWASURYA/SHIVAMOGGA ಸುಧೀರ್ ವಿಧಾತ ಅಶ್ವಸೂರ್ಯ/ಶಿಕಾರಿಪುರ; ಶಿಕಾರಿಪುರ ತಾಲ್ಲೂಕಿನ ಮುದ್ದನಹಳ್ಳಿಯಲ್ಲಿ ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ರೀತಿಯ ಹಗರಣ ನಡೆಯುತ್ತಿಲ್ಲ. ಮಾಸಿಕ ₹50 ಲಕ್ಷ ಹಣ ಪ್ರತಿ ಗ್ರಾಮ ಪಂಚಾಯಿತಿಗೆ ವ್ಯಯಿಸಲಾಗುತ್ತಿದೆ. ವಾರ್ಷಿಕ ₹6 ಕೋಟಿ ಹಣ ಗ್ಯಾರಂಟಿ ಯೋಜನೆಗಳಿಗೆ…

Read More

ರಾಜ್ಯಕ್ಕೆ 4ನೇ ಮತ್ತು 8ನೇ ರಾಂಕ್ ಪಡೆದು ಶೇ.100 ಕ್ಕೆ ನೂರರಷ್ಟು ಫಲಿತಾಂಶದೊಂದಿಗೆ ಮತ್ತೊಮ್ಮೆ ದ್ವೀತಿಯ ಪಿಯುಸಿ ಫಲಿತಾಂಶದಲ್ಲಿ ಶತಕ ಬಾರಿಸಿದ ಸಹ್ಯಾದ್ರಿ ಸಂಯುಕ್ತ ಪದವಿಪೂರ್ವ ಕಾಲೇಜ್

ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ರಾಜ್ಯಕ್ಕೆ 4ನೇ ಮತ್ತು 8ನೇ ರಾಂಕ್ ಪಡೆದು ಶೇ.100 ಕ್ಕೆ ನೂರರಷ್ಟು ಫಲಿತಾಂಶದೊಂದಿಗೆ ತಾಲ್ಲೂಕಿನಲ್ಲಿಯೇ ಮತ್ತೊಮ್ಮೆ ಮೇಲುಗೈ ಸಾಧಿಸಿದ ಸಹ್ಯಾದ್ರಿ ಸಂಯುಕ್ತ ಪದವಿ ಪೂರ್ವಕಾಲೇಜು, ತೀರ್ಥಹಳ್ಳಿ ASHWASURYA/SHIVAMOGGA SUDHIR VIDHATA ಅಶ್ವಸೂರ್ಯ/ತೀರ್ಥಹಳ್ಳಿ; 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಶಿವಮೊಗ್ಗ ಜಿಲ್ಲೆಯ ಸುಂದರ ತಾಣ ತೀರ್ಥಹಳ್ಳಿ ಪಟ್ಟಣದ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ಸಹ್ಯಾದ್ರಿ ಸಂಯುಕ್ತ ಪದವಿ ಪೂರ್ವ ಕಾಲೇಜು, ವಾಣಿಜ್ಯ ಹಾಗೂ ವಿಜ್ಞಾನ ಎರಡೂ ವಿಭಾಗದಲ್ಲಿಯೂ ಶೇಕಡಾ…

Read More

ದ್ವೀತಿಯ ಪಿಯುಸಿ ಫಲಿತಾಂಶ, ಶಿಕಾರಿಪುರದ ಎಂ ಎಸ್ ಪವನ್ ವಾಣಿಜ್ಯ ವಿಭಾಗದಲ್ಲಿ ಎರಡನೇ ರ‍್ಯಾಂಕ್‌, ಕಲಾವಿ ಭಾಗದಲ್ಲಿ ಶಿವಮೊಗ್ಗದ ಕೆ.ಸಿ.ಚುಕ್ಕಿ 4ನೇ ರ‍್ಯಾಂಕ್‌, ವಿಜ್ಞಾನ ವಿಭಾಗದಲ್ಲಿ ಸಾತ್ವಿಕ್ ನಾಲ್ಕನೇ ರ‍್ಯಾಂಕ್‌,

ಶಿವಮೊಗ್ಗ; ದ್ವೀತಿಯ ಪಿಯುಸಿ ರ‍್ಯಾಂಕ್‌ ಪಡೆದವರು,ಶಿಕಾರಿಪುರದ ಕುಮದ್ವತಿ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿ ಎಂ ಎಸ್ ಪವನ್ ವಾಣಿಜ್ಯ ವಿಭಾಗದಲ್ಲಿ ಎರಡನೇ ರ‍್ಯಾಂಕ್‌, ಕಲಾವಿ ಭಾಗದಲ್ಲಿ ಶಿವಮೊಗ್ಗದ ಕೆ.ಸಿ.ಚುಕ್ಕಿ 4ನೇ ರ‍್ಯಾಂಕ್‌, ವಿಜ್ಞಾನ ವಿಭಾಗದಲ್ಲಿ ಪೇಸ್ ಕಾಲೇಜಿನ ವಿಧ್ಯಾರ್ಥಿ ಸಾತ್ವಿಕ್ ನಾಲ್ಕನೇ ರ‍್ಯಾಂಕ್‌, ASHWASURYA/SHIVAMOGGA ✍️ ಸುಧೀರ್ ವಿಧಾತ ಅಶ್ವಸೂರ್ಯಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆ ಕಲಾ ವಿಭಾಗದಲ್ಲಿ ಇಲ್ಲಿನ ಡಿವಿಎಸ್ ಇಂಡಿಪೆಂಡೆಂಟ್ ಕಾಲೇಜಿನ ವಿದ್ಯಾರ್ಥಿನಿ ಕೆ.ಸಿ.ಚುಕ್ಕಿ 600ಕ್ಕೆ 593 ಅಂಕಗಳಿಸಿ ನಾಲ್ಕನೇ ರ‍್ಯಾಂಕ್‌ ಪಡೆದಿದ್ದಾರೆ.ಚುಕ್ಕಿ ಹಿರಿಯ ಪತ್ರಕರ್ತ ಹೊನ್ನಾಳಿ…

Read More

ಸೊರಬ ಕ್ಷೇತ್ರದ ಗ್ರಾಮಾಂತರ ಪ್ರದೇಶಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ,ಸಾಥ್ ನೀಡಿದ ಪತಿ ನಟ ಶಿವರಾಜ್ ಕುಮಾರ್ ಮತ್ತು ಸಹೋದರರಾದ ಸಚಿವರಾದ ಮಧು ಬಂಗಾರಪ್ಪ

ಸೊರಬ ಕ್ಷೇತ್ರದ ಗ್ರಾಮಾಂತರ ಪ್ರದೇಶಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರ,ಸಾಥ್ ನೀಡಿದ ಪತಿ ನಟ ಶಿವರಾಜ್ ಕುಮಾರ್ ಮತ್ತು ಸಹೋದರರಾದ ಸಚಿವರಾದ ಮಧು ಬಂಗಾರಪ್ಪ ✍️ ಸುಧೀರ್ ವಿಧಾತ ಅಶ್ವಸೂರ್ಯ/ಸೊರಬ; ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಬುಧವಾರ ಸೊರಬ ತಾಲ್ಲೂಕು ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದರು.ಇದೇ ವೇಳೆ, ಸೊರಬದ ಬಂಗಾರ ಧಾಮದಿಂದ ಶಿಗ್ಗಾದವರೆಗೆ ಬೈಕ್ ರ್ಯಾಲಿ ನಡೆಸಲಾಯಿತು. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಮಾಜಿ…

Read More

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ,ಶಿವಮೊಗ್ಗ ಎಂಟನೇ ಸ್ಥಾನದಲ್ಲಿ

ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ,ಶಿವಮೊಗ್ಗ ಎಂಟನೇ ಸ್ಥಾನದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ,ಶಿವಮೊಗ್ಗ ಎಂಟನೇ ಸ್ಥಾನಕ್ಕೆ ತೃಪ್ತಿ ASHWASURYA/SHIVAMOGGA ಸುಧೀರ್ ವಿಧಾತ ಅಶ್ವಸೂರ್ಯ/ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ   ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ದ್ವಿತೀಯ…

Read More
Optimized by Optimole
error: Content is protected !!