ಚಿಕ್ಕಮಗಳೂರು : ಎನ್‌.ಆರ್‌ಪುರ ಮಗನ ಎದುರೇ ಮಲಗಿದ್ದ ತಂದೆ ತಾಯಿಯನ್ನು ಕೊಚ್ಚಿ ಕೊಲೆಗೈದವನಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ.

ಚಿಕ್ಕಮಗಳೂರು : ಎನ್‌.ಆರ್‌ಪುರ ಮಗನ ಎದುರೇ ಮಲಗಿದ್ದ ತಂದೆ ತಾಯಿಯನ್ನು ಕೊಚ್ಚಿ ಕೊಲೆಗೈದವನಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಲಯ. news.ashwasurya.in ಅಶ್ವಸೂರ್ಯ/ಚಿಕ್ಕಮಗಳೂರು : ಮಗನ ಎದುರಲ್ಲೇ ಮಲಗಿದ್ದ ದಂಪತಿಯನ್ನು ಕೊಚ್ಚಿ ಕೊಲೆಗೈದ ಅಪರಾಧಿಗೆ ಚಿಕ್ಕಮಗಳೂರು (Chikkamagaluru) ಜಿಲ್ಲಾ ನ್ಯಾಯಾಲಯ (Court) ಗಲ್ಲು ಶಿಕ್ಷೆ ವಿಧಿಸಿದೆ.ಗೋವಿಂದಪ್ಪ ಎಂಬಾತ ಎನ್.ಆರ್.ಪುರದ ಕುಸುಬೂರು ಗ್ರಾಮದಲ್ಲಿ 2019ರಲ್ಲಿ ಮಲಗಿದ್ದ ದಂಪತಿಯನ್ನು 8 ವರ್ಷದ ಮಗನ ಎದುರೇ ಕೊಲೆಗೈದಿದ್ದ. ಕೊಲೆ ಬಳಿಕ ಮಚ್ಚನ್ನು ತೆಂಗಿನಮರದ ಸುಳಿಯಲ್ಲಿಟ್ಟು ಎಸ್ಕೇಪ್ ಆಗಿದ್ದ.! ಅಕ್ರಮ ಸಂಬಂಧದ ಹಿನ್ನೆಲೆ ಈ…

Read More

ಚಿತ್ರದುರ್ಗ :ಭೀಕರ ರಸ್ತೆ ಅಪಘಾತ.! ಮೂವರು ರಿಸರ್ವ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು.!

ಚಿತ್ರದುರ್ಗ :ಭೀಕರ ರಸ್ತೆ ಅಪಘಾತ.! ಮೂವರು ರಿಸರ್ವ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು.! news.ashwasurya.in ಅಶ್ವಸೂರ್ಯ/ಚಿತ್ರದುರ್ಗ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ರಿಸರ್ವ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಸಂಭವಿಸಿದೆ.ರಿಸರ್ವ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳಾದ ಮಂಜುನಾಥ್, ಅಂಬರೀಷ್ ಹಾಗೂ ಸಚಿನ್ ಮೃತಪಟ್ಟವರು. ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ….

Read More

ಬೆಂಗಳೂರು : ನಾಳೆ ( ಮಾರ್ಚ್ 15) ಬೆಳಿಗ್ಗೆ 10 ಗಂಟೆಗೆ ಒಂದು ಪೋಸ್ಟ್‌ ಮಾಡ್ತೀನಿ, ಮರು ಕ್ಷಣವೇ ಡಿಲೀಟ್‌ ಮಾಡ್ತೀನಿ..’ ಅಭಿಮಾನಿಗಳ ತಲೆಗೆ ಹುಳಬಿಟ್ಟ ರೀಯಲ್ ಸ್ಟಾರ್ ಉಪೇಂದ್ರ.!

ಬೆಂಗಳೂರು : ನಾಳೆ (ಮಾರ್ಚ್,15) 10 ಬೆಳಿಗ್ಗೆ ಗಂಟೆಗೆ ಒಂದು ಪೋಸ್ಟ್‌ ಮಾಡ್ತೀನಿ, ಮರು ಕ್ಷಣವೇ ಡಿಲೀಟ್‌ ಮಾಡ್ತೀನಿ..’ ಅಭಿಮಾನಿಗಳ ತಲೆಗೆ ಹುಳಬಿಟ್ಟ ರೀಯಲ್ ಸ್ಟಾರ್ ಉಪೇಂದ್ರ.! news.ashwasurya.in ಅಶ್ವಸೂರ್ಯ/ಬೆಂಗಳೂರು : ನಟ ಉಪೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ನಿಗೂಢ ಮತ್ತು ಎಚ್ಚರಿಕೆಯ ವಾರ್ನಿಂಗ್ ಪೋಸ್ಟ್ ಹಂಚಿಕೊಂಡಿದ್ದಾರೆ. (ಮಾರ್ಚ್ 15) ಬೆಳಿಗ್ಗೆ 10 ಗಂಟೆಗೆ ಒಂದು ಲಿಂಕ್ ಪೋಸ್ಟ್ ಮಾಡಿ, ಸ್ವಲ್ಪ ಹೊತ್ತಿನಲ್ಲೇ ಡಿಲೀಟ್ ಮಾಡುವುದಾಗಿ ತಿಳಿಸಿದ್ದು, ಇದನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ ಎಂದು ಸೂಚಿಸಿದ್ದಾರೆ. ಅದರ ಬೆನ್ನಲ್ಲಿಯೇ…

Read More

ಶಿವಮೊಗ್ಗ : ಬಡವರ ಏಳಿಗೆಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಬಂಗಾರಪ್ಪ ಜೀವಂತವಾಗಿದ್ದಾರೆ : ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ : ಬಡವರ ಏಳಿಗೆಗಾಗಿ ಜಾರಿಗೆ ತಂದ ಯೋಜನೆಗಳಲ್ಲಿ ಬಂಗಾರಪ್ಪ ಜೀವಂತವಾಗಿದ್ದಾರೆ : ಸಚಿವ ಮಧು ಬಂಗಾರಪ್ಪ. ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪನವರ ಯೋಜನೆಗಳು, ಕಾರ್ಯಕ್ರಮಗಳು ಸದಾ ಹಸಿರಾಗಿವೆ. ಹಕ್ಕುಪತ್ರಗಳನ್ನು ವಿತರಣೆ ಮಾಡುವುದರಲ್ಲಿ ಕೂಡ ಅವರ ಚಿಂತನೆ ಇದೆ. ಗೋಪಾಲಗೌಡರ ಜಯಂತಿಯಂದು ಬಂಗಾರಪ್ಪ ರಸ್ತೆ ನಾಮಕರಣವಾಗುತ್ತಿರುವುದು ಹಿರಿಯ ಚೇತನಗಳ ಆಶೀರ್ವಾದವಾಗಿದೆ ಹಾಗೂ ಉಸ್ತುವಾರಿ ಸಚಿವನಾಗಿ ಈ ಕಾರ್ಯಕ್ರಮ ಉದ್ಘಾಟಿಸುತ್ತಿರುವುದಕ್ಕೆ ನನಗೆ ಹೆಮ್ಮೆ ಮತ್ತು ನನ್ನ ಪುಣ್ಯ ಎಂದ ಅವರು ಬಂಗಾರಪ್ಪನವರ ತತ್ವ, ಸಿದ್ದಾಂತಗಳನ್ನು ಅನುಸರಿಸಿಕೊಂಡು ಹೋಗುತ್ತಿದ್ದೇನೆ ಎಂದರು.ಆಶ್ರಯ, ಆರಾಧನಾ,…

Read More

ಚಿತ್ರದುರ್ಗ : ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿಸಿದ ಐವರು ಖದೀಮರು ಅಂದರ್.!

ಚಿತ್ರದುರ್ಗ : ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿಸಿದ ಐವರು ಖದೀಮರು ಅಂದರ್.! Five officials were arrested for misusing the signatures of Chitradurga DC and ADC to create a fake bill worth Rs. 15 lakhs! ಚಿತ್ರದುರ್ಗದ ಜಿಲ್ಲಾಧಿಕಾರಿ (DC) ಮತ್ತು ಅಪರ ಜಿಲ್ಲಾಧಿಕಾರಿ (ADC) ಅವರ ಡಿಜಿಟಲ್ ಸಹಿಯನ್ನು ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ…

Read More

ಮುಂಬಯಿ : ಶುರುವಾಗಲಿದೆ ಟೀಮ್ ಇಂಡಿಯಾ ಟಿ20 ಯಲ್ಲಿ ವೈಭವ್ ಸೂರ್ಯವಂಶಿ ರುದ್ರ ತಾಂಡವ.! ತಂಡಕ್ಕೆ ಎಂಟ್ರಿ.! ಎದುರಾಳಿ ಯಾರು?

ಮುಂಬಯಿ : ಶುರುವಾಗಲಿದೆ ಟೀಮ್ ಇಂಡಿಯಾ ಟಿ20 ಯಲ್ಲಿ ವೈಭವ್ ಸೂರ್ಯವಂಶಿ ರುದ್ರ ತಾಂಡವ.! ತಂಡಕ್ಕೆ ಎಂಟ್ರಿ.! ಎದುರಾಳಿ ಯಾರು? news.ashwasurya.in ಅಶ್ವಸೂರ್ಯ/ಮುಂಬಯಿ : ಈ ಸಾಲಿನಲ್ಲಿ ಭಾರತದ ಭವಿಷ್ಯದ ಯುವ ಕ್ರಿಕೆಟಿಗರಾದ ವೈಭವ್ ಸೂರ್ಯವಂಶಿ ಮತ್ತು ಪ್ರಿಯಾಂಶ್ ಆರ್ಯ ಟೀಮ್ ಇಂಡಿಯಾ ತಂಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಬಿಸಿಸಿಐ ಈ ತಂಡಗಳ ವಿರುದ್ಧ ಟಿ20 ಸರಣಿಯನ್ನು ಸಹ ಆಯೋಜಿಸಬಹುದು. ಈ ಕುರಿತು ಒಂದಷ್ಟು ಮಾಹಿತಿ ಇಲ್ಲಿದೆ. ಭಾರತ (India) ತಂಡದ 2026 ರ ಅವಧಿಯ ಪಂದ್ಯಾವಳಿಗಳನ್ನು ಈಗಾಗಲೇ…

Read More
Optimized by Optimole
error: Content is protected !!