Headlines

BREAKING NEWS ಮಾಜಿ ಸಚಿವ ಕುಮಾರ್ ಬಂಗಾರಪ್ಪನವರನ್ನು ಬೇಟಿಮಾಡಿ ಕೆಲವು ಸಮಯ ಚರ್ಚೆ ಮಾಡಿದ ಬಿ ವೈ ರಾಘವೇಂದ್ರ

BREAKING NEWS ಮಾಜಿ ಸಚಿವ ಕುಮಾರ್ ಬಂಗಾರಪ್ಪನವರನ್ನು ಬೇಟಿಮಾಡಿದ ಕೆಲವು ಸಮಯ ಚರ್ಚೆ ಮಾಡಿದ ಬಿ ವೈ ರಾಘವೇಂದ್ರ ಅಶ್ವಸೂರ್ಯ/ಶಿವಮೊಗ್ಗ,ಏ,04 ; ಈ ದಿನ ಸಂಜೆ ಬಿ. ವೈ. ರಾಘವೇಂದ್ರ ರವರು ಸೊರಬ ದಲ್ಲಿ ಇರುವ ಕುಮಾರ್ ಬಂಗಾರಪ್ಪ ರವರನ್ನು ಭೇಟಿ ಮಾಡಿ ಕೆಲವು ವಿಚಾರಗಳನ್ನು ಮಾತನಾಡಿದರು ರಾಘವೇಂದ್ರ ಅವರೊಂದಿಗೆ ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್ ಅರುಣ್ ಮತ್ತುಎ .ಎನ್. ನಟರಾಜ್ ಹಾಗೂ ಬಳಿಗಾರ್,ಜಗದೀಶ್ ರವರು ಉಪಸ್ಥಿತರಿದ್ದರು ಕುಮಾರ್ ಬಂಗಾರಪ್ಪನವರು ಸೋರಬದಲ್ಲಿ ನಡೆಯಲಿರುವಬಿಜೆಪಿ ಮಹಿಳಾ ಸಮಾವೇಶದಲ್ಲಿ…

Read More

ದೇಶದ ಅಭಿವೃದ್ಧಿ ಗಾಗಿ ದುಡಿಯುತ್ತಿರುವ ಮೋದಿಯವರು ಮತ್ತೆ ಪ್ರದಾನಿಯಾಗಲು ನಾವು ಕೆಲಸ ಮಾಡುತ್ತಿದ್ದೇವೆ‌.

ದೇಶದ ಅಭಿವೃದ್ಧಿ ಗಾಗಿ ದುಡಿಯುತ್ತಿರುವ ಮೋದಿಯವರು ಮತ್ತೆ ಪ್ರದಾನಿಯಾಗಲು ನಾವು ಕೆಲಸ ಮಾಡುತ್ತಿದ್ದೇವೆ‌. ASHWASURYA/SHIVAMOGGA ಸುಧೀರ್ ವಿಧಾತ ಅಶ್ವಸೂರ್ಯ/ಶಿವಮೊಗ್ಗ; ರಾಮಮಂದಿರ ನಿರ್ಮಾಣ. ದೇಶದ ಅಭಿವೃದ್ಧಿ ಗಾಗಿ ದುಡಿಯುತ್ತಿರುವ ಮೋದಿಯವರು ಮತ್ತೆ ಪ್ರದಾನಿಯಾಗಲು ನಾವು ಕೆಲಸ ಮಾಡುತ್ತಿದ್ದೇವೆ‌. ಅನೇಕ ಅಭಿವೃದ್ಧಿ. ಜಿಲ್ಲೆಯ ಅಭಿವೃದ್ಧಿ ಗೆ ನೀಡಿರುವ ಕೊಡುಗೆ ಅಪಾರ ಎಂದು ಬಣ್ಣಿಸಿದ ಅವರು ಹಿಂದೆ ಎಲ್.ಪಿ.ಜಿ ಸಿಲಿಂಡರ್ ಸಿಗದ ಪರಿಸ್ಥಿತಿ ಇತ್ತು. ಈಗ ಎಲ್ಲೆಂದರಲ್ಲಿ ಸಿಗುತ್ತಿದೆ. ಬಡ ಕುಟುಂಬಕ್ಕೆ ಉಚಿತ ಸಿಲಿಂಡರ್ ಪೂರೈಸುತ್ತಿದ್ದೇವೆ‌. ಹಿಂದಿನ 60 ವರ್ಷಗಳಲ್ಲಿ ಕಾಂಗ್ರೆಸ್…

Read More

ಡಮ್ಮಿ ಕಮ್ಮಿ ಅನ್ನುವವರಿಗೆಲ್ಲ ಮುಂದಿನ ದಿನಗಳಲ್ಲಿ ಉತ್ತರ ಸಿಗೊತ್ತೆ.ಗೀತಾ ಶಿವರಾಜಕುಮಾರ್ ಗೆಲುವು‌ ನಿಶ್ಚಿತ; ಸಚಿವ ಮಧು ಬಂಗಾರಪ್ಪ

ಡಮ್ಮಿ ಕಮ್ಮಿ ಅನ್ನುವವರಿಗೆಲ್ಲ ಮುಂದಿನ ದಿನಗಳಲ್ಲಿ ಉತ್ತರ ಸಿಗೊತ್ತೆ.ಗೀತಾ ಶಿವರಾಜಕುಮಾರ್ ಗೆಲುವು‌ ನಿಶ್ಚಿತ; ಸಚಿವ ಮಧು ಬಂಗಾರಪ್ಪ ಅಶ್ವಸೂರ್ಯ/ಶಿವಮೊಗ್ಗ,ಏ.04: ಬಿ.ವೈ.ರಾಘವೇಂದ್ರ ಅವರಿಗೆ ಸುಳ್ಳಿನ ಸರದಾರ ಎನ್ನುವ ಬಿರುದು ಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವ್ಯಂಗ್ಯವಾಗಿ ಹೇಳಿದ್ದಾರೆ.ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಬಿ.ವೈ.ರಾಘವೇಂದ್ರ ಅವರು 4 ಬಾರಿ ಸಂಸದರಾದರು ಸಹ ಏನೂ ಮಾಡಲು ಆಗಿಲ್ಲ ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸದೆ ಇನ್ನೂ ಹಾಗೆಯೇ ಇದೆ, ಈಗ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ….

Read More

ಕೈಗೆ ಸಿಗದ ಅಮಿತ್ ಶಾ.! ಬರಿಗೈಯಲ್ಲಿ ವಾಪಸಾದ ಕೆ ಎಸ್ ಈಶ್ವರಪ್ಪ.! ಬಂಡಾಯ ಸ್ಪರ್ಧೆ ನಿಶ್ಚಿತ

ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಕೈಗೆ ಸಿಗದ ಅಮಿತ್ ಶಾ.! ಬರಿಗೈಯಲ್ಲಿ ವಾಪಸಾದ ಕೆ ಎಸ್ ಈಶ್ವರಪ್ಪ.! ಬಂಡಾಯ ಸ್ಪರ್ಧೆ ನಿಶ್ಚಿತ ASHWASURYA/SHIVAMOGGA ✍️ ಸುಧೀರ್ ವಿಧಾತ ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ ಅವರ ಕರೆಗೆ ಓಗೊಟ್ಟು ದೆಹಲಿಗೆ ಹಾರಿದ್ದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ನಿರಾಸೆಯಾಗಿದೆ.ದೆಹಲಿಗೆ ಈಶ್ವರಪ್ಪ ಅವರನ್ನು ಕರೆಸಿಕೊಂಡು ಅಮಿತ್ ಶಾ ಭೇಟಿಯಾಗದೆ. ಗೃಹ ಕಛೇರಿಯಿಂದ ಭೇಟಿ ಸಾಧ್ಯತೆ ಅಸಾಧ್ಯ ಎನ್ನುವ ಮಾಹಿತಿ ರವಾನಿಸಿದ್ದಾರೆ. ಈಶ್ವರಪ್ಪ ಅವರಿಗೆ ನಿರಾಸೆಯಾಗಿದೆ.ಅದರಲ್ಲೂ…

Read More

ಶಿವಮೊಗ್ಗ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಂದ ಸಾಗರದ ಗ್ರಾಮಾಂತರದಲ್ಲಿ ಪಂಚಾಯಿತಿ ಮಟ್ಟದ ಪ್ರಚಾರ ಸಭೆ

ಶಿವಮೊಗ್ಗ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಂದ ಸಾಗರದ ಗ್ರಾಮಾಂತರದಲ್ಲಿ ಪಂಚಾಯಿತಿ ಮಟ್ಟದ ಪ್ರಚಾರ ಸಭೆ ASHWASURYA/SHIVAMOGGA ✍️ ಸುಧೀರ್ ವಿಧಾತ ಗ್ಯಾರಂಟಿ ಯೋಜನೆಗಳ ಬಗ್ಗೆ ತಪ್ಪು ಸಂದೇಶ: ಗೀತಾ ಶಿವರಾಜಕುಮಾರ್ ಅಶ್ವಸೂರ್ಯ/ಶಿವಮೊಗ್ಗ: ಗ್ಯಾರಂಟಿ ಯೋಜನೆಗಳಿಂದ ಜನರು ದಾರಿ ತಪ್ಪುತ್ತಿದ್ದಾರೆ ಎಂದು ಕೆಲವರು ತಪ್ಪು ಸಂದೇಶ ಹರಡುತ್ತಿದ್ದಾರೆ. ಈ ರೀತಿಯ ವದಂತಿಗಳಿಗೆ ಜನರು ಕಿವಿಕೊಡಬಾರದು ಗ್ಯಾರಂಟಿ ಯೋಜನೆಗಳಿಂದ ಬಡವರ ಬಾಳು ಹಸನಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಸಾಗರ ಬ್ಲಾಕ್ ಕಾಂಗ್ರೆಸ್ ಸಮಿತಿ…

Read More

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಆರ್.ಪ್ರಸನ್ನ ಕುಮಾರ್

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಆರ್.ಪ್ರಸನ್ನ ಕುಮಾರ್ ASHWASURYA/SHIVAMOGGA ✍️ ಸುಧೀರ್ ವಿಧಾತ ಪಕ್ಷ ಕಟ್ಟಲು ಅವಕಾಶ ಮಾಡಿಕೊಟ್ಟ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಗಳು ಮತ್ತು ಎಐಸಿಸಿ ಅಧ್ಯಕ್ಷರಿಗೆ ಅಭಿನಂದನೆಗಳು ಅಶ್ವಸೂರ್ಯ/ಶಿವಮೊಗ್ಗ; ಈ ಹಿಂದೆ ಕೂಡ ಹತ್ತು ವರ್ಷ ಅಧ್ಯಕ್ಷನಾಗಿದ್ದೆ. ಎಲ್ಲರ ಒಗ್ಗಟ್ಟಿನಿಂದ ಜಿಲ್ಲಾ ಕಾಂಗ್ರೆಸ್ ಪಕ್ಷದ ರಥವನ್ನು ಮುಂದಕ್ಕೆ ಒಯ್ಯಬೇಕಿದೆ. ಜಿಲ್ಲಾ ಮಂತ್ರಿಗಳು ಸೇರಿದಂತೆ ಜಿಲ್ಲೆಯ ಶಾಸಕರ ಮತ್ತು ಪಕ್ಷದ ಹಿರಿಯ ಕಿರಿಯ ನಾಯಕರ ಜೋತೆಗೆ ಪ್ರತಿಯೊಬ್ಬ ಕಾರ್ಯಕರ್ತರ ಸಹಕಾರ…

Read More
Optimized by Optimole
error: Content is protected !!