ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ.? ಸಂಸದ ಬಿ.ವೈ. ರಾಘವೇಂದ್ರ ಕೊಟ್ಟ ಭರವಸೆ ಎನು.?
ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ.? ಸಂಸದ ಬಿ.ವೈ. ರಾಘವೇಂದ್ರ ಕೊಟ್ಟ ಭರವಸೆ ಎನು.? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠದ ಸ್ಥಾಪನೆ ರಾಜಕೀಯ ಬೇಡಿಕೆಯಲ್ಲ, ಅದು ನಮ್ಮ ಹಕ್ಕು ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಕಳೆದ ಹಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯ ವಕೀಲರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮಲೆನಾಡು ಮತ್ತು ಮಧ್ಯ ಕರ್ನಾಟಕದ ಲಕ್ಷಾಂತರ ಜನರ ನ್ಯಾಯ ಪ್ರಾಪ್ತಿಯ ಹಕ್ಕಿಗಾಗಿ ಪಕ್ಷಾತೀತವಾಗಿ ಒಗ್ಗೂಡಲು…
