Headlines

ಭದ್ರಾವತಿ : ಖಡಕ್ ಎಸ್ಪಿ ನಿಖಿಲ್ ಬಿ.ಐಪಿಎಸ್ ಮಾರ್ಗದರ್ಶನದಲ್ಲಿ ಪೊಲೀಸರ ದಾಳಿ, ಅಕ್ರಮ ಜೂಜಾಟದಲ್ಲಿ ತೋಡಗಿದ್ದ 19 ಜನ ಆರೋಪಿತರ ವಿರುದ್ಧ ಪ್ರಕರಣ ದಾಖಲು.

ಭದ್ರಾವತಿ : ಖಡಕ್ ಎಸ್ಪಿ ನಿಖಿಲ್ ಮಾರ್ಗದರ್ಶನದಲ್ಲಿ ಪೊಲೀಸರ ದಾಳಿ, ಅಕ್ರಮ ಜೂಜಾಟದಲ್ಲಿ ತೋಡಗಿದ್ದ 19 ಜನ ಆರೋಪಿತರ ವಿರುದ್ಧ ಪ್ರಕರಣ ದಾಖಲು. news.ashwasurya.in ಅಶ್ವಸೂರ್ಯ/ಭದ್ರಾವತಿ : ಅಕ್ರಮ ಜೂಜಾಟದ ತವರೂರಾದ ಭದ್ರಾವತಿ ಹಾಗೂ ಹೊಳೆಹೊನ್ನೂರಿನಲ್ಲಿ ಪೋಲಿಸರು ತಮ್ಮ ಕರ್ತವ್ಯ ಮೆರೆದಿದ್ದರೆ.ಅಕ್ರಮ ಜೂಜೂ ಕೋರರಿಗೆ ಖಡಕ್ ಎಸ್ಪಿ ನಿಖಿಲ್ ಬಿ ಐಪಿಎಸ್ ಅವರು ಬಿಸಿ ಮುಟ್ಟಿಸಿದ್ದಾರೆ.ನಮ್ಮ “ಅಶ್ವಸೂರ್ಯ” ಪತ್ರಿಕೆಯಲ್ಲಿ ವರದಿಗೆ ಸ್ಪಂದನೆ. ಜಿಲ್ಲಾ ರಕ್ಷಣಾಧಿಕಾರಿಗಳಾದ ನಿಖಿಲ್ ಅವರು ತಕ್ಷಣವೇ ಭದ್ರಾವತಿ ತಾಲ್ಲೂಕಿನ ಹಿರಿಯ ಅಧಿಕಾರಿಗಳಿಗೆ ಜೂಜೂಕೋರರ ವಿರುದ್ಧ…

Read More

ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ ; ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ ; ಶಿಕ್ಷಣ ಸಚಿವ ಮಧು ಬಂಗಾರಪ್ಪ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿಕ್ಷಣ ಇಲಾಖೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ವಿಚಾರಧಾರೆಗಳನ್ನು ಅಳವಡಿಸಿಕೊಂಡಿದ್ದು, ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಸಾಕಷ್ಟು ಸುಧಾರಣೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.ನಗರದ ಜಿಲ್ಲಾ ಉಸ್ತುವಾರಿ ಸಚಿವರ…

Read More

ವಿಜಯವಾಡ : ಬೆಂಗಳೂರು ಯುವತಿಯ ಬುದ್ಧಿ “ಶಕ್ತಿ”ಗೆ ವಿಜಯವಾಡದಲ್ಲಿ ಕಾಮುಕ ಆಟೋ ಚಾಲಕ ಅಂದರ್.!

ವಿಜಯವಾಡ : ಬೆಂಗಳೂರು ಯುವತಿಯ ಬುದ್ಧಿ “ಶಕ್ತಿ”ಗೆ ವಿಜಯವಾಡದಲ್ಲಿ ಕಾಮುಕ ಆಟೋ ಚಾಲಕ ಅಂದರ್.! news.ashwasurya.in ಅಶ್ವಸೂರ್ಯ/ವಿಜಯವಾಡ : ಸಾಕಷ್ಟು ಬದಲಾದ ಈ ಕಾಲಘಟ್ಟದಲ್ಲಿ ಹೆಣ್ಣು ಮಕ್ಕಳು ಮನೆಯಿಂದ ಹೊರಗಡೆ ಬರುವುದೇ ದೊಡ್ಡ ಸಮಸ್ಯೆಯಾಗಿದೆ.? ಕಾರಣ ಸುತ್ತ-ಮುತ್ತಲ ಪ್ರದೇಶದಲ್ಲಿ ಕೇಲವು ಕಾಮಾಂಧರು ಅಮಾಯಕ ಹೆಣ್ಣುಮಕ್ಕಳ ಮೇಲೆರಗಲು ಹೊಂಚು ಹಾಕಿ ಕುಳಿತಿರುತ್ತಾರೆ.ಹೆತ್ತವರು ಹೆಣ್ಣುಮಕ್ಕಳನ್ನು ಮನೆಯಿಂದ ಒಬ್ಬಂಟಿಯಾಗಿ ಕಳಿಸುವುದೇ ಇಲ್ಲ. ಅದರಲ್ಲಿಯೂ ಪಕ್ಕದ ಊರಿಗೆ ಅಥವಾ ರಾತ್ರಿಯ ಸಮಯದಲ್ಲಿ ಪ್ರಯಾಣ ಮಾಡುವುದು ಹೆಣ್ಣು ಮಕ್ಕಳ ಪಾಲಿಗೆ ಯುದ್ಧ ಮಾಡಿದಂತೆಯೇ. ರಸ್ತೆಯಲ್ಲಿ…

Read More

ಬೆಳಗಾವಿ : ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ.! ಅಪಾಯದಿಂದ ಪಾರಾದ ವಕೀಲೆಯ ಪುತ್ರಿ.!

ಬೆಳಗಾವಿ : ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ.! ಅಪಾಯದಿಂದ ಪಾರಾದ ವಕೀಲೆಯ ಪುತ್ರಿ.! news.ashwasurya.in ಅಶ್ವಸೂರ್ಯ/ಬೆಳಗಾವಿ : ಬೆಳಗಾವಿ ನಗರದ ಮಾಂಡೋಳಿ ರಸ್ತೆಯಲ್ಲಿರುವ ಹಿರಿಯ ಹೆಸರಾಂತ ವಕೀಲರಾದ ಪೂಜಾ ಕಾಕತಕರ್​ ಮನೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶನಿವಾರ ತಡರಾತ್ರಿ ಕಿಡಿಗೇಡಿಗಳು ಫೈರಿಂಗ್​ ಮಾಡಿದ್ದು, ಬೆಳಗಾವಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಬೆಳಗಾವಿ ನಗರದ ಖ್ಯಾತ ವಕೀಲೆಯೊಬ್ಬರ ಮನೆ ಮೇಲೆ ಗುಂಡಿನ ದಾಳಿ ನಡೆದಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ. ಬೆಳಗಾವಿ…

Read More

ಹೊಳೆಹೊನ್ನೂರು : ಇಸ್ಪೀಟ್ ಆಡಬೇಕೆ.? “ಹೊಳೆಹೊನ್ನೂರು ಠಾಣಾ ಸರಹದ್ದಿಗೆ ಬನ್ನಿ” ಕೈಬೀಸಿ ಕರೆಯುತ್ತಿವೆ ಅಂದರ್ ಬಾಹರ್ ಅಡ್ಡೆಗಳು.! ಮೌನಕ್ಕೆ ಜಾರಿದ ಪೊಲೀಸರು.!? ಶಾಸಕರು ಸೈಲೆಂಟು.?

ಹೊಳೆಹೊನ್ನೂರು : ಇಸ್ಪೀಟ್ ಆಡಬೇಕೆ.? “ಹೊಳೆಹೊನ್ನೂರು ಠಾಣಾ ಸರಹದ್ದಿಗೆ ಬನ್ನಿ” ಕೈಬೀಸಿ ಕರೆಯುತ್ತಿವೆ ಅಂದರ್ ಬಾಹರ್ ಅಡ್ಡೆಗಳು.! ಮೌನಕ್ಕೆ ಜಾರಿದ ಪೊಲೀಸರು.!? ಶಾಸಕರು ಸೈಲೆಂಟು.? ಹೊಳೆಹೊನ್ನೂರು ಪಟ್ಟಣದ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಕೆಲವು ಮಂದಿ ರಾಜಕಾರಣಿಗಳ ಗೆಟಪ್ ಧರಿಸಿ ಅಡ್ಡ ಕಸುಬಿ ದಂಧೆಗೆ ಇಳಿದಿದ್ದಾರೆ, ಕೆಲವು ಮನೆಹಾಳರಿಂದ ಸಂಪೂರ್ಣ ನಲುಗಿ ಹೋಗಿದೆ ಹೊಳೆಹೊನ್ನೂರು ಪಟ್ಟಣ.!ಈ ಜೂಜಿನಡ್ಡೆಯ ಹರಾಮಿಗಳ ಹಣದಾಹದ ವಾಂಚೆಗೆ ಕೆಲವು ಕೂಲಿ ಕಾರ್ಮಿಕರು. ರೈತರು, ಮಧ್ಯಮವರ್ಗದ ಮಂದಿನಯ ಜೋತೆಗೆ ಊರಿನ ಕೆಲವು ಯುವಕರು ಅಂದರ್ ಬಾಹರ್…

Read More

ಶಿರಸಿ: ಮಂಟಪದಿಂದ ವಧು ನಾಪತ್ತೆ, MBBS ಪ್ರಿಯಕರನ ಜೊತೆಗೆ ವಧು ಎಸ್ಕೇಪ್ ಶಂಕೆ.! ಕ್ವಿಂಟಾಲ್‌ ಗಟ್ಟಲೆ ಮಟನ್ ಅಡುಗೆ ಪಾತ್ರೆಯಲ್ಲೆ.?

ಶಿರಸಿ: ಮಂಟಪದಿಂದ ವಧು ನಾಪತ್ತೆ, MBBS ಪ್ರಿಯಕರನ ಜೊತೆಗೆ ವಧು ಎಸ್ಕೇಪ್ ಶಂಕೆ.! ಕ್ವಿಂಟಾಲ್‌ ಗಟ್ಟಲೆ ಮಟನ್ ಅಡುಗೆ ಪಾತ್ರೆಯಲ್ಲೆ.? news.ashwasurya.in ಅಶ್ವಸೂರ್ಯ/ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಗುರು ಹಿರಿಯರ ಇಚ್ಛೆಯಂತೆ ನಿಶ್ಚಯವಾಗಿದ್ದ ಮದುವೆ ನೆರವೇರುವ ಮುನ್ನವೇ ಯುವತಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಎಸ್ಕೇಪ್ ಆಗಿದ್ದಾಳೆ.! ಪಾಲಕರು ಪ್ರೀತಿಗೆ ಒಪ್ಪದ ಕಾರಣ ಬೇರೊಬ್ಬನೊಂದಿಗೆ ಮದುವೆ ನಿಶ್ಚಯಿಸಿದ್ದರು. ಈ ಘಟನೆಯಿಂದ ಮದುವೆ ರದ್ದಾಗಿದ್ದು, ಯುವತಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಇನ್ನೇನು ಮದುವೆಯ ಕಾರ್ಯ ನಡೆಯ ಬೇಕಿತ್ತು…

Read More
Optimized by Optimole
error: Content is protected !!