ಉಡುಪಿ: ಕೊಲ್ಲೂರಿನಲ್ಲಿ ಆಕ್ಸಿಡೆಂಟ್, ಸತ್ತವರ ಹೆಣದ ಮೇಲಿನ ಚಿನ್ನಾಭರಣ ಕದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಉಡುಪಿ: ಕೊಲ್ಲೂರಿನಲ್ಲಿ ಆಕ್ಸಿಡೆಂಟ್, ಸತ್ತವರ ಹೆಣದ ಮೇಲಿನ ಚಿನ್ನಾಭರಣ ಕದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! news.ashwasurya.in ಅಶ್ವಸೂರ್ಯ/ಕೊಲ್ಲೂರು : ಕೊಲ್ಲೂರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅಪಘಾತ ಸ್ಥಳದಲ್ಲಿ ಕಳ್ಳತನ ನಡೆದಿದೆ ಎಂದು ಶಂಕಿಸಲಾಗಿತ್ತಾದರು ಪೊಲೀಸರು ತನಿಖೆ ಮಾಡಿದಾಗ ರೋಚಕ ತಿರುವು ಕಂಡು ದಂಗಾಗಿದ್ದಾರೆ. ಪ್ರಕರಣದ ಹಿನ್ನೆಲೆ : ಕೊಲ್ಲೂರಿನ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕೇರಳ ಮೂಲದ ಮಹಿಳೆಯ ಚಿನ್ನಾಭರಣಗಳು ನಾಪತ್ತೆಯಾಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅತ್ಯಂತ…

Read More

ಬೆಂಗಳೂರು : ರಾಷ್ಟ್ರ ರಾಜಕಾರಣಕ್ಕೆ ಹೋಗೊಲ್ಲ.! ಜನತೆ 5 ವರ್ಷಕ್ಕೆ ಶಾಸಕನಾಗಿ ಆಯ್ಕೆ ಮಾಡಿರೋದ್ರಿಂದ ರಾಜ್ಯ ರಾಜಕಾರಣದಲ್ಲೇ ಇರ್ತೇನೆ ಎಂದ ಸಿದ್ದರಾಮಯ್ಯ.

ಬೆಂಗಳೂರು : ರಾಷ್ಟ್ರ ರಾಜಕಾರಣಕ್ಕೆ ಹೋಗೊಲ್ಲ.! ಜನತೆ 5 ವರ್ಷಕ್ಕೆ ಶಾಸಕನಾಗಿ ಆಯ್ಕೆ ಮಾಡಿರೋದ್ರಿಂದ ರಾಜ್ಯ ರಾಜಕಾರಣದಲ್ಲೇ ಇರ್ತೇನೆ ಎಂದ ಸಿದ್ದರಾಮಯ್ಯ. news.ashwasurya.in ಅಶ್ವಸೂರ್ಯ/ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ರಾಜ್ಯದ ಜನತೆಗೆ ಮಹತ್ವದ ನಿರ್ಧಾರವನ್ನು ತಿಳಿಸಿದ್ದಾರೆ. ಹೈಕಮಾಂಡ್ ನೀಡಿದ್ದ ರಾಜ್ಯಸಭೆ ಆಫರ್ ಅನ್ನು ತಿರಸ್ಕರಿಸಿ, ಕೊನೆ ಉಸಿರಿರುವವರೆಗೂ ರಾಜ್ಯ ರಾಜಕಾರಣದಲ್ಲೇ ಉಳಿಯುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ ಗೃಹಕಚೇರಿ ಕೃಷ್ಣಾದಲ್ಲಿ ನಡೆದ…

Read More

ರೋಲ್ಸ್​ ರಾಯ್​ ಕಾರು,5 ಕೆಜಿ ಚಿನ್ನದ ಜೊತೆ 70ರ ಅಜ್ಜ ಫ್ರೀ.! 20ರ ಸುಂದರಿ ಮದುವೆಯಾದ 70 ರ ಮುದುಕ.!

ರೋಲ್ಸ್​ ರಾಯ್​ ಕಾರು,5 ಕೆಜಿ ಚಿನ್ನದ ಜೊತೆ 70ರ ಅಜ್ಜ ಫ್ರೀ.! 20ರ ಸುಂದರಿ ಮದುವೆಯಾದ 70 ರ ಮುದುಕ.! ಸೌದಿ ಅರೇಬಿಯಾದಲ್ಲಿ 70 ವರ್ಷದ ವೃದ್ಧರೊಬ್ಬರು 20 ವರ್ಷದ ಯುವತಿಯನ್ನು ಮದುವೆಯಾಗಿದ್ದಾರೆ. ಈ ಮದುವೆಗೆ ಯುವತಿಯನ್ನು ಒಪ್ಪಿಸಲು, ವರನು ರೋಲ್ಸ್ ರಾಯ್ಸ್ ಕಾರು ಮತ್ತು 5 ಕೆ. ಜಿ ಚಿನ್ನವನ್ನು ಉಡುಗೊರೆಯಾಗಿ ನೀಡಿದ್ದು, ಈ ಸುದ್ದಿ ವೈರಲ್ ಆಗಿದೆ. ಇಂದು ಎಷ್ಟೋ ಗಂಡುಮಕ್ಕಳು ಹೆಣ್ಣೇ ಸಿಕ್ತಿಲ್ಲ ಎಂದು ಗೋಳೋ ಎನ್ನುತ್ತಿದ್ದಾರೆ.‌.. news.ashwasurya.in ಅಶ್ವಸೂರ್ಯ/ ಸೌದಿ ಅರೇಬಿಯಾ…

Read More

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ.

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ. ಹೈಕಮಾಂಡ್‌ ಮಾತಿಗೆ ಬದ್ಧ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಅದರಂತೆ ನಡೆದುಕೊಳ್ಳುತ್ತೇನೆ. ತಾವು ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ… news.ashwasurya.in ಅಶ್ವಸೂರ್ಯ/ಬೆಂಗಳೂರು, ಮೇ 28: ನಾಯಕತ್ವ ಬದಲಾವಣೆಯೆಂಬ ರಾಜಕೀಯ ಪ್ರಹಸನಕ್ಕೆ ಇಂದು ಬಿಳುವ ಹಂತಕ್ಕೆ ಬಂದು ತಲುಪಿದ್ದು, ಸಚಿವರೊಂದಿಗಿನ ಉಪಾಹಾರ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದು ವಾಸ್ತವಾಂಶಗಳನ್ನು ಬಹಿರಂಗ ಪಡಿಸಿದ್ದಾರೆ.!…

Read More

ಬೀದರ್ : ಪಶು ವಿವಿ ಬಹುಕೋಟಿ ಹಗರಣ ಸಾಬೀತು; ಮಾಜಿ ಉಪಕುಲಪತಿ ಸೇರಿ 6 ಮಂದಿಯ ಬಂಧನ. ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲೂ ನೆಡೆದಿದಿಯಾ ಹಗರಣ.?ನಿರೀಕ್ಷಿಸಿ..

ಬೀದರ್ : ಪಶು ವಿವಿ ಬಹುಕೋಟಿ ಹಗರಣ ಸಾಬೀತು; ಮಾಜಿ ಉಪಕುಲಪತಿ ಸೇರಿ 6 ಮಂದಿಯ ಬಂಧನ.ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲೂ ನೆಡೆದಿದಿಯಾ ಹಗರಣ.?ನಿರೀಕ್ಷಿಸಿ.. news.ashwasurya.in ಅಶ್ವಸೂರ್ಯ/ಬೀದರ್‌ : ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಬೀದರ್‌ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ನಹುಕೋಟಿ ಹಗರಣ ನಡೆದಿರುವುದು ತನಿಖೆಯಲ್ಲಿ ಸಾಬೀತಾಗಿದ್ದು, ಲೋಕಾಯುಕ್ತ ಪೊಲೀಸರು ಮಾಜಿ ಉಪಕುಲಪತಿ ಸೇರಿದಂತೆ 6 ಜನರನ್ನು ಬಂಧಿಸಿದ್ದಾರೆ.ಬಂಧಿತರಲ್ಲಿ ಪಶು ವಿವಿಯ ಮಾಜಿ ಉಪಕುಲಪತಿ ಪ್ರೋ. ಹೆಚ್‌.ಡಿ. ನಾರಾಯಣಸ್ವಾಮಿ,…

Read More

ಮಂಗಳೂರು : ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.!

ಮಂಗಳೂರು : ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.! ದಿನಾಂಕ 27-03-2026 ರಂದು ಬೆಳಗಿನ ಜಾವ ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಆರೀಫ್ ಹುಸೈನ್‌ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಭೀಕರವಾಗಿ ದಾಳಿ ನಡೆಸಿ ಕೊಲೆಗೈದಿತ್ತು. ಕೃತ್ಯದ ಬಳಿಕ ಆರೋಪಿಗಳು ಬಳಸಿದ್ದ ಕಾರನ್ನು ಬಂಟ್ವಾಳದ ಬುಡೋಳಿ ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದರು… news.ashwasurya.in ಅಶ್ವಸೂರ್ಯ/ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ “ಟ್ಯಾಬ್ಲೆಟ್…

Read More
Optimized by Optimole
error: Content is protected !!