ಬೆಂಗಳೂರು : CLP ಸಭೆಯಲ್ಲೇ ಸಿಎಂ ಆಯ್ಕೆಯಾಗಲಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ: ಸಹಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ ಬಣ.!
ಬೆಂಗಳೂರು : CLP ಸಭೆಯಲ್ಲೇ ಸಿಎಂ ಆಯ್ಕೆಯಾಗಲಿ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ: ಸಹಿ ಸಂಗ್ರಹಕ್ಕೆ ಮುಂದಾದ ಸಿಎಂ ಸಿದ್ದರಾಮಯ್ಯ ಬಣ.! news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜೀನಾಮೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರ ಬಣ ತೀವ್ರ ಒತ್ತಡ ಹೇರಿದೆ. ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಆಗಬೇಕು ಎಂದು ಶಾಸಕಾಂಗ ಸಭೆಯಲ್ಲಿ ಒತ್ತಾಯಿಸಲು ಕೆಲವು ಶಾಸಕರು ತಯಾರಿ ನಡೆಸಿದ್ದಾರೆ. ತಮ್ಮ ಬಣದಿಂದ ಗೃಹ ಸಚಿವ…
